ಅಧಿಕಾರಿಗಳ ವರ್ತನೆಗೆ ಕೇಂದ್ರ ಸಚಿವರು ಕಿಡಿ


Team Udayavani, Nov 16, 2021, 6:11 PM IST

chitradurga news

ಚಿತ್ರದುರ್ಗ: ಮನೆ ಗೋಡೆ ಕುಸಿದು ಮೂರುಜನ ಮೃತಪಟ್ಟಿದ್ದ ಹಿರಿಯೂರು ತಾಲೂಕುಚಿಕ್ಕಸಿದ್ದವ್ವನಹಳ್ಳಿ ಸಮೀಪದ ಹೋ.ಚಿ.ಬೋರಯ್ಯನಹಟ್ಟಿಗೆ ಕೇಂದ್ರ ಸಾಮಾಜಿಕ ನ್ಯಾಯಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವಎ. ನಾರಾಯಣಸ್ವಾಮಿ ಭೇಟಿ ನೀಡಿ ಮೃತರಕುಟುಂಬದವರಿಗೆ ಸಾಂತ್ವನ ಹೇಳಿದರು.

ಹೋ.ಚಿ. ಬೋರಯ್ಯ ಬಡಾವಣೆಯಲ್ಲಿವಾಸವಾಗಿರುವ ಜನರಿಗೆ ಮನೆ ನಿರ್ಮಿಸಲುಹೋ.ಚಿ. ಬೋರಯ್ಯ ಅರ್ಧ ಎಕರೆಜಮೀನನ್ನು ರಾಜ್ಯಪಾಲರ ಹೆಸರಿಗೆ ನೋಂದಣಿಮಾಡಿಕೊಟ್ಟಿದ್ದಾರೆ. ಈಗಾಗಲೇ ನೋಂದಣಿಮಾಡಿಸಿರುವುದರಿಂದ 94ಸಿ ಅವಶ್ಯಕತೆಇರುವುದಿಲ್ಲ. ತಾಪಂ ಇಒ ಸರ್ವೇ ನಡೆಸಿಅನುಮೋದನೆ ಪಡೆದು ಖಾತೆ ಮಾಡಿ ಮನೆಮಂಜೂರು ಮಾಡಿಕೊಡಬೇಕಾಗಿತ್ತು. ಆದರೆ ಆಕೆಲಸ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಹೋ.ಚಿ. ಬೋರಯ್ಯ ಬಡಾವಣೆಯಲ್ಲಿ ವಾಸಮಾಡುವ ಕುಟುಂಬಗಳಿಗೆ ತಕ್ಷಣ ಅವರ ಹೆಸರಿಗೆಖಾತೆ ಮಾಡಬೇಕು. ಮನೆ ಹಕ್ಕುಪತ್ರ ವಿತರಣೆಹಾಗೂ ಹೊಸ ಮನೆಗಳ ನಿರ್ಮಾಣ ಮಾಡಬೇಕುಎಂದು ಜಿಲ್ಲಾ ಪಂಚಾಯಿತಿ ಸಿಇಒಗೆ ದೂರವಾಣಿಮೂಲಕ ಸಚಿವರು ಸೂಚನೆ ನೀಡಿದರು.

ನೀತಿಸಂಹಿತೆ ನೆಪ ಹೇಳ್ಳೋದೇಕೆ?: ಮಳೆಯಿಂದಗೋಡೆ ಕುಸಿದು ಒಂದೇ ಕುಟುಂಬದಮೂರು ಜನ ಮƒತಪಟ್ಟಿದ್ದರೂ ಅಧಿಕಾರಿಗಳುಚುನಾವಣೆ ನೀತಿಸಂಹಿತೆ ನೆಪ ಹೇಳಿಕೊಂಡುಮಾನವೀಯತೆಯನ್ನೇ ಮರೆತಿದ್ದಾರೆ ಎಂದುಸಚಿವ ನಾರಾಯಣಸ್ವಾಮಿ ಹರಿಹಾಯ್ದರು.

ಮಳೆಯಿಂದ ಒದ್ದೆಯಾದ ಗೋಡೆ ಕುಸಿದುಅಪ್ಪ, ಮಗ ಹಾಗೂ ಸೊಸೆ ಮೃತಪಟ್ಟಿರುವದಾರುಣ ಘಟನೆ ನಡೆದಿದ್ದರೂ ಅಧಿಕಾರಿಗಳುನೀತಿಸಂಹಿತೆ ನೆಪ ಹೇಳುತ್ತಿರುವುದು ಬೇಸರದಸಂಗತಿ. ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸದಪಿಡಿಒ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಪಂಸಿಇಒಗೆ ಸೂಚಿಸಿದ ಸಚಿವರು, ಹಿರಿಯೂರುತಾಪಂ ಇಒಗೆ ದೂರವಾಣಿ ಮೂಲಕವೇ ಕ್ಲಾಸ್‌ತೆಗೆದುಕೊಂಡರು.

ನಿಯಮಗಳ ಬಗ್ಗೆ ನನಗೆ ಹೇಳಲು ಬರಬೇಡಿ,ಮೃತರ ಕುಟುಂಬಕ್ಕೆ ಪರಿಹಾರ ನೀಡುವುದಷ್ಟೇಮುಖ್ಯ ಅಲ್ಲ. ಇಲ್ಲಿಗೆ ಬಂದು ಸಮಸ್ಯೆ ಆಲಿಸಿ.ಹೋ.ಚಿ. ಬೋರಯ್ಯನಹಟ್ಟಿಯಲ್ಲಿರುವಎಲ್ಲರಿಂದಲೂ ಅರ್ಜಿ ಪಡೆದು ಲೇಔಟ್‌ ನಿರ್ಮಿಸಿಮನೆಗಳನ್ನು ಮಂಜೂರು ಮಾಡಿ. ಮತ್ತೆ ನಾನುಇಲ್ಲಿಗೆ ಭೇಟಿ ನೀಡುವಷ್ಟರಲ್ಲಿ ಕಾಮಗಾರಿಆರಂಭವಾಗಿರಬೇಕು ಎಂದು ತಾಕೀತುಮಾಡಿದರು.

ಟಾಪ್ ನ್ಯೂಸ್

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.