ಎಪಿಎಂಸಿ ಅಭಿವೃದ್ಧಿಗೆ ಬದ್ಧ: ಮಂಡಿಮಠ


Team Udayavani, Aug 23, 2020, 11:15 AM IST

ಎಪಿಎಂಸಿ ಅಭಿವೃದ್ಧಿಗೆ ಬದ್ಧ: ಮಂಡಿಮಠ

ಸಾಂದರ್ಭಿಕ ಚಿತ್ರ

ಚಳ್ಳಕೆರೆ: ನಗರದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾರಂಭವಾಗಿ 64 ವರ್ಷಗಳು ಕಳೆದಿದ್ದು, ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಹೊಂದದೆ ಆದಾಯದಲ್ಲೂ ಸಹ ಕೊರತೆಯನ್ನು ಅನುಭವಿಸುತ್ತಿದೆ. ಮಾರುಕಟ್ಟೆಯನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಹಾಗೂ ಸಹಕಾರ ಸಚಿವರೊಂದಿಗೆ ಚರ್ಚಿಸಿ ವಿಶೇಷ ಅನುದಾನದಡಿ ಮಾರುಕಟ್ಟೆಗೆ ಆಧುನಿಕ ಸ್ಪರ್ಶ ನೀಡಲಾಗುವುದು ಎಂದು ಎಪಿಎಂಸಿ ನೂತನ ಅಧ್ಯಕ್ಷ ಡಿ. ಸೋಮಶೇಖರ ಮಂಡಿಮಠ ತಿಳಿಸಿದರು.

ಶುಕ್ರವಾರ ಎಪಿಎಂಸಿ ಮಾರುಕಟ್ಟೆ ಸಭಾಂಗಣದಲ್ಲಿ ಎಪಿಎಂಸಿಯ 51ನೇ ಅಧ್ಯಕ್ಷರಾಗಿ ಅ ಧಿಕಾರ ಸ್ವೀಕರಿಸಿ ಮಾತನಾಡಿದರು. ಕಳೆದ ಹಲವಾರು ವರ್ಷಗಳಿಂದ ಈ ಭಾಗದ ವರ್ತಕನಾಗಿದ್ದು ಇಲ್ಲಿನ ಸಮಸ್ಯೆಯ ಬಗ್ಗೆ ಹೆಚ್ಚು ಅರಿವಿದೆ. ಸುಮಾರು 30 ವರ್ಷಗಳಿಂದ ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಹಮಾಲರ ವರ್ಗ ನಿವೇಶನ ಸೇರಿದಂತೆ ಮೂಲಭೂತ ಸಮಸ್ಯೆಗಳಿಂದ ನೊಂದಿದೆ. ದಲ್ಲಾಲರೂ ಸಹ ಆರ್ಥಿಕ ಸಂಕಷ್ಟದಿಂದ ನರಳುತ್ತಿದ್ದಾರೆ. ಖರೀದಿದಾರರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮಾರುಕಟ್ಟೆಯ ವ್ಯವಸ್ಥೆಯನ್ನು ಸಂಪೂರ್ಣವಾಗಿ ಬದಲಾಯಿಸುವ ಹಿನ್ನೆಲೆಯಲ್ಲಿ ನೂತನ ಸಮಿತಿಯ ಎಲ್ಲಾ ನಿರ್ದೇಶಕರೊಂದಿಗೆ ಚರ್ಚಿಸಿ ಕಾರ್ಯಕ್ರಮ ರೂಪಿಸಲಾಗುವುದು ಎಂದರು.

ಉಪಾಧ್ಯಕ್ಷ ಸಿ.ಬಿ.ಮೋಹನ್‌, ವರ್ತಕರ ಕ್ಷೇತ್ರದಿಂದ ಆಯ್ಕೆಯಾದ ಡಿ.ಎಂ. ತಿಪ್ಪೇಸ್ವಾಮಿ ಮಾತನಾಡಿದರು. ಬಿಜೆಪಿ ಆಡಳಿತದಲ್ಲಿ ಇದೇ ಮೊದಲ ಬಾರಿ ಇಲ್ಲಿನ ಮಾರುಕಟ್ಟೆಗೆ ಒಂದೇ ಹಂತದಲ್ಲಿ ಬಿಜೆಪಿಯ 17 ಜನ ನಿರ್ದೇಶಕರನ್ನು ಆಯ್ಕೆ ಮಾಡಿ ಅದರಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನವನ್ನು ನಿಗದಿ ಮಾಡಿದೆ.ಬಿಜೆಪಿ ಜಿಲ್ಲಾಧ್ಯಕ್ಷ ಮುರಳಿ, ಉಪಾಧ್ಯಕ್ಷ ಬಾಳೆಮಂಡಿ ರಾಮದಾಸ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ.ಪಿ. ಜಯಪಾಲಯ್ಯ, ತಳಕು-ನಾಯಕನಹಟ್ಟಿ ಮಂಡಲಾಧ್ಯಕ್ಷ ಈ. ರಾಮರೆಡ್ಡಿ, ಎಚ್‌.ವಿ. ಪ್ರಕಾಶ್‌ ರೆಡ್ಡಿ, ಮಹಿಳಾ ಘಟಕದ ಅಧ್ಯಕ್ಷೆ ಇಂದುಮತಿ, ಜಗದಾಂಬ ಜಗದೀಶ್‌, ದೇವರಾಜರೆಡ್ಡಿ, ಭರತೇಶ್‌ ರೆಡ್ಡಿ, ಸಿ.ಬಿ. ಆದಿಭಾಸ್ಕರ ಶೆಟ್ಟಿ ನೂತನ ನಿರ್ದೇಶಕರನ್ನು ಅಭಿನಂದಿಸಿದರು. ಮಂಡಲಾಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್‌, ಕಾರ್ಯದರ್ಶಿ ಬಸವರಾಜು, ಎಪಿಎಂಸಿ ನಿರ್ದೇಶಕರಾದ ಟಿ.ಎಸ್‌. ತಿಪ್ಪೇಸ್ವಾಮಿ, ಸಿ.ಎಸ್‌. ಪ್ರಸಾದ್‌, ಬಿ.ವಿ. ಸಿರಿಯಣ್ಣ, ಎಸ್‌. ಯಲ್ಲಪ್ಪ, ಟಿ. ಗೋವಿಂದಪ್ಪ, ಟಿ. ದೇವರಹಳ್ಳಿ ಬ್ರಹ್ಮಾನಂದ ರೆಡ್ಡಿ, ಕೆ. ವರಲಕ್ಷ್ಮಿ, ಅಂಬಿಕಾ, ಡಿ.ವಿ.ಕೆ ಸ್ವಾಮಿ, ಕೆ. ನಿಂಗಣ್ಣ, ವೆಂಕಟೇಶ, ಬಿ.ಸಿ. ವೆಂಕಟೇಶಮೂರ್ತಿ, ಕೆ. ರುದ್ರಮುನಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.