ವಿಶ್ವಕರ್ಮ ಸಮುದಾಯ ಸಂಘಟನೆಗೆ ಯತ್ನ


Team Udayavani, Nov 25, 2021, 6:48 PM IST

chitradurga news

ಚಿತ್ರದುರ್ಗ: ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂರಾಜಕೀಯವಾಗಿ ಹಿಂದುಳಿದಿರುವ ವಿಶ್ವಕರ್ಮಸಮುದಾಯವನ್ನು ಸಂಘಟಿಸಿ ಅರ್ಹರಿಗೆ ಸರ್ಕಾರದಸೌಲಭ್ಯ ತಲುಪಿಸುವ ಉದ್ದೇಶದಿಂದ ಅಖೀಲ ಭಾರತವಿಶ್ವಕರ್ಮ ಪರಿಷತ್‌ ರಚನೆ ಮಾಡಲಾಗಿದೆ ಎಂದುರಾಜ್ಯಾಧ್ಯಕ್ಷ ಆರ್‌. ಪ್ರಸನ್ನಕುಮಾರ್‌ ಹೇಳಿದರು.

ಬುಧವಾರ ನಗರದ ಪತ್ರಿಕಾ ಭವನದಲ್ಲಿಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ರಾಜ್ಯದ 31 ಜಿಲ್ಲೆಗಳಲ್ಲೂ ವಿಶ್ವಕರ್ಮ ಸಮುದಾಯಸಂಘಟಿಸಲು ಮಹಿಳಾ ಹಾಗೂ ಯುವಘಟಕಗಳನ್ನೂ ರಚನೆ ಮಾಡಲಾಗುವುದು. ಐದುಕುಲಕಸುಬುಗಳನ್ನು ಮುಂದುವರೆಸಿಕೊಂಡು ಹೋಗುತ್ತಿರುವ ಏಕೈಕ ಸಮಾಜ ವಿಶ್ವಕರ್ಮಸಮಾಜವಾಗಿದೆ.

ಸಮಾಜ ಕಸುಬಿನ ಆಧಾರದಮೇಲೆ ಗುರುತಿಸಿಕೊಂಡಿದೆ ಎಂದರು.ಸನಾತನ ಹಿಂದು ಧರ್ಮ ವೈಚಾರಿಕತೆಯಿಂದಕೂಡಿದೆ. ಈ ಸಮಾಜದ ಕಟ್ಟಕಡೆಯ ವ್ಯಕ್ತಿಗಳನ್ನುಗುರುತಿಸಿ ಸಂಘಟಿಸಬೇಕಾಗಿದೆ. ಈ ನಿಟ್ಟಿನಲ್ಲಿ ಕಳೆದ25 ವರ್ಷಗಳಿಂದ ಹೋರಾಟ ಮಾಡಿಕೊಂಡುಬರುತ್ತಿದ್ದೇವೆ. ರಾಜ್ಯದ 31 ಜಿಲ್ಲೆಗಳಲ್ಲಿಯೂಪದಾ ಧಿಕಾರಿಗಳನ್ನು ಸೇರಿಸಿಕೊಂಡು ಜಾಗೃತಿಮೂಡಿಸಲಾಗುವುದು ಎಂದು ವಿವರಿಸಿದರು.

ಅಖೀಲ ಭಾರತ ವಿಶ್ವಕರ್ಮ ಪರಿಷತ್‌ ಸಂಸ್ಥಾಪಕರಾಷ್ಟ್ರೀಯ ಅಧ್ಯಕ್ಷ ಎಚ್‌.ವಿ. ಸತೀಶ್‌ಕುಮಾರ್‌ಮಾತನಾಡಿ, ಅತ್ಯಂತ ಹಿಂದುಳಿದಿರುವ ವಿಶ್ವಕರ್ಮಸಮುದಾಯದ ಅನೇಕ ಸಮಸ್ಯೆಗಳಿಗೆ ಪರಿಹಾರಕಂಡುಕೊಳ್ಳಬೇಕಾಗಿದೆ. ಐಎಎಸ್‌, ಐಪಿಎಸ್‌,ಕೋಚಿಂಗ್‌ ಪಡೆಯುವ ನಮ್ಮ ಸಮಾಜದಬಡ ವಿದ್ಯಾರ್ಥಿಗಳಿಗೆ ವಸತಿ ಮತ್ತು ವ್ಯಾಸಂಗಕ್ಕೆಅನುಕೂಲ ಮಾಡಿಕೊಡಲಾಗುವುದು. ರಾಜ್ಯಾದ್ಯಂತಇರುವ ಕಾಳಿಕಾದೇವಿ ದೇವಸ್ಥಾನಗಳ ಸ್ಥಿತಿಗತಿಗಳನ್ನುವೀಕ್ಷಿಸಿ ಅವಲೋಕನ ಮಾಡುವ ಮುಖೇನರಾಜ್ಯದ ಇಡಿ ದೇವಸ್ಥಾನಗಳ ಮಾಹಿತಿಯುಳ್ಳ ಪುಸ್ತಕಹೊರತರಲಾಗುವುದು ಎಂದರು.

ನಮ್ಮ ಸಮುದಾಯದಲ್ಲಿ ಶಾಸಕರು, ಸಂಸದರು,ಸಚಿವರು ಇಲ್ಲ. ನಮ್ಮ ಸಮಸ್ಯೆಗಳನ್ನು ಯಾರಬಳಿ ಹೇಳಿಕೊಳ್ಳಬೇಕು ಎನ್ನುವುದು ತಿಳಿಯುತ್ತಿಲ್ಲ.ಈ ನಿಟ್ಟಿನಲ್ಲಿ ಎಲ್ಲಾ ಕಡೆ ಸುತ್ತಾಡಿ ವಿಶ್ವಕರ್ಮಸಮಾಜವನ್ನು ಬಲಪಡಿಸುವುದು ಪರಿಷತ್‌ನಉದ್ದೇಶ ಎಂದು ತಿಳಿಸಿದರು.ಹಿರಿಯೂರಿನ ಚಿಟುಗು ಮಲ್ಲೇಶ್ವರಸ್ವಾಮಿದೇವಸ್ಥಾನದ ಶ್ರೀ ಜ್ಞಾನಭಾಸ್ಕರ ಸ್ವಾಮೀಜಿಮಾತನಾಡಿ, ವಿಶ್ವಕರ್ಮ ಸಮುದಾಯದವರಕಷ್ಟಗಳನ್ನು ಆಲಿಸಲು ನಮ್ಮಲ್ಲಿ ನಾಯಕರಿಲ್ಲ.

ಇಲ್ಲಿಯವರೆಗೂ ಆಳಿದ ಎಲ್ಲಾ ಸರ್ಕಾರಗಳುನಮ್ಮನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿವೆ. ಹಾಗಾಗಿವಿಶ್ವಕರ್ಮ ಸಮುದಾಯಕ್ಕೆ ಶಕ್ತಿ ತುಂಬುವುದಕ್ಕಾಗಿಅಖೀಲ ಭಾರತ ವಿಶ್ವಕರ್ಮ ಪರಿಷತ್‌ ರಚಿಸಿರಾಷ್ಟ್ರೀಯ ಅಧ್ಯಕ್ಷರು ಹಾಗೂ ರಾಜ್ಯಾಧ್ಯಕ್ಷರುಎಲ್ಲಾ ಕಡೆ ಸುತ್ತಾಡುತ್ತ ನಮ್ಮ ಸಮುದಾಯದವರಸಮಸ್ಯೆಗಳನ್ನು ಆಲಿಸುತ್ತಿದ್ದಾರೆ ಎಂದರು.

ರಾಜ್ಯ ಪೌರಸೇವಾ ನಿವೃತ್ತ ನೌಕರರ ಸಂಘದಅಧ್ಯಕ್ಷ ಎಲ್‌. ನಾರಾಯಣಾಚಾರ್‌, ತಾಲೂಕುಅಧ್ಯಕ್ಷ ಎ. ಶಂಕರಾಚಾರ್‌, ವಿಶ್ವಕರ್ಮ ಅಭಿವೃದ್ಧಿನಿಗಮದ ಜಿಲ್ಲಾ ಸದಸ್ಯ ಮಹಾಲಿಂಗಾಚಾರ್‌,ಮಾಜಿ ಸದಸ್ಯ ಬಿ.ಜಿ. ಕೆರೆ ನಾಗೇಂದ್ರ ಆಚಾರ್‌,ಛಾಯಾದೇವಿ, ಗಾಯತ್ರಿ, ದಾವಣಗೆರೆ ಜಿಲ್ಲಾಧ್ಯಕ್ಷಎಂ.ಈ. ಮೌನೇಶಾಚಾರ್‌, ಚಿತ್ರದುರ್ಗ ಜಿಲ್ಲೆನೂತನ ಅಧ್ಯಕ್ಷ ಎಂ. ಶಂಕರಮೂರ್ತಿ, ಮಹಿಳಾಘಟಕದ ಅಧ್ಯಕ್ಷೆ ವಿಜಯಕುಮಾರಿ ಇದ್ದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.