ಸೈಬರ್ ಪೊಲೀಸರಿಂದ ಜನಜಾಗೃತಿ
Team Udayavani, Apr 12, 2020, 5:55 PM IST
ಚಿತ್ರದುರ್ಗ: ಸೈಬರ್ ಠಾಣೆ ಪೊಲೀಸರಿಂದ ಕೋವಿಡ್ ವಿರುದ್ಧ ಜನಜಾಗೃತಿ ಜಾಥಾ ನಡೆಯಿತು
ಚಿತ್ರದುರ್ಗ: ಕೋವಿಡ್ ವೈರಸ್ ಕುರಿತು ನಗರದಲ್ಲಿ ಸೈಬರ್ ಪೊಲೀಸರು ಜನಜಾಗೃತಿ ಜಾಥಾ ನಡೆಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ರಾಧಿಕಾ
ಜಾಥಾಗೆ ಚಾಲನೆ ನೀಡಿದರು.
ನಗರದ ಗೋಪಾಲಪುರ ರಸ್ತೆಯಿಂದ ಜಾಥಾ ಆರಂಭಿಸಿದ ಪೊಲೀಸರು, ಜೆಸಿಆರ್ ವೃತ್ತ, ಜೆಸಿಆರ್ ಮುಖ್ಯರಸ್ತೆ ಮೂಲಕ ಪಟೇಲ್ ವೀರನಾಗಪ್ಪ ಕಲ್ಯಾಣ ಮಂಟಪದವರೆಗೆ ಮೈಕ್ನಲ್ಲಿ ಜನರಿಗೆ ಮಾಹಿತಿ ನೀಡುತ್ತಾ ಸಾಗಿದರು. ಕೋವಿಡ್ ವೈರಸ್ ಕೊಂಡಿ ತಪ್ಪಿಸುವ ಉದ್ದೇಶದಿಂದ ಸರ್ಕಾರ ಲಾಕ್ಡೌನ್ ಘೋಷಣೆ ಮಾಡಿದೆ. ಅದನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸುವುದರಿಂದ ಕೊರೊನಾ ಮಹಾಮಾರಿಯಿಂದ ದೂರ ಉಳಿಯಬಹುದು. ಅನಗತ್ಯವಾಗಿ ಯಾರೂ ಕೂಡಾ ಮನೆಯಿಂದ ಹೊರಗೆ ಬಾರದೆ ಕೋವಿಡ್ ಹರಡುವುದನ್ನು ತಪ್ಪಿಸಬಹುದು. ಇದಕ್ಕೆ ಚಿತ್ರದುರ್ಗದ ನಾಗರಿಕರು ಸಹಕಾರ ನೀಡಿ ಎಂದರು. ಹೆಚ್ಚುವರಿ ಪೊಲೀಸ್ ವರಿಷ್ಠಾ ಧಿಕಾರಿ ಎಂ.ಬಿ. ನಂದಗಾವಿ, ಡಿವೈಎಸ್ಪಿ ಪಾಂಡುರಂಗಪ್ಪ, ಮಹಿಳಾ ಠಾಣೆ ಪಿಐ ಲಕ್ಷ್ಮೀಕಾಂತ್, ಪಿಐ ನಯೀಮ್ ಅಹಮ್ಮದ್ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ