ಹಳ್ಳಿಗೆ ತರಕಾರಿ ತಲುಪಿಸಲು ತೀರ್ಮಾನ

ಅನ್ಯ ಜಿಲ್ಲೆಯವರು ಬಂದರೆ ನಿಗಾ ವಹಿಸಿಜನರ ಕರೆ ಸ್ವೀಕರಿಸಿ ಸಮಸ್ಯೆಗೆ ಸೂಕ್ತ ಪರಿಹಾರ

Team Udayavani, Apr 8, 2020, 1:12 PM IST

08-April-14

ಚಿತ್ರದುರ್ಗ: ಜಿಲ್ಲಾಧಿಕಾರಿ ಕಚೇರಿಯಲ್ಲಿ ವಾರ್‌ ರೂಂ ಕುರಿತು ಸಭೆ ನಡೆಯಿತು.

ಚಿತ್ರದುರ್ಗ: ಕೋವಿಡ್‌-19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸ್ಥಾಪಿಸಿರುವ ವಾರ್‌ ರೋಂಗೆ ಬಂದಿರುವ ಕರೆಗಳು ಹಾಗೂ ಪರಿಹಾರ ಕುರಿತು ಜಿಲ್ಲಾ ಧಿಕಾರಿ ಆರ್‌. ವಿನೋತ್‌ ಪ್ರಿಯಾ ಅಧಿಕಾರಿಗಳ ಸಭೆ ನಡೆಸಿದರು. ನಗರದ ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ದೂರವಾಣಿ ಕರೆಗಳ ಸಮಸ್ಯೆ ಕುರಿತ ಕೈಗೊಂಡ ಕ್ರಮಗಳ ಕುರಿತು ಪರಿಶೀಲಿಸಿ ಎಲ್ಲರಿಗೂ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಎಂದು ಸೂಚಿಸಿದರು.

ತರಕಾರಿ ತಲುಪದ ಹಳ್ಳಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಸಂತೆ ನಡೆಸುವುದು ಅಥವಾ ವಾಹನದ ಮೂಲಕ ತರಕಾರಿ ತಲುಪಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಿ, ತರಕಾರಿ ತಲುಪದ ಹಳ್ಳಿಗಳನ್ನು ಪತ್ತೆ ಮಾಡಿ ತರಕಾರಿ ತಲುಪಿಸಲು ತೀರ್ಮಾನಿಸಲಾಯಿತು. ಜಿಲ್ಲೆಯ ಗಡಿಗಳ ಮೂಲಕ ಯಾರಾದರೂ ಜಿಲ್ಲೆಗೆ ಬಂದರೆ ಅವರು ಇಲ್ಲಿಯೇ ಉಳಿಯಬೇಕು. ನಡೆದುಕೊಂಡು ಬರುವವರನ್ನು ಪತ್ತೆ ಮಾಡಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು. ಅಂತವರಿಗೆ ಜವನಗೊಂಡನಹಳ್ಳಿ ಹಾಸ್ಟೆಲ್‌ ನಲ್ಲಿ ಊಟದ ವ್ಯವಸ್ಥೆ ಕಲ್ಪಿಸಲಾಗುವುದು. ತುರ್ತು ವಾಹನ ಸೇವೆ ಅಗತ್ಯವಿದ್ದವರು ಆರ್‌ಟಿಒ ಸಂಪರ್ಕಿಸಬೇಕು. ಗ್ರಾಮೀಣ ಪ್ರದೇಶದವರು ಆಯಾ ಪಿಡಿಒಗಳಿಗೆ ಸಂಪರ್ಕಿಸುವಂತೆ ತಿಳಿಸಿದರು.

ಜಿಪಂ ಉಪಕಾರ್ಯದರ್ಶಿ ಡಾ| ರಂಗಸ್ವಾಮಿ ಮಾತನಾಡಿ, ಸಾರ್ವಜನಿಕರಿಗೆ ಅಗತ್ಯ ಸೇವೆಗಳನ್ನು ಒದಗಿಸಲು ಜಿಲ್ಲಾಡಳಿತದಿಂದ ವಾರ್‌ ರೂಂ ಸ್ಥಾಪಿಸಲಾಗಿದೆ. ಸಾರ್ವಜನಿಕರಿಗೆ ಅಗತ್ಯ ಸೇವೆ ಕಲ್ಪಿಸಲು ಆರೋಗ್ಯ ಇಲಾಖೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ, ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯತಿ, ಆಹಾರ ಇಲಾಖೆ, ಪಶು ಸಂಗೋಪನೆ ಸೇರಿದಂತೆ ಮತ್ತಿತರೆ ಇಲಾಖೆಗಳಿಗೆ ಸಂಬಂಧಿಸಿದ ಕರೆಗಳು ಬರುತ್ತಿದ್ದು, ಎಲ್ಲ ಕರೆಗಳನ್ನು ಸ್ವೀಕರಿಸಿ ಸೂಕ್ತ ಪರಿಹಾರ ಕಲ್ಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಸಹಾಯವಾಣಿ ಸಂಖ್ಯೆಗಳು: ಸಾರ್ವಜನಿಕರು ತಮ್ಮ ದೂರುಗಳನ್ನು ನೀಡಬಹುದಾದ ಸಹಾಯವಾಣಿ ಸಂಖ್ಯೆ 08194-222027, 08194- 222035, 08194-222038,
08194-222044, 08194-222050, 08194-222056 ಕ್ಕೆ ಕರೆ ಮಾಡಬಹುದು. ಮಾ. 28 ರಿಂದ ಏ. 7 ರವರೆಗೆ ಕಂಟ್ರೋಲ್‌ ರೂಂ ಗೆ ಒಟ್ಟು 95 ಕರೆಗಳು ಸ್ವೀಕೃತವಾಗಿದ್ದು, ಈ ಪೈಕಿ ಆಹಾರ ಇಲಾಖೆ-17, ನಗರಸಭೆ-08, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ-03, ಅರಣ್ಯ-05, ಪೊಲೀಸ್‌-03, ಕಂದಾಯ-23, ಇತರೆ-05 ಸೇರಿದಂತೆ 95 ಕರೆಗಳು ಬಂದಿವೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಎಡಿಸಿ ಸಿ.ಸಂಗಪ್ಪ, ಜಿಪಂ ಸಿಇಒ ಹೊನ್ನಾಂಬ, ಎಸಿ ಪ್ರಸನ್ನ, ನಗರಸಭೆ ಪೌರಾಯುಕ್ತ ಜೆ.ಟಿ.ಹನುಮಂತರಾಜು, ತಹಶೀಲ್ದಾರ್‌ ಜೆ.ಸಿ.ವೆಂಕಟೇಶಯ್ಯ, ಬಿಸಿಎಂ ಅ ಧಿಕಾರಿ ಅವಿನ್‌, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಂಜುಳಮ್ಮ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.