ಮೃತರ ಕುಟುಂಬಕ್ಕೆ ಸಚಿವ ಶ್ರೀರಾಮುಲು ಸಾಂತ್ವನ
Team Udayavani, Nov 24, 2021, 3:23 PM IST
ಚಳ್ಳಕೆರೆ: ಅಂಗನವಾಡಿ ಕಟ್ಟಡದ ಗೋಡೆ ಕುಸಿದುದಂಪತಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲುನಾಯಕನಹಟ್ಟಿಗೆ ತೆರಳಿ ಮೃತರ ಕುಟುಂಬಕ್ಕೆ ಸಾಂತ್ವನಹೇಳಿದರು. ವಿಧಾನ ಪರಿಷತ್ ಚುನಾವಣೆಯ ನಂತರನೊಂದ ಕುಟುಂಬಕ್ಕೆ ಅಗತ್ಯವಿರುವ ಸೌಲಭ್ಯಗಳನ್ನುಕಲ್ಪಿಸಿಕೊಡುವುದಾಗಿ ಭರವಸೆ ನೀಡಿದರು.
ಮೃತ ದಂಪತಿ ಪುತ್ರಿ ಅಪೂರ್ವಳನ್ನು ಭೇಟಿ ಮಾಡಿದಸಚಿವರು, ಸರ್ಕಾರದಿಂದ ಸೌಲಭ್ಯಗಳ ಜೊತೆಗೆಸೂಕ್ತ ಉದ್ಯೋಗ ನೀಡಲು ಚಿಂತನೆ ನಡೆಸಲಾಗಿದೆ.ಮನೆಯ ಆಧಾರಸ್ತಂಭವಾದ ತಂದೆ- ತಾಯಿ ಇಬ್ಬರೂದುರ್ಘಟನೆಯಲ್ಲಿ ಮೃತಪಟ್ಟಿರುವುದು ಮನಸ್ಸಿಗೆ ಹೆಚ್ಚುನೋವು ತಂದಿದೆ.
ಧೈರ್ಯ ತಂದುಕೊಂಡು ಜೀವನನಡೆಸಿ. ಸರ್ಕಾರ ಸದಾ ಕಾಲ ನಿಮ್ಮ ನೆರವಿಗೆ ಬರಲಿದೆ.ಶಿಥಿಲಗೊಂಡ ಗೋಡೆ, ಮನೆ, ಗುಡಿಸಲುಗಳಿದ್ದಲ್ಲಿಅವುಗಳಲ್ಲಿ ವಾಸಿಸುತ್ತಿರುವವರನ್ನು ತೆರವುಗೊಳಿಸಿಆಶ್ರಯ ನೀಡುವಂತೆ ನಿರ್ದೇಶನ ನೀಡಲಾಗಿದೆ.ನಾಯಕನಹಟ್ಟಿಯಲ್ಲೇ ಸುಮಾರು 300ಕ್ಕೂ ಹೆಚ್ಚುಜನರಿಗೆ ಯಾತ್ರಿ ನಿವಾಸದಲ್ಲಿ ಪರ್ಯಾಯ ವ್ಯವಸ್ಥೆಮಾಡಲಾಗಿದೆ ಎಂದರು.
ಬಿಜೆಪಿಯ ತಳಕು-ನಾಯಕನಹಟ್ಟಿ ಮಂಡಲಾಧ್ಯಕ್ಷಈ. ರಾಮ ರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಜೆ.ಪಿ. ಜಯಪಾಲಯ್ಯ, ಬಿಜೆಪಿ ಮುಖಂಡರಾದಮಹಂತಪ್ಪ, ಮಮತಾ, ವೇಣು, ಶಿವಣ್ಣ, ತ್ರಿಶೂಲ್,ರಾಜು, ಜನ್ನಗಾನಹಳ್ಳಿ ಮಲ್ಲೇಶ್, ಸಿ.ಎಂ. ಮೋಹನ್,ಎಚ್.ವಿ. ಪ್ರಕಾಶ್ ರೆಡ್ಡಿ, ಗೋವಿಂದಪ್ಪ, ವಿಷ್ಣು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು