ಫೋಟೋಗ್ರಾಫರ್ ಬಸವರಾಜ್ ಹತ್ಯೆ ಪ್ರಕರಣ: ಒಡಹುಟ್ಟಿದ ಅಕ್ಕನಿಂದಲೇ ನಡೆಯಿತು ಕೃತ್ಯ


Team Udayavani, Jan 17, 2023, 9:04 PM IST

ಫೋಟೋಗ್ರಾಫರ್ ಬಸವರಾಜ್ ಹತ್ಯೆ ಪ್ರಕರಣ: ಒಡಹುಟ್ಟಿದ ಅಕ್ಕನಿಂದಲೇ ನಡೆಯಿತು ಕೃತ್ಯ

ಹೊಳಲ್ಕೆರೆ: ಇತ್ತೀಚೆಗೆ ಶಿವಗಂಗದಲ್ಲಿ ನಡೆದ ಫೋಟೋಗ್ರಾಫರ್ ಹತ್ಯೆ ತನಿಖೆಯಿಂದ ರೋಚಕ ಮಾಹಿತಿ ಹೊರಬಿದ್ದಿದ್ದು, ಒಡಹುಟ್ಟಿದ ಅಕ್ಕನೇ ಗಂಡನ ಜತೆ ಸೇರಿ ಹಣಕಾಸು ವಿಚಾರಕ್ಕೆ ತಮ್ಮನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದು, ಚಿತ್ರಹಳ್ಳಿ ಹಾಗೂ ಹೊಳಲ್ಕೆರೆ ಪೊಲೀಸ್ ಪತ್ತೆ ಮಾಡಿ ಅರೋಪಿರತನ್ನು ದಸ್ತಗಿರಿ ಮಾಡಿ ನ್ಯಾಯಾಂಗದ ಬಂಧನಕ್ಕೆ ನೀಡಿದ್ದಾರೆ.

ಶಿವಗಂಗ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಮನೆಯಲ್ಲಿ ಮಲಗಿದ್ದಾಗ ಪೋಟೋಗ್ರಾಫರ್ ಬಸವರಾಜ್ ನನ್ನು ಹತ್ಯೆ ಮಾಡಿದ ಘಟನೆ ನಡೆದಿತ್ತು. ಹತ್ಯೆ ಜಾಡು ಹಿಡಿಯಲು ಪೊಲೀಸ್ ಬೀಸಿದ್ದ ಬಲೆಗೆ ಬಸವರಾಜ್ ಅಕ್ಕ ಮತ್ತು ಬಾವ ಬಿದ್ದಿರುವ ರೋಚಕ ಮಾಹಿತಿ ಹೊರಬಿದ್ದಿದೆ. ಬಸವರಾಜ್ ಜತೆ ಇದ್ದ ಹಣಕಾಸು ವಿಷಯದ ಹಿನ್ನಲೆಯಲ್ಲಿ ಹತ್ಯೆಗೀಡಾಗಿದ್ದ ಬಸವರಾಜ್ ಶಿವಗಂಗದಲ್ಲಿ ರಾತ್ರಿ ಊಟ ಮಾಡಿ ಮನೆಯ ಮಂಚದ ಮೇಲೆ ಮಲಗಿದ್ದಾಗ ಸ್ವಂತ ಅಕ್ಕ ರಾಧ ಹಾಗೂ ಬಾವ ತಿಮ್ಮರಾಜ್ ಕೃತ್ಯ ನಡೆಸಿದ್ದಾರೆ.

ಕೊರೋನಾ ಹಿನ್ನಲೆಯಲ್ಲಿ ಶಿವಗಂಗಕ್ಕೆ ಬಂದಿದ್ದು ರಾಧ ಹಾಗೂ ತಿಮ್ಮರಾಜ್ ತಮ್ಮನಾಗಿದ್ದ ಬಸವರಾಜ್ ಜತೆ ಜೀವನ ನಡೆಸುತ್ತಿದ್ದರು. ಬಸವರಾಜ್ ಜತೆ ಒಂದಿಷ್ಟು ಸಾಲ ಮಾಡಿಕೊಂಡಿದ್ದ ತಿಮ್ಮರಾಜ್ ಮತ್ತು ಅಕ್ಕ ರಾಧ ಇವರಿಗೆ ಹಣಕ್ಕಾಗಿ ಪೀಡಿಸುತ್ತಿದ್ದ ಎನ್ನುವ ಹಿನ್ನಲೆಯಲ್ಲಿ ಊಟ ಮಾಡಿ ಮಲಗಿದ್ದ ಸಮಯದಲ್ಲಿ ಪೋಟೋಗ್ರಾಪರ್ ಬಸವರಾಜನ್ನು ತಮ್ಮ ಒಡಹುಟ್ಟಿದ ಅಕ್ಕನೇ ತನ್ನ ಗಂಡನ ಜತೆ ಸೇರಿಕೊಂಡು ಕೊಚ್ಚಿ ಹತ್ಯೆ ಮಾಡಿರುವುದನ್ನು ಹೊಳಲ್ಕೆರೆ ವೃತ್ತ ನಿರೀಕ್ಷರ ತಂಡ ಪತ್ತೆ ಮಾಡಿ, ಅರೋಪಿತರನ್ನು ಬಂಧಿಸಿ ನ್ಯಾಯಾಂಗದ ಬಂಧನಕ್ಕೆ ಕಳುಹಿಸಿದ್ದಾರೆ.

ಈ ಸಂಬಂಧ ತ್ವರಿತಗತಿಯಲ್ಲಿ ಕಾರ್ಯಾಚರಣೆ ಕೈಗೊಂಡ ಸಿಪಿಐ ರವೀಶ್, ಚಿಕ್ಕಜಾಜೂರು ಪಿಎಸ್‌ಐ ಆಶಾ ಸೇರಿದಂತೆ ಪೋಲೀಸ್ ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರುಶುರಾಮ್ ಅಭಿನಂದಿಸಿದ್ದಾರೆ.

ಇದನ್ನೂ ಓದಿ: ಕೋವಿಡ್ ಲಸಿಕೆ ಅಡ್ಡಪರಿಣಾಮ ಕೇವಲ ವದಂತಿ: ಆರೋಗ್ಯ ಸಚಿವಾಲಯ ಸ್ಪಷ್ಟನೆ

ಟಾಪ್ ನ್ಯೂಸ್

ಅಂದು ಟೀ ಮಾರಾಟಗಾರ: ರಾಹುಲ್ ವಿರುದ್ಧ ಪ್ರಕರಣ ದಾಖಲಿಸಿದ್ದ ಪೂರ್ಣೇಶ್ ಮೋದಿ ಬಗ್ಗೆ ಗೊತ್ತಾ?

ಅಂದು ಟೀ ಮಾರಾಟಗಾರ: ರಾಹುಲ್ ವಿರುದ್ಧ ಪ್ರಕರಣ ದಾಖಲಿಸಿದ್ದ ಪೂರ್ಣೇಶ್ ಮೋದಿ ಬಗ್ಗೆ ಗೊತ್ತಾ?

1-sfsdf

ಸಿದ್ದರಾಮಯ್ಯ ಬಳ್ಳಾರಿ ನಗರ ಕ್ಷೇತ್ರದಿಂದ ಸ್ಪರ್ಧಿಸಲಿ: ಮಾಜಿ ಸಚಿವ ದಿವಾಕರ ಬಾಬು

ಅತಂತ್ರ ಸ್ಥಿತಿ ಬೇಡ, ಬಿಜೆಪಿಗೆ ಪೂರ್ಣ ಬಹುಮತ ನೀಡಿ: ಅಮಿತ್ ಶಾ

ಅತಂತ್ರ ಸ್ಥಿತಿ ಬೇಡ, ಬಿಜೆಪಿಗೆ ಪೂರ್ಣ ಬಹುಮತ ನೀಡಿ ಮೋದಿ ಕೈ ಬಲಪಡಿಸಿ: ಅಮಿತ್ ಶಾ

1-wqe-ewqe

ಪ್ರಧಾನಿ ಮೋದಿ ಭೇಟಿಗೂ ಮುನ್ನ ಅಜಯ್ ಬಂಗಾ ಅವರಿಗೆ ಕೋವಿಡ್ ಪಾಸಿಟಿವ್

ವರುಣಾ ಸೇರಿ ಪ್ರಮುಖ ಕ್ಷೇತ್ರಗಳ ಬಗ್ಗೆ ಗಂಭೀರ ಚರ್ಚೆಯಾಗಿದೆ: ಶಾ ಭೇಟಿ ಬಗ್ಗೆ ವಿಜಯೇಂದ್ರ

ವರುಣಾ ಸೇರಿ ಪ್ರಮುಖ ಕ್ಷೇತ್ರಗಳ ಬಗ್ಗೆ ಗಂಭೀರ ಚರ್ಚೆಯಾಗಿದೆ: ಶಾ ಭೇಟಿ ಬಗ್ಗೆ ವಿಜಯೇಂದ್ರ

1-sfdsfdsfsdf

ದೆಹಲಿಯಲ್ಲಿ ಪ್ರತಿಪಕ್ಷ ಸಂಸದರ ಪ್ರತಿಭಟನಾ ಮೆರವಣಿಗೆಗೆ ಪೊಲೀಸರ ತಡೆ ; ವಿಡಿಯೋ

ನಟ ಅಜಿತ್ ಕುಮಾರ್ ತಂದೆ ಸುಬ್ರಮಣಿಯಮ್ ಮಣಿ ವಿಧಿವಶ; ಗಣ್ಯರ ಸಂತಾಪ

ನಟ ಅಜಿತ್ ಕುಮಾರ್ ತಂದೆ ಸುಬ್ರಮಣಿಯಮ್ ಮಣಿ ವಿಧಿವಶ; ಗಣ್ಯರ ಸಂತಾಪ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅತಂತ್ರ ಸ್ಥಿತಿ ಬೇಡ, ಬಿಜೆಪಿಗೆ ಪೂರ್ಣ ಬಹುಮತ ನೀಡಿ: ಅಮಿತ್ ಶಾ

ಅತಂತ್ರ ಸ್ಥಿತಿ ಬೇಡ, ಬಿಜೆಪಿಗೆ ಪೂರ್ಣ ಬಹುಮತ ನೀಡಿ ಮೋದಿ ಕೈ ಬಲಪಡಿಸಿ: ಅಮಿತ್ ಶಾ

ಎಪ್ರಿಲ್‌ ಮೊದಲ ವಾರ ಬಿಜೆಪಿ ಪಟ್ಟಿ: ಬಿಡುಗಡೆ ಭಾಗ್ಯ ಕಾಣದ ಕಾಂಗ್ರೆಸ್‌ ಪಟ್ಟಿ

ಎಪ್ರಿಲ್‌ ಮೊದಲ ವಾರ ಬಿಜೆಪಿ ಪಟ್ಟಿ: ಬಿಡುಗಡೆ ಭಾಗ್ಯ ಕಾಣದ ಕಾಂಗ್ರೆಸ್‌ ಪಟ್ಟಿ

ಅಂತಿಮವಾಗದ ಸಿದ್ದರಾಮಯ್ಯ ಕ್ಷೇತ್ರ: ಇಂದು ಬಾದಾಮಿಯಲ್ಲಿ 2. ಕಿ. ಮೀ. ರೋಡ್‌ ಶೋ

ಅಂತಿಮವಾಗದ ಸಿದ್ದರಾಮಯ್ಯ ಕ್ಷೇತ್ರ: ಇಂದು ಬಾದಾಮಿಯಲ್ಲಿ 2. ಕಿ. ಮೀ. ರೋಡ್‌ ಶೋ

ಶ್ರವಣ ಬೆಳಗೊಳದ ಕೀರ್ತಿ ಮುಗಿಲೆತ್ತರಕ್ಕೇರಿಸಿದ ಕರ್ಮಯೋಗಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ

ಶ್ರವಣ ಬೆಳಗೊಳದ ಕೀರ್ತಿ ಮುಗಿಲೆತ್ತರಕ್ಕೇರಿಸಿದ ಕರ್ಮಯೋಗಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ

ರಾಜಧಾನಿಯಲ್ಲಿ ಇಂದು ಶಾ, ನಾಳೆ ಪ್ರಧಾನಿ ಮೋದಿ

ರಾಜಧಾನಿಯಲ್ಲಿ ಇಂದು ಶಾ, ನಾಳೆ ಪ್ರಧಾನಿ ಮೋದಿ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

ಅಂದು ಟೀ ಮಾರಾಟಗಾರ: ರಾಹುಲ್ ವಿರುದ್ಧ ಪ್ರಕರಣ ದಾಖಲಿಸಿದ್ದ ಪೂರ್ಣೇಶ್ ಮೋದಿ ಬಗ್ಗೆ ಗೊತ್ತಾ?

ಅಂದು ಟೀ ಮಾರಾಟಗಾರ: ರಾಹುಲ್ ವಿರುದ್ಧ ಪ್ರಕರಣ ದಾಖಲಿಸಿದ್ದ ಪೂರ್ಣೇಶ್ ಮೋದಿ ಬಗ್ಗೆ ಗೊತ್ತಾ?

Prajwal devraj’s veeram movie trailer

‘ವೀರಂ’ ಟ್ರೇಲರ್‌ನಲ್ಲಿ ಪ್ರಜ್ವಲ್‌ ದೇವರಾಜ್ ಅಬ್ಬರ

1-wewqewqe

ಬಿಜೆಪಿ ಮುಖಂಡನಿಗೆ ಸೇರಿದ 10 ಲಕ್ಷ ರೂ.ಗೂ ಅಧಿಕ ಮೌಲ್ಯದ ಸಾಮಗ್ರಿಗಳ ವಶ

1-sfsdf

ಸಿದ್ದರಾಮಯ್ಯ ಬಳ್ಳಾರಿ ನಗರ ಕ್ಷೇತ್ರದಿಂದ ಸ್ಪರ್ಧಿಸಲಿ: ಮಾಜಿ ಸಚಿವ ದಿವಾಕರ ಬಾಬು

ಅತಂತ್ರ ಸ್ಥಿತಿ ಬೇಡ, ಬಿಜೆಪಿಗೆ ಪೂರ್ಣ ಬಹುಮತ ನೀಡಿ: ಅಮಿತ್ ಶಾ

ಅತಂತ್ರ ಸ್ಥಿತಿ ಬೇಡ, ಬಿಜೆಪಿಗೆ ಪೂರ್ಣ ಬಹುಮತ ನೀಡಿ ಮೋದಿ ಕೈ ಬಲಪಡಿಸಿ: ಅಮಿತ್ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.