ಕೊನೆಯ ದಿನ ಆರು ನಾಮಪತ್ರ ಸಲ್ಲಿಕೆ
Team Udayavani, Nov 24, 2021, 3:45 PM IST
ಚಿತ್ರದುರ್ಗ: ವಿಧಾನ ಪರಿಷತ್ ಚಿತ್ರದುರ್ಗ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಲುಕೊನೆಯ ದಿನವಾದ ಮಂಗಳವಾರ ಆರು ನಾಮಪತ್ರಗಳು ಸ್ವೀಕೃತವಾಗಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾ ಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದ್ದಾರೆ.
ನಾಮಪತ್ರ ಸಲ್ಲಿಕೆಯ ಅಂತಿಮದಿನ ಮೂವರು ಅಭ್ಯರ್ಥಿಗಳಿಂದ ಒಟ್ಟು ಆರು ನಾಮಪತ್ರಗಳು ಸಲ್ಲಿಕೆಯಾಗಿವೆ. ಭಾರತೀಯರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾಗಿ ಸೋಮಶೇಖರ ಬಿ. ಹಾಗೂ ಎಸ್. ಮಂಜುಳಾಅವರು ತಲಾ ಒಂದು ನಾಮಪತ್ರ ಸಲ್ಲಿಸಿದರು. ಕೆ.ಎಸ್. ನವೀನ್ ಅವರು ಬಿಜೆಪಿ ಪಕ್ಷದಅಭ್ಯರ್ಥಿಯಾಗಿ ಒಂದು ನಾಮಪತ್ರ ಹಾಗೂ ಪಕ್ಷೇತರರಾಗಿ ಮೂರು ನಾಮಪತ್ರಗಳನ್ನುಸಲ್ಲಿಸಿದರು.
ನ. 20 ರಂದು ಪಕ್ಷೇತರ ಅಭ್ಯರ್ಥಿಯಾಗಿ ಹನುಮಂತಪ್ಪ ನಾಮಪತ್ರ ಸಲ್ಲಿಸಿದ್ದರು.ನಾಮಪತ್ರ ಸಲ್ಲಿಕೆಯ ಕೊನೆಯ ದಿನಾಂಕ ಮುಕ್ತಾಯವಾಗಿದ್ದು, ನ. 16 ರಿಂದ 23 ರವರೆಗೆನಾಲ್ವರು ಅಭ್ಯರ್ಥಿಗಳಿಂದ ಒಟ್ಟು ಏಳು ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾಧಿಕಾರಿಗಳುಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
MUST WATCH
ಹೊಸ ಸೇರ್ಪಡೆ
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ