ನಿಗಮದ ಹೆಸರು ಬದಲಾಯಿಸಿದ್ರೆ ಹೋರಾಟ


Team Udayavani, Dec 7, 2021, 5:12 PM IST

chitradurga news

ಚಿತ್ರದುರ್ಗ: ಕಾಡುಗೊಲ್ಲ ಅಭಿವೃದ್ಧಿ ನಿಗಮದಹೆಸರನ್ನು ರಾಜಕೀಯ ಒತ್ತಡದ ಕಾರಣಕ್ಕೆಗೊಲ್ಲ-ಕಾಡುಗೊಲ್ಲ ಅಭಿವೃದ್ಧಿ ನಿಗಮ ಎಂದುಮರುನಾಮಕರಣ ಮಾಡಬಾರದು ಎಂದುನಾಡೋಜ ಸಿರಿಯಜ್ಜಿ ಸಾಂಸ್ಕೃತಿಕ ಪ್ರತಿಷ್ಠಾನದಅಧ್ಯಕ್ಷ ಡಾ| ಮಲ್ಲಿಕಾರ್ಜುನ ಕಲಮರಹಳ್ಳಿ ಹೇಳಿದರು.

ಪತ್ರಿಕಾ ಭವನದಲ್ಲಿ ಸೋಮವಾರಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರುಒತ್ತಡಕ್ಕೆ ಮಣಿದು ಕಾಡುಗೊಲ್ಲ ಅಭಿವೃದ್ಧಿನಿಗಮದ ಹೆಸರು ಬದಲಾವಣೆ ಮಾಡಿದರೆರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಸಿದರು.

ಹಿಂದಿನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು, ಶಿರಾ ಉಪ ಚುನಾವಣೆವೇಳೆ ಮಾಧ್ಯಮಗಳ ಮುಂದೆ ಸ್ಪಷ್ಟವಾಗಿಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪಿಸುತ್ತೇವೆಎಂದು ಹೇಳಿದ್ದರು.

ಆದರೆ ಶಾಸಕಿ ಪೂರ್ಣಿಮಾಶ್ರೀನಿವಾಸ್‌ ಒತ್ತಡಕ್ಕೆ ಮಣಿದು ಗೊಲ್ಲ ಅಭಿವೃದ್ಧಿನಿಗಮ ಎಂಬ ಹೆಸರಿನೊಂದಿಗೆ ಅ ಧಿಕೃತಆದೇಶ ಹೊರಡಿಸಿದ್ದರು. ಮುಖ್ಯಮಂತ್ರಿಗಳನಿರ್ಧಾರಿಂದ ಕಾಡುಗೊಲ್ಲ ಬುಡಕಟ್ಟುಸಮುದಾಯದ ಶತಮಾನಗಳ ಬೇಡಿಕೆಗೆ ತಣ್ಣೀರು ಎರಚಿದಂತಾಯಿತು.

ಈ ವೇಳೆ ಪ್ರತಿಭಟನೆ ಹಾದಿತುಳಿದಾಗ ಸರ್ಕಾರ ಎಚ್ಚೇತ್ತು ಪುನಃ ಕಾಡುಗೊಲ್ಲಅಭಿವೃದ್ಧಿ ನಿಗಮವನ್ನೇ ಮರುಸ್ಥಾಪಿಸಿ ಅ ಧಿಸೂಚನೆಹೊರಡಿಸಿತು. ಬಳಿಕ ನಿಗಮಕ್ಕೆ 5 ಕೋಟಿ ರೂ.ಅನುದಾನ ಮಂಜೂರು ಮಾಡಿ ಅ ಧಿಕಾರಿನೇಮಕ ಮಾಡಿದರೂ ಸಹ ಅಧ್ಯಕ್ಷರು ಮತ್ತುಸದಸ್ಯರನ್ನೊಳಗೊಂಡ ಕಾರ್ಯಕಾರಿ ಮಂಡಳಿಇನ್ನೂ ರಚನೆಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮತ್ತೆ ಮಧ್ಯ ಪ್ರವೇಶಿಸಿದ ಶಾಸಕಿಪೂರ್ಣಿಮಾ ಶ್ರೀನಿವಾಸ್‌ ಸಿಎಂ ಮೇಲೆ ಒತ್ತಡತಂದು ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆಗೊಲ್ಲ-ಕಾಡುಗೊಲ್ಲ ಅಭಿವೃದ್ಧಿ ನಿಗಮ ಎಂಬಹೆಸರು ಇಡಲು ಸಿದ್ಧತೆ ನಡೆಸಿದ್ದಾರೆ. ಇದಕ್ಕೆ ಸಿಎಂಬಸವರಾಜ ಬೊಮ್ಮಾಯಿ ಸಹ ಸಕಾರಾತ್ಮಕವಾಗಿಸ್ಪಂದಿಸಿರುವುದಾಗಿ ತಿಳಿದು ಬಂದಿದೆ.

ಇವರಉದ್ದೇಶ ಈಡೇರಿದರೆ ಕಾಡುಗೊಲ್ಲರ ತಲೆಯಮೇಲೆ ಚಪ್ಪಡಿ ಕಲ್ಲು ಎಳೆದಂತಾಗುತ್ತದೆ.ಆದ್ದರಿಂದ ಮುಖ್ಯಮಂತ್ರಿಗಳು ಕೂಡಲೇ ತಮ್ಮನಿರ್ಧಾರದಿಂದ ಹಿಂದೆ ಸರಿಯಬೇಕೆಂದು ಆಗ್ರಹಿಸಿದರು.

ಯಾದವ ಪ್ರೇರಿತ ಗೊಲ್ಲರಿಗೂ(ಊರುಗೊಲ್ಲರು) ಕಾಡುಗೊಲ್ಲರಿಗೂ ಎಳ್ಳುಕಾಳಿನಷ್ಟೂ ಸಮಾಜೋ ಸಾಂಸ್ಕೃತಿಕ ಸಾಮ್ಯತೆ ಸಂಬಂಧಗಳಿಲ್ಲ. ಆಂಧ್ರ ಮೂಲದ ಊರುಗೊಲ್ಲರು ಒಂದು ಜಾತಿ ವರ್ಗವಾದರೆ, ಕನ್ನಡ ಮೂಲದಕಾಡುಗೊಲ್ಲರು ಬುಡಕಟ್ಟು ವರ್ಗ. ಕಾಡುಗೊಲ್ಲರು ಅಂಬು, ಕೊಂಬು, ಗುಡಿಕಟ್ಟು, ಕಟ್ಟೆಮನೆಹೊಂದಿರುವ ಸಂಪ್ರದಾಯದವರು. ಇದಾವುದೂಇಲ್ಲದ ಊರುಗೊಲ್ಲರು ಊರುಗಳಲ್ಲಿ ಮತ್ತುಪಟ್ಟಣಗಳಲ್ಲಿ ವಾಸಿಸುತ್ತಾರೆ. ಕಾಡುಗೊಲ್ಲರುಊರುಗಳಿಂದ ದೂರವಾಗಿ ಅಡವಿಗಳಲ್ಲಿ,ಹಟ್ಟಿಗಳಲ್ಲಿ ವಾಸಿಸುತ್ತಾರೆ ಎಂದು ತಿಳಿಸಿದರು.

ಪ್ರಧಾನ ಕಾರ್ಯದರ್ಶಿ ಪ್ರೊ|ಜಿ.ರಾಜಶೇಖರಯ್ಯ ಮಾತನಾಡಿ, ಕಾಡುಗೊಲ್ಲಬುಡಕಟ್ಟು ಸಮುದಾಯದೊಂದಿಗೆ ಯಾದವಊರುಗೊಲ್ಲ ಜಾತಿಯನ್ನು ಸಮೀಕರಣಮಾಡುವುದು ಅವೈಜ್ಞಾನಿಕ. ಊರುಗೊಲ್ಲಸಮುದಾಯಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮಸ್ಥಾಪಿಸಲು ಯಾತ ತಕರಾರೂ ಇಲ್ಲ ಎಂದು ಸ್ಟಷ್ಟಪಡಿಸಿದರು.

ಶಾಸಕಿ ಪೂರ್ಣಿಮಾ ಮತ್ತು ಅವರ ಪತಿರಾಜ್ಯ ಯಾದವ ಗೊಲ್ಲ ಸಂಘದ ಅಧ್ಯಕ್ಷ ಡಿ.ಟಿ.ಶ್ರೀನಿವಾಸ್‌ ಕಾಡುಗೊಲ್ಲರ ಅಭಿವೃದ್ಧಿ ನಿಗಮಹಾಗೂ ಎಸ್‌ಟಿ ಮೀಸಲಾತಿ ಬಗ್ಗೆ ತಳೆದಿರುವನಕಾರಾತ್ಮಕ ಧೋರಣೆ ಬದಲಾಯಿಸಿಕೊಳ್ಳಬೇಕು.ಇಲ್ಲವಾದಲ್ಲಿ ಕಾಡುಗೊಲ್ಲರ ತೀವ್ರಪ್ರತಿರೋಧವನ್ನು ಎದುರಿಸಬೇಕಾಗುತ್ತದೆ ಎಂದುತಾಕೀತು ಮಾಡಿದರು.ಸುದ್ದಿಗೋಷ್ಠಿಯಲ್ಲಿ ಪ್ರತಿಷ್ಠಾನದ ಗೌರವಾಧ್ಯಕ್ಷಸಿ. ಪಾತಲಿಂಗಪ್ಪ, ಉಪಾಧ್ಯಕ್ಷ ಜಿ. ವೆಂಕಟೇಶ್‌ಇತರರು ಇದ್ದರು.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ISRO Success: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

ISRO ಸಾಧನೆ: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.