ಅಟಲ್‌ರಿಂದ ರಸ್ತೆಗಳಿಗೆ ಆಧುನಿಕ ಸ್ಪರ್ಶ


Team Udayavani, Sep 19, 2021, 1:50 PM IST

chitradurga news

ಚಿತ್ರದುರ್ಗ: ಸತತ ಮಳೆ ಹಾಗೂ ಓವರ್‌ಲೋಡೆಡ್‌ ವಾಹನಗಳ ಸಂಚಾರದಸಮಸ್ಯೆಯಿಂದ ರಸ್ತೆಗಳು ಬಳಲುತ್ತಿವೆ.ಸಾರಿಗೆ ಇಲಾಖೆ ಸರಿಯಾಗಿ ಕೆಲಸಮಾಡಿದರೆ ರಸ್ತೆಗಳು ಹಾಳಾಗುವುದಿಲ್ಲಎಂದು ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ. ಪಾಟೀಲ್‌ ಹೇಳಿದರು.

ಶನಿವಾರ ಲೋಕೋಪಯೋಗಿಇಲಾಖೆಯ ನೂತನ ವಿಭಾಗ ಕಚೇರಿ ಉದ್ಘಾಟನೆ, ಹೆದ್ದಾರಿ ವಿಭಾಗ ಸ್ಥಳಾಂತರ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿಅವರು ಮಾತನಾಡಿದರು. ನಾವುಮಾಡುವ ರಸ್ತೆಗಳು ಕನಿಷ್ಠ 25-30ವರ್ಷ ಬಾಳಿಕೆ ಬರಬೇಕು ಎನ್ನುವ ಅಭಿಲಾಷೆ ಇಂಜಿಯರ್‌ಗಳಲ್ಲಿರಬೇಕು.ಯಾವುದೇ ಕಾಮಗಾರಿ ಆರಂಭಿಸುವಾಗಆರಂಭದಿಂದ ಅಂತ್ಯದವರೆಗೆ ಅಭ್ಯಾಸಮಾಡಬೇಕು.

ಮಧ್ಯದಲ್ಲಿ ಅರಣ್ಯ ಇದ್ದರೆಮೊದಲೇ ಅನುಮತಿ ಪಡೆದುಕೊಂಡರೆಬೇಗ ಮುಗಿಸಬಹುದು ಎಂದರು.ರಸ್ತೆಗಳಿಗೆ ಆಧುನಿಕ ಸ್ಪರ್ಶ ಕೊಟ್ಟಿದ್ದುಮಾಜಿ ಪ್ರಧಾನಿ ವಾಜಪೇಯಿ. ಅವರುಚತುಷ್ಪಥ, ಷಟ³ಥ ರಸ್ತೆ ನಿರ್ಮಾಣದಮೂಲಕ ಅಭಿವೃದ್ಧಿಗೆ ನಾಂದಿ ಹಾಡಿದ್ದಾರೆಎಂದು ಸ್ಮರಿಸಿದರು. ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ಪ್ರಸ್ತಾಪಿಸಿರುವ ಅಫೆಂಡಿಕ್‌ ಸಿಹಾಗೂ ಉಳಿದ ಎಲ್ಲಾ ಅನುದಾನಗಳನ್ನುಬಗೆಹರಿಸಿ ಬಿಡುಗಡೆ ಮಾಡುತ್ತೇನೆ ಎಂದರು.

ಚಿತ್ರದುರ್ಗದಲ್ಲಿ ಖಾಸಗಿಸಹಭಾಗಿತ್ವದಲ್ಲಿ ಮೆಡಿಕಲ್‌ ಕಾಲೇಜುನಿರ್ಮಾಣಕ್ಕೆ ಈ ಹಿಂದೆ ಸರ್ಕಾರ ಚಿಂತನೆನಡೆಸಿತ್ತು. ಖಾಸಗಿಯವರು ಕಾಲೇಜುಮಾಡಿದರೆ ಬಡವರನ್ನು ಸುಲಿಗೆಮಾಡುತ್ತಾರೆ. ಯಾವ ಕಾರಣಕ್ಕೂಅಂತಹ ಕಾಲೇಜು ನಿರ್ಮಾಣಕ್ಕೆ ಇಲ್ಲಿಅವಕಾಶ ನೀಡುವುದಿಲ್ಲ ಎಂದು ಶಾಸಕಜಿ.ಎಚ್‌. ತಿಪ್ಪಾರೆಡ್ಡಿ ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯ ವೈ.ಎ.ನಾರಾಯಣಸ್ವಾಮಿ ಮಾತನಾಡಿದರು.ಖನಿಜ ನಿಗಮದ ಅಧ್ಯಕ್ಷ ಎಸ್‌.ಲಿಂಗಮೂರ್ತಿ, ಲೋಕೋಪಯೋಗಿಇಲಾಖೆಯ ಶಿವಮೊಗ್ಗ ವಿಭಾಗೀಯ ಮುಖ್ಯ ಇಂಜಿನಿಯರ್‌ ಬಿ.ಟಿ.ಕಾಂತರಾಜು, ವಿಧಾನ ಪರಿಷತ್‌ ಸದಸ್ಯಎಂ. ಚಿದಾನಂದ ಗೌಡ ನಗರಸಭೆ ಅಧ್ಯಕ್ಷೆ ತಿಪ್ಪಮ್ಮ, ಡಿಸಿ ಕವಿತಾ ಎಸ್‌. ಮನ್ನಿಕೇರಿ,ಜಿಪಂ ಸಿಇಒ ಡಾ| ಕೆ. ನಂದಿನಿದೇವಿ,ಲೋಕೋಪಯೋಗಿ ಇಲಾಖೆಕಾರ್ಯದರ್ಶಿ ಡಾ| ಕೆ.ಎಸ್‌. ಕೃಷ್ಣಾರೆಡ್ಡಿ,ಭದ್ರಾ ಮೇಲ್ದಂಡೆ ಮುಖ್ಯ ಇಂಜಿನಿಯರ್‌ರಾಘವನ್‌ ಮತ್ತಿತರರು ಇದ್ದರು.ಲೋಕೋಪಯೋಗಿ ಇಇ ಸತೀಶ್‌ಬಾಬುಸ್ವಾಗತಿಸಿದರು. ಸರ್ಕಾರಿ ನೌಕರರ ಸಂಘದಅಧ್ಯಕ್ಷ ಮಂಜುನಾಥ್‌ ವಂದಿಸಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.