ಶ್ರೀರಾಮುಲು ಬಿಜೆಪಿ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣ ನೋಡಲಿ: ಡಿಕೆಶಿ
Team Udayavani, Nov 28, 2022, 10:00 PM IST
ಚಿತ್ರದುರ್ಗ: ಬಿಜೆಪಿ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ, ಬಳ್ಳಾರಿಯಲ್ಲಿ ಅವರ ಆಂತರಿಕ ಕಚ್ಚಾಟಗಳನ್ನು ಶ್ರೀರಾಮುಲು ಅಣ್ಣ ಮೊದಲು ಸರಿಪಡಿಸಿಕೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಕುರ್ಚಿಯ ಗೊಂದಲವಿದೆ ಎನ್ನುವ ಸಚಿವ ಬಿ.ಶ್ರೀರಾಮುಲು ಮೊದಲು ಅವರ ಸಮಸ್ಯೆ ಬಗೆಹರಿಸಿಕೊಳ್ಳಲಿ.
ಚಾಮರಾಜಪೇಟೆಯಲ್ಲಿ ಬಿಜೆಪಿ ನಾಯಕರು ರೌಡಿಶೀಟರ್ ಸೈಲೆಂಟ್ ಸುನೀಲ್ ಜತೆ ಕಾಣಿಸಿಕೊಂಡಿದ್ದು ಬಿಜೆಪಿ ಸಂಸ್ಕೃತಿಯ ಪ್ರತೀಕ. ಸಿದ್ದರಾಮಯ್ಯ ಅಧಿ ಕಾರಕ್ಕೆ ಬಂದರೆ ಹಿಂದೂಗಳ ಮಾರಣಹೋಮ ನಡೆಯುತ್ತದೆ ಎಂದು ಬಿಜೆಪಿ ಮುಖಂಡ ಸಿ.ಟಿ. ರವಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.
ಭ್ರಷ್ಟಾಚಾರ, ಮತ ಕಳ್ಳತನ ಮುಚ್ಚಿ ಹಾಕಲು ಚುನಾವಣೆ ಹತ್ತಿರವಾದಂತೆ ಕೋಮುಗಲಭೆ ಸೃಷ್ಟಿಸುತ್ತಿದ್ದಾರೆ. ಸಿ.ಟಿ. ರವಿ ಹೇಳಿಕೆ ಆಧರಿಸಿ ಡಿಜಿಪಿ ಹಾಗೂ ಮುಖ್ಯಮಂತ್ರಿಗಳು ದೂರು ದಾಖಲಿಸಬೇಕು. ಕುರ್ಚಿ ಕೊಡುವವರು ಮತದಾರರು. ನಾವು ಅವರ ರಕ್ಷಣೆ, ಉತ್ತಮ ಆಡಳಿತ ಕೊಡುವ ವಿಶ್ವಾಸ ಮೂಡಿಸುತ್ತಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ