ಚಿತ್ರದುರ್ಗದಲ್ಲಿ ಕ್ರೂಸರ್ ಇಂಡಿಕಾ ಕಾರಿನ ನಡುವೆ ಡಿಕ್ಕಿ: ಓರ್ವ ಸಾವು
Team Udayavani, Aug 18, 2019, 9:26 AM IST
ಚಿತ್ರದುರ್ಗ: ಕ್ರೂಸರ್ ಹಾಗು ಇಂಡಿಕಾ ಕಾರಿನ ನಡುವೆ ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಚಳ್ಳಕೆರೆ ತಾಲ್ಲೂಕು ಸಾಣಿಕೆರೆ ಗ್ರಾಮದ ಸಾಯಿ ಡಾಬಾ ಬಳಿ ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ತಡರಾತ್ರಿ ನಡೆದಿದೆ.
ಮೃತ ಕಾರು ಚಾಲಕನನ್ನು ಲಿಂಗಸೂರು ತಾಲೂಕು ನರಕಲದಿಮ್ಮಿ ಗ್ರಾಮದ ಹನುಮಂತಪ್ಪ (29) ಎಂದು ಗುರುತಿಸಲಾಗಿದೆ.
ಹಿರಿಯೂರು ಕಡೆಯಿಂದ ಲಿಂಗಸೂರು ಕಡೆಗೆ ಹೋಗುತ್ತಿದ್ದ ಕಾರು ಮತ್ತು ದೇವದುರ್ಗದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕ್ರೂಸರ್ ನಡುವೆ ಡಿಕ್ಕಿಯಾಗಿದೆ.
ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದು, ಚಳ್ಳಕೆರೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಚಳ್ಳಕೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…