ಚಿತ್ರದುರ್ಗ: ಕ್ವಾರಂಟೈನ್ ಆಗಿದ್ದ ವ್ಯಕ್ತಿ ಎದೆ ನೋವಿನಿಂದ ಸಾವು
Team Udayavani, May 17, 2020, 10:39 AM IST
ಚಿತ್ರದುರ್ಗ: ಕ್ವಾರಂಟೈನ್ ನಲ್ಲಿದ್ದ 55 ವರ್ಷದ ವ್ಯಕ್ತಿ ಎದೆನೋವಿನಿಂದ ಮೃತಪಟ್ಟಿದ್ದಾರೆ. ಕಳೆದ 8 ದಿನಗಳಿಂದ ನಗರದ ಹಾಸ್ಟೆಲ್ ಒಂದರಲ್ಲಿ ತಬ್ಲಿಘಿಗಳ ಜೊತೆಗೆ ಪ್ರಾಥನಿಕ ಸಂಪರ್ಕ ಹೊಂದಿದ್ದ ಕಾರಣಕ್ಕೆ ಕ್ವಾರಂಟೈನ್ ಮಾಡಲಾಗಿತ್ತು.
ಗುಜರಾತ್ ನಿಂದ ನಗರಕ್ಕೆ ಆಗಮಿಸಿದ ತಬ್ಲಿಘಿಗಳಿಗೆ ಊಟ ಕೊಟ್ಟಿದ್ದ ಹಿನ್ನೆಲೆಯಲ್ಲಿ ಪ್ರಾಥಮಿಕ ಸಂಪರ್ಕ ಬಂದಿದ್ದ. ಈ ಕಾರಣಕ್ಕೆ ವ್ಯಕ್ತಿಯ ಗಂಟಲು ಮಾದರಿ ಪರೀಕ್ಷೆಯನ್ನೂ ಮಾಡಲಾಗಿತ್ತು. ಈ ವರದಿ ನೆಗೆಟಿವ್ ಬಂದಿದ್ದು, ಜಿಲ್ಲಾಡಳಿತ ಕ್ವಾರಂಟೈನ್ ಮಾಡಿತ್ತು.
ಭಾನುವಾರ ಬೆಳಗಿನ ಜಾವ ಈತ ಹಾಸ್ಟೆಲ್ ನಲ್ಲಿ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ