ಸರ್ಕಾರಿ ಶಾಲೆಗೆ ಅಭಿವೃದ್ಧಿಗೆ ಬದ್ಧ
Team Udayavani, Feb 9, 2021, 3:35 PM IST
ಹೊಳಲ್ಕೆರೆ: ಸರಕಾರಿ ಶಾಲೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ತಾಲೂಕಿನ ಎಲ್ಲಾ ಸರಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಪೂರಕ ಗುಣಮಟ್ಟದ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗುತ್ತದೆ ಎಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ, ಶಾಸಕ ಎಂ. ಚಂದ್ರಪ್ಪ ಹೇಳಿದರು.
ತಾಲೂಕಿನ ಉಗಣೆಕಟ್ಟೆ ವಡ್ಡರಹಟ್ಟಿ ಸರಕಾರಿ ಶಾಲಾ ಕೊಠಡಿ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ತಾಲೂಕಿನಲ್ಲಿರುವ ಎಲ್ಲಾ ಸರಕಾರಿ ಶಾಲೆಗಳಿಗೆ ಕೊಠಡಿ ಸೌಲಭ್ಯ ಕಲ್ಪಿಸಲಾಗುತ್ತಿದೆ. ಶಿಕ್ಷಕರು ಸರಕಾರಿ ಸೌಲಭ್ಯಗಳನ್ನು ಮಕ್ಕಳಿಗೆ ಕಲ್ಪಿಸಿಕೊಡುವುದರ ಮೂಲಕ ಶೈಕ್ಷಣಿಕ ಗುಣಮಟ್ಟ ವೃದ್ಧಿಗೆ ಶ್ರಮಿಸಬೇಕೆಂದರು.
ಇದನ್ನೂ ಓದಿ:ಆಡುಮಲ್ಲೇಶ್ವರ ಕಿರು ಮೃಗಾಲಯ ಅಭಿವೃದ್ಧಿಗೆ ಕ್ರಮ
ಸರಕಾರಿ ಶಾಲೆ ಎಂದರೆ ಅದು ಬಡವರಿಗೆ ಮಾತ್ರ ಎನ್ನುವಂತಹ ಮನಃ ಸ್ಥಿತಿಯಲ್ಲಿ ಪೋಷಕರಿದ್ದಾರೆ. ದೇಶದ ಮಹಾನ್ ಸಾಧಕರು, ವ್ಯಕ್ತಿಗಳೆಲ್ಲರೂ ಸರಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ. ಸರಕಾರಿ ಶಾಲೆಯಲ್ಲಿ ಶಿಕ್ಷಣ ಮಾತ್ರ ಕಲಿಸುವುದಿಲ್ಲ, ಬದುಕಿನ ದಾರಿಯನ್ನು ತೋರಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಇದೇ ಸಂದರ್ಭದಲ್ಲಿ ತಾಪಂ ಸದಸ್ಯ ಜಯಪ್ಪ ಹಾಗೂ ಗ್ರಾಪಂ ಸದಸ್ಯರು ಬಿಜೆಪಿಗೆ ಸೇರ್ಪಡೆಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?