ಲಸಿಕೆ ವಿತರಣೆಯಲ್ಲಿ  ಭಾರತವೇ ನಂ.1


Team Udayavani, Oct 22, 2021, 2:27 PM IST

covid news

ಚಿತ್ರದುರ್ಗ: ಜಗತ್ತಿನ ಮುಂದುವರೆದರಾಷ್ಟ್ರಗಳು ಕೂಡ ಕೋವಿಡ್‌ ಲಸಿಕೆ ಹಾಕುವಲ್ಲಿಸಾಧನೆ ಮಾಡಲು ಸಾಧ್ಯವಾಗಿಲ್ಲ. ಆದರೆಭಾರತ ಇಂಥದ್ದೊಂದು ಮಹತ್ತರ ಸಾಧನೆಮಾಡಿದೆ ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹೇಳಿದರು.

ನಗರದ ಕೆಳಗೋಟೆ ಬಾರ್‌ಲೈನ್‌ಸರ್ಕಾರಿ ಶಾಲೆ ಆವರಣದಲ್ಲಿ ಬಿಜೆಪಿವತಿಯಿಂದ ಹಮ್ಮಿಕೊಂಡಿದ್ದ ಕೋವಿಡ್‌ವಾರಿಯರ್ಸ್‌ಗೆ ಸನ್ಮಾನ ಕಾರ್ಯಕ್ರಮದಲ್ಲಿಅವರು ಮಾತನಾಡಿದರು.

ಕೋವಿಡ್‌-19 ವೈರಾಣುವಿಗೆ ರೋಗ ನಿರೋಧಕಶಕ್ತಿ ಹೆಚ್ಚಿಸುವ ಸಾರ್ವಜನಿಕರಿಗೆ ಉಚಿತಲಸಿಕೆ ಹಾಕುವಲ್ಲಿ ಭಾರತದ 100 ಕೋಟಿಸಾಧನೆ ಮಾಡಿರುವುದು ಉತ್ತಮ ಬೆಳವಣಿಗೆ.ಪ್ರಧಾನಿ ನರೇಂದ್ರ ಮೋದಿಯವರ ಕರೆಗೆ ಆರೋಗ್ಯ ಇಲಾಖೆ ಅ ಧಿಕಾರಿಗಳು, ಸಿಬ್ಬಂದಿಮನೆ, ಮನೆ ಮನೆಗೆ ಭೇಟಿ ನೀಡಿದರು.ರೈತರ ಹೊಲ, ತೋಟ, ಬಸ್‌ ನಿಲ್ದಾಣ,ಅಲೆಮಾರಿಗಳ ಜಾಗ ಸೇರಿದಂತೆ ಮತ್ತಿತರಕಡೆಗಳಲ್ಲಿ ತಿರುಗಿ ಸಾರ್ವಜನಿಕರಿಗೆ ತಿಳಿವಳಿಕೆ ನೀಡಿ ಲಸಿಕೆ ಹಾಕಿದ್ದಾರೆ ಎಂದು ಶ್ಲಾಘಿಸಿದರು.

ಚಿತ್ರದುರ್ಗ ಜಿಲ್ಲೆಯಲ್ಲೂ ಲಸಿಕಾಕರಣಯಶಸ್ವಿಯಾಗಿ ನಡೆಯುತ್ತಿದೆ. ಇದಕ್ಕೆಆರೋಗ್ಯ ಇಲಾಖೆ ಅ ಧಿಕಾರಿಗಳು ಹಾಗೂಸಿಬ್ಬಂದಿ ಶ್ರಮ ಅಪಾರವಾಗಿದೆ. ಈಗಿನ ಸನ್ಮಾನಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿಮುಂದಿನ ದಿನಗಳಲ್ಲಿ ಇನ್ನಷ್ಟು ಚೆನ್ನಾಗಿ ಕೆಲಸಮಾಡಲು ಪ್ರೇರಣೆಯಾಗಲಿದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಆರ್‌. ರಂಗನಾಥ್‌ ಮಾತನಾಡಿ,ಕೋವಿಡ್‌- 19 ನಿರೋಧಕ ಶಕ್ತಿ ಹೆಚ್ಚಿಸುವಲ್ಲಿಸಹಕಾರಿ ಆಗಿರುವ ಲಸಿಕಾಕರಣದಲ್ಲಿ ಭಾರತದಲ್ಲಿ 100 ಕೋಟಿ ಸಾಧನೆಯಾಗಿದೆ.

ಯೂರೋಪ್‌ ರಾಷ್ಟ್ರದಲ್ಲಿ 83 ಕೋಟಿ,ಉತ್ತರ ಅಮೇರಿಕಾದಲ್ಲಿ 66 ಕೋಟಿ, ದಕ್ಷಿಣಅಮೇರಿಕಾದಲ್ಲಿ 48 ಕೋಟಿ, ಆμÅಕಾದಲ್ಲಿ17 ಕೋಟಿ, ಓಷಿನಿಯಾ ದೇಶದಲ್ಲಿ 40 ಲಕ್ಷಲಸಿಕಾಕರಣದ ಸಾಧನೆಯಾಗಿದೆ ಎಂದುಮಾಹಿತಿ ನೀಡಿದರು.ಬಿಜೆಪಿ ಜಿಲ್ಲಾಧ್ಯಕ್ಷ ಎ. ಮುರಳಿ,ರೈತ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್‌ಯಾದವ್‌, ನಗರಸಭೆ ಸದಸ್ಯರಾದಹರೀಶ್‌, ಶ್ವೇತಾ, ವಕ್ತಾರ ದಗ್ಗೆ ಶಿವಪ್ರಕಾಶ್‌,ನಗರಾಭಿವೃದ್ಧಿ ಪ್ರಾಧಿ ಕಾರದ ಸದಸ್ಯೆ ರೇಖಾ,ಮುಖಂಡರಾದ ತಿಮ್ಮಣ್ಣ, ಶಿವಣ್ಣಾಚಾರ್‌,ಕೃಷ್ಣ ಇದ್ದರು. ಆರ್‌ಸಿಎಚ್‌ ಅ ಧಿಕಾರಿ ಡಾ|ಪಿ.ಸಿ. ಕುಮಾರಸ್ವಾಮಿ, ಜಿಲ್ಲಾ ಶಸ್ತ್ರಚಿಕಿತ್ಸಕಡಾ| ಬಸವರಾಜಪ್ಪ, ಆರೋಗ್ಯ ಇಲಾಖೆನಿರೀಕ್ಷಣಾ ಧಿಕಾರಿಗಳಾದ ಎ. ಗಂಗಾಧರ, ಎಂ.ಪ್ರಸನ್ನಕುಮಾರ್‌, ರುದ್ರಮುನಿ, ಶುಶ್ರೂಷಾಅ ಧಿಕಾರಿ ವಿಜಯಲಕ್ಷ್ಮೀ ಅವರನ್ನುಸನ್ಮಾನಿಸಲಾಯಿತು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.