ಪರಿಷತ್‌ ಚುನಾವಣೆ: ಬಿಜೆಪಿಗೆ 15 ಸ್ಥಾನ ನಿಶ್ಚಿತ


Team Udayavani, Nov 11, 2021, 2:13 PM IST

chitradurga news

ಚಿತ್ರದುರ್ಗ: ವಿಧಾನ ಪರಿಷತ್‌ ಚುನಾವಣೆಯಲ್ಲಿಬಿಜೆಪಿ 13 ರಿಂದ 15 ಸ್ಥಾನಗಳನ್ನು ಗೆಲ್ಲಲಿದೆಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಮಹೇಶ್‌ ಟೆಂಗಿನಕಾಯಿ ವಿಶ್ವಾಸವ್ಯಕ್ತಪಡಿಸಿದರು.ನಗರದ ಖಾಸಗಿ ಹೋಟೆಲ್‌ನಲ್ಲಿ ಬುಧವಾರನಡೆದ ಜನಸ್ವರಾಜ್‌ ಯಾತ್ರೆಯ ಪೂರ್ವಭಾವಿಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಸದ್ಯ ವಿಧಾನ ಪರಿಷತ್‌ನಲ್ಲಿ 6ಸದಸ್ಯರಿದ್ದು, ಅದನ್ನು 15 ಕ್ಕೆ ಹೆಚ್ಚಿಸಲು ಚಿಂತನೆನಡೆಸಿದ್ದೇವೆ. ಈ ನಿಟ್ಟಿನಲ್ಲಿ ಜನ ಸ್ವರಾಜ್‌ ಯಾತ್ರೆಆಯೋಜಿಸುತ್ತಿದ್ದು, 4 ತಂಡಗಳು ರಾಜ್ಯಾದ್ಯಂತಪ್ರವಾಸ ಮಾಡಲಿವೆ ಎಂದರು.ಬಿಜೆಪಿ ಎಲ್ಲ ಚುನಾವಣೆಗಳನ್ನು ಅಭಿಯಾನದರೂಪದಲ್ಲಿ ನಡೆಸುತ್ತದೆ. ಹಿಂದೆ ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಗ್ರಾಮ ಸ್ವರಾಜ್‌ಯಾತ್ರೆ ನಡೆಸಲಾಗಿತ್ತು.

ಚಿನ್ಹೆ ಇಲ್ಲದಿದ್ದರೂಪಕ್ಷಕ್ಕಾಗಿ ಬೆವರು, ಕೆಲವೊಮ್ಮೆ ರಕ್ತ ಹರಿಸುವಕಾರ್ಯಕರ್ತರಿಗಾಗಿ ಕೆಲಸ ಮಾಡಿದ್ದೇವೆ. ಇದರಪರಿಣಾಮ ರಾಜ್ಯದಲ್ಲಿ 45 ಸಾವಿರ ಬಿಜೆಪಿಕಾರ್ಯಕರ್ತರು ಗ್ರಾಮ ಪಂಚಾಯಿತಿಗಳಲ್ಲಿಗೆದ್ದಿದ್ದಾರೆ ಎಂದು ತಿಳಿಸಿದರು.ಈಗ ವಿಧಾನಪರಿಷತ್‌ ಚುನಾವಣೆ ಆರಂಭವಾಗಿದ್ದು, ನ. 18 ರಿಂದ ಬಿಜೆಪಿನಾಲ್ಕು ತಂಡಗಳಲ್ಲಿ ರಾಜ್ಯಾದ್ಯಂತ ಯಾತ್ರೆಆರಂಭಿಸಲಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ಮಾಜಿ ಮುಖ್ಯಮಂತ್ರಿಬಿ.ಎಸ್‌. ಯಡಿಯೂರಪ್ಪ, ಸಚಿವ ಕೆ.ಎಸ್‌.ಈಶ್ವರಪ್ಪ ಹಾಗೂ ಮಾಜಿ ಸಿಎಂ ಜಗದೀಶ್‌ಶೆಟ್ಟರ್‌ ನೇತೃತ್ವದ ನಾಲ್ಕು ತಂಡಗಳಲ್ಲಿ ಜನಸ್ವರಾಜ್‌ ನಡೆಯಲಿದೆ. ಮಾಜಿ ಮುಖ್ಯಮಂತ್ರಿಜಗದೀಶ್‌ ಶೆಟ್ಟರ್‌ ನೇತƒತ್ವದ ತಂಡ ಚಿತ್ರದುರ್ಗ,ದಾವಣಗೆರೆ, ತುಮಕೂರು, ಬೆಂಗಳೂರುಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದೆ. ಚಿತ್ರದುರ್ಗಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ನ. 18ರಂದು ಸಮಾವೇಶ ಆಯೋಜಿಸಲಾಗುವುದು.

ಈ ತಂಡದಲ್ಲಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಸಚಿವ ಅಶ್ವತ್ಥನಾರಾಯಣ,ಬೈರತಿ ಬಸವರಾಜ್‌, ಗೋಪಾಲಯ್ಯ, ಬಿ.ವೈ.ವಿಜಯೇಂದ್ರ, ಎನ್‌. ರಾಜೇಂದ್ರ, ಮಹೇಶ್‌ತೆಂಗಿನಕಾಯಿ, ಮುನಿರಾಜು ಗೌಡ ಇರುತ್ತಾರೆಎಂದು ವಿವರಿಸಿದರು.ಸುದ್ದಿಗೋಷ್ಠಿಯಲ್ಲಿ ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ, ಬಿಜೆಪಿ ರಾಜ್ಯ ಕಾರ್ಯದರ್ಶಿಕೆ.ಎಸ್‌. ನವೀನ್‌, ಜಿಲ್ಲಾಧ್ಯಕ್ಷ ಎ. ಮುರಳಿ,ರಾಜ್ಯ ಉಪಾಧ್ಯಕ್ಷ ನಂದೀಶ್‌, ಟಿ.ಜಿ. ನರೇಂದ್ರಇತರರು ಇದ್ದರು.

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ISRO Success: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

ISRO ಸಾಧನೆ: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.