ಮೆಕ್ಕೆ ಜೋಳಕ್ಕೆ ಶಾಪವಾದ ಅಕಾಲಿಕ ಮಳೆ


Team Udayavani, Dec 9, 2021, 2:25 PM IST

chitradurga news

ಸಿರಿಗೆರೆ: ಕಟಾವಿಗೆ ಬಂದಿದ್ದ ಮೆಕ್ಕೆಜೋಳವನ್ನು ಕೊಯ್ಲು ಮಾಡುವ ಕನಸು ಕಂಡಿದ್ದ ಬೆಳೆಗಾರರು ಮಳೆ ಹೊಡೆತದಿಂದ ಕಂಗಾಲಾಗಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳೆಯೇಮೆಕ್ಕೆ ಜೋಳ. ಇದನ್ನು ಬೆಳೆದು ಸಾವಿರಾರು ಕುಟುಂಬಗಳು ಜೀವನ ನಿರ್ವಹಣೆ ಮಾಡುತ್ತಿವೆ. ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದ ಕಟಾವು ಮಾಡಲಾಗದೆ ರೈತರು ಪರದಾಡುವಂತಾಗಿದೆ.

ಮಳೆಬಿಡುವು ಕೊಟ್ಟಿದ್ದರೆ ಒಕ್ಕಲು ಮಾಡಿ ಮೆಕ್ಕೆಜೋಳವನ್ನುರಕ್ಷಣೆ ಮಾಡಿಕೊಳ್ಳುತ್ತಿದ್ದರು. ಆದರೆ ಈ ವರ್ಷರೈತರಿಗೆ ಸರಿಯಾಗಿ ಮೆಕ್ಕೆಜೋಳ ಕೊಯ್ಲು ಮಾಡಲು ಆಗಿಯೇ ಇಲ್ಲ. ಇದರಿಂದಾಗಿ ಬೆಳೆದು ನಿಂತ ಜೋಳದಿನದಿಂದ ದಿನಕ್ಕೆ ಕುಸಿದು ನೆಲಕ್ಕೆ ಬೀಳುತ್ತಿವೆ. ಹಲವೆಡೆ ಜಮೀನುಗಳಲ್ಲಿ ಮಳೆ ನೀರು ನಿಂತು ಮೆಕ್ಕೆಜೋಳ ಇದ್ದಲ್ಲಿಯೇ ಮೊಳಕೆ ಬರುತ್ತಿದೆ.
ಒಂದರಿಂದ ಮೂರು ಎಕರೆ ಜಮೀನಿನಲ್ಲಿ ಮೆಕ್ಕೆಜೋಳ ಬೆಳೆದುಬದುಕಿನ ಬಂಡಿ ಎಳೆಯುವ ರೈತರ ಬದುಕುಅತಂತ್ರ ಸ್ಥಿತಿಯಲ್ಲಿದೆ. ಇಸಾಮುದ್ರ ಗ್ರಾಮದಲ್ಲಿ ಶಾನುಬೋಗರಹಳ್ಳ ತುಂಬಿ ಹರಿಯುತ್ತಿದ್ದು ಅಂದಾಜು 300 ಎಕರೆ ಹೊಲಗಳಿಗೆ ನೀರು ನುಗ್ಗಿದೆ.

ಮುಂಗಾರು ಬೆಳೆಯಾದ ಮೆಕ್ಕೆಜೋಳ ಮುರಿಯುವ ಹಂತದಲ್ಲಿದ್ದ ಹೊಲಗಳಲ್ಲಿ ನೀರು ನುಗ್ಗಿದ ಪರಿಣಾಮ ಮೊಳಕೆ ಬರಲು ಆರಂಭಿಸಿದೆ. ಪ್ರತಿ ಎಕರೆಗೆ ಸುಮಾರು 15 ಸಾವಿರ ರೂ.ಗಳನ್ನು ರೈತರು ಖರ್ಚು ಮಾಡಿದ್ದಾರೆ. ಗೊಬ್ಬರ,ಬೀಜ, ಔಷದೋಪಚಾರ ಮಾಡಲು ಸಾಲ ಮಾಡಿಕೊಂಡಿದ್ದಾರೆ.

ಈಗ ಬೆಳೆಯನ್ನು ಕಟಾವು ಮಾಡಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದರೂ ಅವರಿಗೆತಾವು ಖರ್ಚು ಮಾಡಿದ ಹಣವೂ ಬರುವುದಿಲ್ಲ.ಇದುವರೆಗೆ ಪ್ರತಿ ಎಕರೆಯಲ್ಲಿನ ಜೋಳದ ತೆನೆಯನ್ನು ಕಟಾವು ಮಾಡಲು 2000 ರಿಂದ 2200 ರೂ.ಗಳ ತನಕ ಬೆಲೆ ನಿಗದಿಪಡಿಸಿದ್ದ ಕೂಲಿಕಾರರೂ ಡಿಮ್ಯಾಂಡ್‌ ಹೆಚ್ಚಿಸಿದ್ದಾರೆ. ಈ ಬಾರಿ ಪ್ರತಿ ಎಕರೆಗೆ 3000ರಿಂದ3200 ರೂ. ತನಕ ಬೆಲೆ ನಿಗದಿ ಮಾಡಿರುವುದರಿಂದ ಬೆಳೆಗಾರರು ಚಿಂತಾಕ್ರಾಂತರಾಗಿದ್ದಾರೆ.

ರಾಜ ಸಿರಿಗೆರೆ

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.