Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ


Team Udayavani, May 10, 2024, 10:40 AM IST

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

ಚಿತ್ರದುರ್ಗ: ಇಲ್ಲಿನ ಶಿವಶರಣ ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ ಮಾಡಲಾಯಿತು. ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ವಟು ಸ್ವೀಕಾರ ಮಾಡಿದರು.

ಬಸವ ಜಯಂತಿ ದಿನವೇ ಕಾರ್ಯಕ್ರಮ ಹಮ್ಮಿಕೊಂಡು ಮಠಕ್ಕೆ ವಟು ಸ್ವೀಕಾರ ಮಾಡಲಾಯಿತು.

ಮಠದ ಆವರಣದಲ್ಲಿರುವ ಬಸವಾದಿ ಶರಣರ ಧರ್ಮ ಸಂಸತ್ ಸಭಾ ಮಂಟಪದಲ್ಲಿ ವಟು ಸ್ವೀಕಾರ ಧಾರ್ಮಿಕ ಕಾರ್ಯಗಳು ನಡೆದವು. ನೂತನ ವಟುವಿಗೆ ಜಯಬಸವ ದೇವರು ಎಂದು ನಾಮಕರಣ ಮಾಡಲಾಯಿತು.

ಬೆಳಗ್ಗೆ 8 ಗಂಟೆಗೆ ಪ್ರಾರಂಭವಾದ ವಟು ಸ್ವೀಕಾರ ಸಮಾರಂಭದಲ್ಲಿ ಲಿಂಗದೀಕ್ಷೆ, ವಿಭೂತಿಧಾರಣೆ, ಲಿಂಗಧಾರಣೆ, ಹಸ್ತಮಸ್ತಕ ಸಂಯೋಜನೆ, ಪಾದಪೂಜೆ ಸೇರಿದಂತೆ ಬಸವ ತತ್ವದ ಪ್ರಕಾರ ಧಾರ್ಮಿಕ ವಿಧಿ ವಿಧಾನ ನೆರವೇರಿದವು.

ಮಹಾಲಿಂಗಪುರದ ವಟು:

ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟುವಾಗಿ ಸ್ವೀಕರಿಸಿರುವ ಬಾಲಕನ ಪೂರ್ವಾಶ್ರಮದ ಊರು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ. ಸವಿತಾ ಮಹಾಲಿಂಗಪ್ಪ ದಂಪತಿಗಳ ಎರಡನೇ ಪುತ್ರ 9 ವರ್ಷದ ಲಖನ್ ಮಠಕ್ಕೆ ವಟು ಆಗಿದ್ದಾರೆ.

ಈ ದಂಪತಿಗೆ ಒಟ್ಟು ನಾಲ್ವರು ಮಕ್ಕಳಿದ್ದು, ಇಬ್ಬರು ಪುತ್ರಿಯರು, ಇಬ್ಬರು ಪುತ್ರರು. ಇದರಲ್ಲಿ ಎರಡನೇ ಮಗ ಲಖಬ್ ಅವರನ್ನು ಮಠಕ್ಕೆ ನೀಡಲಾಗಿದೆ.

ಮಠಕ್ಕೆ ನೂತನ ವಟು ಸ್ವೀಕಾರ ಮಾಡಲಾಗಿದೆ. ಇದೊಂದು ಸಂತಸದ ದಿನ. ಜಯಬಸವ ದೇವರು ಎಂದು ನಾಮಕರಣ ಮಾಡಿದ್ದು, ವಟುವಿನ ಮುಂದಿನ ಶಿಕ್ಷಣ ಮಠದ ಜವಾಬ್ದಾರಿ ಆಗಿದೆ. ಆದಿಚುಂಚನಗಿರಿ ಗುರುಕುಲದಲ್ಲಿ ಶಿಕ್ಷಣ ಕೊಡಿಸಲಾಗುವುದು. ಮುರುಘಾ ಮಠ ಹಾಗೂ ಬಸವ ತತ್ವ ಸಂಪ್ರದಾಯದಲ್ಲೇ ಮುಂದುವರೆಯುತ್ತೇವೆ. ಮಠಕ್ಕೆ ಉತ್ತರಾಧಿಕಾರಿ ಆಯ್ಕೆ ಜವಾಬ್ದಾರಿಯನ್ನು ಟ್ರಸ್ಟ್ ಹಾಗೂ ಸಮಾಜದ ಹಿರಿಯರಿಗೆ ಬಿಡುತ್ತೇವೆ ಎಂದು ಬಸವಮೂರ್ತಿ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿದರು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೇಣುಕಾಸ್ವಾಮಿ ಕುಟುಂಬಕ್ಕೆ ನಟ ವಿನೋದ್‌ ರಾಜ್‌ ಸಾಂತ್ವನ

Renukaswamy ಕುಟುಂಬಕ್ಕೆ ನಟ ವಿನೋದ್‌ ರಾಜ್‌ ಸಾಂತ್ವನ

1-weewq

Bharamasagara; ಸ್ಥಳೀಯ ಟಿಪ್ಪರ್ ಗಳನ್ನು ಬಳಸಿಕೊಳ್ಳಲು ಆಗ್ರಹಿಸಿ ಪ್ರತಿಭಟನೆ

Nayakanahatti

Nayakanahatti; ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಕಳ್ಳರ ಗ್ಯಾಂಗ್

Chitradurga

Congress Government; ಮೊದಲು ನಿಮ್ಮ ಕಾಲದ ಹಗರಣಕ್ಕೆ ಉತ್ತರ ಕೊಡಿ: ಬಿವೈವಿ

Renuka Swamy Case: ಎ 4 ತಾಯಿ ನಿಧನ; ವಿಡಿಯೋ ಕಾಲ್‌ನಲ್ಲಿ ಅಂತಿಮ ದರ್ಶನ

Renuka Swamy Case: ಎ 4 ತಾಯಿ ನಿಧನ; ವಿಡಿಯೋ ಕಾಲ್‌ನಲ್ಲಿ ಅಂತಿಮ ದರ್ಶನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.