ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ
Team Udayavani, Apr 24, 2021, 7:07 PM IST
ಮೊಳಕಾಲ್ಮೂರು: ದೇಶ ಸೇರಿದಂತೆ ರಾಜ್ಯಾದ್ಯಂತ ಕೊರೊನಾ2ನೇ ಅಲೆ ಹೆಚ್ಚಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರುಅಗತ್ಯವಾಗಿ ಕೊರೊನಾ ನಿಯಮ ಪಾಲಿಸಿಕೊಂಡುಜೀವರಕ್ಷಣೆ ಮಾಡಿಕೊಂಡು ಕೊರೊನಾ ಮುಕ್ತರಾಗಬೇಕುಎಂದು ಜಿಪಂ ಸಿಇಒ ಡಾ.ನಂದಿನಿ ದೇವಿ ಹೇಳಿದರು.ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಕೊರೊನಾ ಬಗ್ಗೆ ಪರಿಶೀಲನೆ ನಡೆಸಿ ಮಾತನಾಡಿದರು.
ಕೊರೊನಾ ಸೋಂಕನ್ನು ತಡೆಗಟ್ಟುವಲ್ಲಿ ಸಾರ್ವಜನಿಕರಪಾತ್ರ ಅಗತ್ಯವಾಗಿದೆ. ಕೊರೊನಾ ಎಂಬ ಮಹಾಮಾರಿಯುದಿನದಿಂದ ದಿನಕ್ಕೆ ರೂಪಾಂತರಗೊಂಡು ದೇಶದೆಲ್ಲೆಡೆನಿರ್ಭೀತಿಯಿಂದ ಹರಡಿ ಮನುಷ್ಯನ ಜೀವ ಮತ್ತು ಜೀವನವನ್ನೇಅಲ್ಲಾಡಿಸುವಂತಾಗಿದೆ. ಸಾರ್ವಜನಿಕರು ಸರ್ಕಾರವು ಜಾರಿಮಾಡಿದ ಕೊರೊನಾ ನಿಯಮ ಪಾಲನೆ ಮಾಡಿ ಜಾಗೃತರಾಗಿಕೊರೊನಾ ಸೋಂಕನ್ನು ತಡೆಗಟ್ಟುವಲ್ಲಿ ಪ್ರಮುಖ ಪಾತ್ರವಹಿಸಬೇಕಾಗಿದೆ.
ಸಾರ್ವಜನಿಕರು ಈಗಾಗಲೇ ಸರ್ಕಾರಿಸಾರ್ವಜನಿಕ ಆಸ್ಪತ್ರೆಯಲ್ಲಿ ಕೊರೊನಾ 2 ನೇ ಅಲೆಗೆ 51ಹಾಸಿಗೆಗಳನ್ನು ಮೀಸಲಿಡಲಾಗಿದೆ. ಅದರಲ್ಲಿ 35 ಹಾಸಿಗೆಗಳನ್ನುಕೋವಿಡ್ ಸೋಂಕಿತರಿಗೆ ಹಾಗೂ 16 ಹಾಸಿಗೆಗಳು ಇತರೆಶಂಕಿತ ರೋಗಿಗಳಿಗೆ ಚಿಕಿತ್ಸೆ ನೀಡಲು ವ್ಯವಸ್ಥೆ ಕಲ್ಪಿಸಲಾಗಿದೆ.
3ಹಾಸಿಗೆಗಳು ಟೈಯೇಜ್ಗಾಗಿ ಮೀಸಲಿಡಲಾಗಿದೆ. ಈ ಎಲ್ಲಾಹಾಸಿಗೆಗಳಿಗೆ ಆಮ್ಲಜನಕ ಸೌಲಭ್ಯ ಕಲ್ಪಿಸಲಾಗಿದೆ. ಯಾವುದೇಕೊರತೆ ಇರುವುದಿಲ್ಲ. ಒಟ್ಟು 26 ಜಂಬೋ, 24 ಸಣ್ಣಸಿಲಿಂಡರ್ಗಳ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.ತಾಲೂಕು ಆರೋಗ್ಯಾ ಧಿಕಾರಿ ಡಾ.ಸುಧಾ, ಆಡಳಿತವೈದ್ಯಾ ಧಿಕಾರಿ ಡಾ.ಅಭಿನವ್, ತಾಪಂ ವ್ಯವಸ್ಥಾಪಕ ನಂದೀಶ್,ಸಿಬ್ಬಂದಿಗಳಾದ ಸುಧಾ, ಸಿದ್ದನಾಯಕ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ