ಭೋವಿ ಸಮುದಾಯದ ಅಭಿವೃದಿಗೆ ಬದ್ಧ


Team Udayavani, Oct 20, 2021, 3:30 PM IST

chitradurga news

ಚಿತ್ರದುರ್ಗ: ಭೋವಿ ಸಮುದಾಯದ ಸರ್ವಾಂಗೀಣಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು,ಸಹಕರಿಸುವುದಾಗಿ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ತಿಳಿಸಿದರು.

ನಗರದ ಹೊರವಲಯದಲ್ಲಿರುವ ಭೋವಿಗುರು ಪೀಠಕ್ಕೆ ಸೋಮವಾರ ರಾತ್ರಿ ಭೇಟಿ ನೀಡಿ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಆಶೀರ್ವಾದ ಪಡೆದುಮಾತನಾಡಿದರು.ಸಮುದಾಯದ ಅಭಿವೃದ್ಧಿ ಅಗತ್ಯಕ್ರಮವಹಿಸುವುದು, ನಮ್ಮ ಕ್ಷೇತ್ರದ ಸಮಸ್ಯೆಯನ್ನುನೋಡಿದ್ದೇನೆ. ಅರೆ ಅಲೆಮಾರಿಗಳು ನಿರಂತರವಾಗಿ ವಲಸೆ ಹೋಗುವ ಈ ಸಮುದಾಯಗಳಿಗೆ ಸ್ಥಿರಜೀವನಕ್ಕೆ ವಿಶೇಷ ಪ್ಯಾಕೇಜ್‌ ನೀಡಲಾಗುವುದು.

ಕುಲ ವೃತ್ತಿಗಳಾದ ಕಟ್ಟಡ ನಿರ್ಮಾಣ, ಕಲ್ಲು ಕೆತ್ತುವಶಿಲ್ಪಕಲೆ, ಸಿಮೆಂಟ್‌ ಶಿಲ್ಪಕಲೆ ಸೇರಿದಂತೆ ವೃತ್ತಿ ಆಧಾರಿತವಿಶೇಷ ಕಸುಬುಗಳಿಗೆ ತರಬೇತಿ ಒದಗಿಸುವಂತಹಕೇಂದ್ರಗಳನ್ನು ಆರಂಭಿಸಲಾಗುವುದು. ಹಿಂದೆ ಭೋವಿಸಮುದಾಯದ ಸಮಸ್ಯೆಗಳ ಬಗ್ಗೆ ಮನವಿ ಸಲ್ಲಿಸಿದವಿಚಾರಗಳ ಕುರಿತು ಕ್ರಮವಹಿಸಲು ಅ ಧಿಕಾರಿಗಳಿಗೆಸೂಚಿಸಲಾಗಿದೆ ಎಂದರು.

ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರಸ್ವಾಮೀಜಿ ಮಾತನಾಡಿ, ಭೋವಿ ಅಭಿವೃದ್ಧಿ ನಿಗಮಕ್ಕೆಅಧ್ಯಕ್ಷರ ಮತ್ತು ನಿರ್ದೇಶಕರನ್ನು ನೇಮಕ ಹಾಗೂ ಶ್ರೀಸಿದ್ಧರಾಮೇಶ್ವರರ ಅಧ್ಯಯನ ಪೀಠ ಸ್ಥಾಪನೆ, ಭೋವಿಸಂಸ್ಕೃತಿಯ ಸಂಶೋಧನಾ ಕೇಂದ್ರ, ಕಟ್ಟಡ ಕಾರ್ಮಿಕರು,ರಸ್ತೆ, ಚರಂಡಿ ಕಾರ್ಮಿಕರು, ಅರೆಅಲೆಮಾರಿ ವಡ್ಡರಸಮೀಕ್ಷೆ ಮಾಡಿ ವಿಶೇಷ ಗುರುತಿನ ಚೀಟಿ ನೀಡುವುದು.

ಸಂಕಷ್ಟದಲ್ಲಿರುವವರಿಗೆ ಸರ್ಕಾರವು ಸಹಾಯಧನಒದಗಿಸುವುದು ಮತ್ತು ಕಲ್ಲು, ಗಣಿಗಾರಿಕೆ ಮಾಡುವಭೋವಿ ಸಮುದಾಯದವರಿಗೆ ಶೇ.75ರಷ್ಟು ಯಂತ್ರಖರೀದಿಯಲ್ಲಿ ಸಹಾಯಧನ ಒದಗಿಸುವಂತೆ ಮನವಿಮಾಡಿದರು.ನಗರಸಭೆ ನಾಮನಿರ್ದೇಶಿತ ಸದಸ್ಯ ತಿಮ್ಮಣ್ಣ,ಜೆ.ಎಸ್‌.ಜೆ.ಜ್ಞಾನಪೀಠದ ಕಾರ್ಯದರ್ಶಿಡಿ.ಸಿ.ಮೋಹನ್‌, ಸಿಇಒ ಗೌನಹಳ್ಳಿ ಗೋವಿಂದಪ್ಪಮತ್ತಿತರರಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.