Suspension: ಎಸೆಸೆಲ್ಸಿ ಪರೀಕ್ಷೆ ನಕಲಿಗೆ ಸಹಕಾರ: ನಾಲ್ವರು ಸಹ ಶಿಕ್ಷಕರ ಅಮಾನತು
Team Udayavani, Mar 31, 2024, 6:42 AM IST
ಚಿತ್ರದುರ್ಗ: ಎಸೆಸೆಲ್ಸಿ ವಿಜ್ಞಾನ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸಿದ ಆರೋಪದಲ್ಲಿ ನಾಲ್ವರು ಸಹ ಶಿಕ್ಷಕರನ್ನು ಅಮಾನತು ಮಾಡಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರವಿಶಂಕರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಚಳ್ಳಕೆರೆ ತಾಲೂಕು ಪರಶುರಾಂಪುರ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕೊಠಡಿ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಳ್ಳಕೆರೆ ತಾಲೂಕು ಪಿ.ಈಬನಹಳ್ಳಿ ಶಾಲೆಯ ಚಂದ್ರಶೇಖರ್, ಕೊರ್ಲಕುಂಟೆ ಶಾಲೆಯ ಪ್ರಕಾಶ್, ಗೋಸಿಕೆರೆ ರಾಧಾಕೃಷ್ಣ ಶಾಲೆಯ ರಾಘವೇಂದ್ರ ಹಾಗೂ ಮಂಜರಿ ಹಿರಿಯ ಪ್ರಾಥಮಿಕ ಶಾಲೆಯ ರೇವಣ್ಣ ಅಮಾನತುಗೊಂಡ ಶಿಕ್ಷಕರಾಗಿದ್ದಾರೆ. ಮೂರು ಕೊಠಡಿಗಳಲ್ಲಿ 18 ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರೂ ಶಿಕ್ಷಕರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ