ಕೇಕ್ ಕತ್ತರಿಸಿ ಕುರಿಮರಿಯ ಬರ್ತ್ ಡೇ ಆಚರಿಸಿದ ಕುರಿಗಾಹಿ
ಕೈಯಲ್ಲಾದಷ್ಟು ಉಡುಗೊರೆ ನೀಡಿ ಶುಭಹಾರೈಸಿದ ನೆರೆಹೊರೆಯವರು
Team Udayavani, May 3, 2022, 12:41 PM IST
ಹಿರಿಯೂರು: ಮನುಷ್ಯರು ಹುಟ್ಟುಹಬ್ಬ ಆಚರಿಸಿಕೊಳ್ಳುವುದು ಸಾಮಾನ್ಯ ಸಂಗತಿ. ಆದರೆ ಒಂದು ವರ್ಷ ಪೂರೈಸಿದ ಕುರಿಮರಿಗೆ ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸುವ ಮೂಲಕ ಕುರಿಗಾಹಿಯೊಬ್ಬರು ಅಚ್ಚರಿ ಮೂಡಿಸಿದ್ದಾರೆ.
ಹಿರಿಯೂರು ತಾಲ್ಲೂಕಿನ ಮಸ್ಕಲ್ ಟಿಬಿ ಗೊಲ್ಲರಹಟ್ಟಿ ಗ್ರಾಮದ ಕಿಟ್ಟಪ್ಪ ಎಂಬ ಕುರಿಗಾಹಿ ಅಂತಹ ಪ್ರೀತಿ ತೋರಿಸಿದ ವಿಶಿಷ್ಟ ವ್ಯಕ್ತಿ. ಕಿಟ್ಟಪ್ಪ 2 ಕುರಿಮರಿ ಸಾಕಿದ್ದು ಎರಡರಲ್ಲಿ ಒಂದು ಮರಿಗೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಐದು ಕೆಜಿ ಕೇಕ್ ಅನ್ನು ಮನೆಗೆ ತಂದು ಕತ್ತರಿಸಿ ಕುರಿಗೆ ತಿನ್ನಿಸುವ ಮೂಲಕ ಹುಟ್ಟುಹಬ್ಬ ಆಚರಿಸಿದ್ದಾರೆ.
ಇದನ್ನೂ ಓದಿ: ಯಾರೂ ಹಗಲು ಕನಸು ಕಾಣಬೇಡಿ..; ಸ್ವಪಕ್ಷೀಯರಿಗೆ ಸಚಿವ ಅಶೋಕ್ ಟಾಂಗ್
ವಿಶೇಷವೆಂದರೆ ಕುರಿಯ ಹುಟ್ಟುಹಬ್ಬದಲ್ಲಿ ಅಕ್ಕಪಕ್ಕದ ಮನೆಯವರು ಸಹ ಭಾಗಿಯಾಗಿ ಕುರಿಗೆ ಶುಭ ಹಾರೈಸಿ, ತಮ್ಮ ಕೈಲಾದಷ್ಟು ಹಣವನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಬಂದಿದ್ದವರಿಗೆ ಕೇಕ್, ಕಾರ ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ