ಬೈಕ್ ತಪ್ಪಿಸಲು ಹೋಗಿ ಸಿಎಂ ಎಸ್ಕಾರ್ಟ್ ವಾಹನ ಪಲ್ಟಿ; ಹಲವು ಪೊಲೀಸರಿಗೆ ಗಾಯ


Team Udayavani, Nov 22, 2022, 2:56 PM IST

ಬೈಕ್ ತಪ್ಪಿಸಲು ಹೋಗಿ ಸಿಎಂ ಎಸ್ಕಾರ್ಟ್ ವಾಹನ ಪಲ್ಟಿ; ಹಲವು ಪೊಲೀಸರಿಗೆ ಗಾಯ

ಚಿತ್ರದುರ್ಗ: ಜಿಲ್ಲೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಎಸ್ಕಾರ್ಟ್ ವಾಹನ ಪಲ್ಟಿಯಾದ ಘಟನೆ ಹಿರಿಯೂರು ನಗರದಲ್ಲಿ ನಡೆದಿದೆ.

ಹಿರಿಯೂರು ತಾಲೂಕು ಕಚೇರಿ ಬಳಿ ದುರ್ಘಟನೆ ನಡೆದಿದ್ದು, ಕೆಲವು ಪೊಲೀಸರು ಗಾಯಗೊಂಡಿದ್ದಾರೆ. ವಾಹನ ತಾಗಿ ಪಾದಾಚಾರಿಗಳಿಬ್ಬರೂ ಗಾಯಗೊಂಡಿದ್ದಾರೆ.

ವಾಣಿವಿಲಾಸ ಡ್ಯಾಂನಿಂದ ಹಿರಿಯೂರು ಪಟ್ಟಣದ ನೆಹರು ಮೈದಾನಕ್ಕೆ ಬರುವ ವೇಳೆ ಘಟನೆ ನಡೆದಿದೆ. ಮುಂದಿನಿಂದ ಅಡ್ಡ ಬಂದ ಬೈಕ್ ತಪ್ಪಿಸಲು ಬ್ರೇಕ್ ಹಾಕಿದ ಕಾರಣದಿಂದ ಸಿಇಎನ್ ಸಿಪಿಐ ರಮಾಕಾಂತ್ ಇದ್ದ ಪೊಲೀಸ್ ವಾಹನ ಪಲ್ಟಿಯಾಗಿದೆ. ಓರ್ವ ಮಹಿಳಾ ಪೇದೆ, ಮೂವರು ಕಾನ್ಸ್ಟೇಬಲ್, ಸಿಪಿಐ ರಮಾಕಾಂತ್, ಪಿಎಸ್ಐ ಸೇರಿ ಹಲವರಿಗೆ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗೀನ ಅರ್ಪಿಸಿದ ಸಿಎಂ ಬೊಮ್ಮಾಯಿ

ಪಲ್ಲಿಯಾಗುವ ವೇಳೆ ಎಸ್ಕಾರ್ಟ್ ವಾಹನವು ನಡೆದುಕೊಂಡು ಹೋಗುತ್ತಿದ್ದ ತಾಯಿ ಮತ್ತು ಮಗನಿಗೆ ಹೊಡೆದಿದೆ. ಇದರಿಂದ ಪಾದಾಚಾರಿಗಳಾದ ಮಸ್ಕಲ್ ಗ್ರಾಮದ ಮಂಜುಳ, ಪುತ್ರ ಮನೋಜ್ ಗಂಭೀರವಾಗಿ ಗಾಯ ಗೊಂಡಿದ್ದಾರೆ. ಗಾಯಾಳುಗಳನ್ನು ಹಿರಿಯೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಾಪ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್: 2 ಮೃತ್ಯು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ

1-sadsdsad

ಕುನೋ ಉದ್ಯಾನವನದಿಂದ ಸಮೀಪದ ಗ್ರಾಮ ಪ್ರವೇಶಿಸಿದ ಚೀತಾ!; ವಿಡಿಯೋ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

1-fwwewewqe

ಯಾವುದೇ ಕಾರಣಕ್ಕೂ ನಿತೀಶ್ ಕುಮಾರ್ ಪ್ರಧಾನಿಯಾಗುವುದಿಲ್ಲ: ಬಿಹಾರದಲ್ಲಿ ಗುಡುಗಿದ ಶಾ

b-l-santhosh

ಬಿ. ಎಲ್‌ ಸಂತೋಷ್‌ ಭಾಷಣಕ್ಕೆ ಅಧಿಕಾರಿಗಳ ಆಕ್ಷೇಪ… ಬಿಜೆಪಿ ಸಭೆಯಲ್ಲಿ ಆಗಿದ್ದೇನು?

ಮತ್ತೆ ಅತ್ಯಂತ ಜನಪ್ರಿಯ ಜಾಗತಿಕ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ

ಮತ್ತೆ ಅತ್ಯಂತ ಜನಪ್ರಿಯ ಜಾಗತಿಕ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ

Shashi Taroor

ವಿಪಕ್ಷ ಮೈತ್ರಿಕೂಟದ ಸಂಚಾಲಕರಾಗಲು ಸಣ್ಣ ಪಕ್ಷವನ್ನು ಪ್ರೋತ್ಸಾಹಿಸುತ್ತೇನೆ: ತರೂರ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISRO Successfully Conducts Autonomous Landing Of RLV LEX

ಚಿತ್ರದುರ್ಗದಲ್ಲಿ RLV LEX ಯಶಸ್ವಿ ಪ್ರಯೋಗ ನಡೆಸಿದ ಇಸ್ರೋ

ಕಾರು ಪಲ್ಟಿ: ನಾಡೋಜ ಬೆಳಗಲ್ಲು ವೀರಣ್ಣ ಸಾವು

ಕಾರು ಪಲ್ಟಿ: ನಾಡೋಜ ಬೆಳಗಲ್ಲು ವೀರಣ್ಣ ಸಾವು

ಬಾಡಿಗೆ ಮನೇಲಿ ಇರೋಕ್ಕಾಗಲ್ಲ, ಸ್ವಂತ ಮನೆಗೆ ಹೋಗ್ತಾ ಇದ್ದೀನಿ..

ಬಾಡಿಗೆ ಮನೇಲಿ ಇರೋಕ್ಕಾಗಲ್ಲ, ಸ್ವಂತ ಮನೆಗೆ ಹೋಗ್ತಾ ಇದ್ದೀನಿ..

ಮೊಳಕಾಲ್ಮೂರು ಕಾಂಗ್ರೆಸ್‌ನಲ್ಲಿ ಕಿಡಿ

ಮೊಳಕಾಲ್ಮೂರು ಕಾಂಗ್ರೆಸ್‌ನಲ್ಲಿ ಕಿಡಿ

ಹೊಳಲ್ಕೆರೆ: ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಮನೆ, ಕಂಗಾಲಾದ ಮನೆ ಮಾಲೀಕ

ಹೊಳಲ್ಕೆರೆ: ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಮನೆ, ಕಂಗಾಲಾದ ಮನೆ ಮಾಲೀಕ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-saddsadsad

ಉತ್ತರಾಖಂಡದಲ್ಲಿ ಕಂದಕಕ್ಕೆ ಬಿದ್ದ 22 ಪ್ರಯಾಣಿಕರಿದ್ದ ಬಸ್

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್: 2 ಮೃತ್ಯು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ

Salim Durani

ಇಹಲೋಕ ತ್ಯಜಿಸಿದ ಮಾಜಿ ಕ್ರಿಕೆಟಿಗ ಸಲೀಂ ದುರಾನಿ

1-sadsdsad

ಕುನೋ ಉದ್ಯಾನವನದಿಂದ ಸಮೀಪದ ಗ್ರಾಮ ಪ್ರವೇಶಿಸಿದ ಚೀತಾ!; ವಿಡಿಯೋ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ