ಕೇಂದ್ರ ಸಚಿವ ಸದಾನಂದ ಗೌಡ ಅಸ್ವಸ್ಥ: ಜೀರೋ ಟ್ರಾಫಿಕ್ ಮೂಲಕ ಬೆಂಗಳೂರಿಗೆ ಶಿಫ್ಟ್ ಗೆ ಸಿದ್ದತೆ
Team Udayavani, Jan 3, 2021, 2:51 PM IST
ಚಿತ್ರದುರ್ಗ: ದಿಢೀರ್ ಅಸ್ವಸ್ಥಗೊಂಡು ಇಲ್ಲಿನ ಬಸವೇಶ್ವರ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವ ಸದಾನಂದ ಗೌಡ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಶಿಫ್ಟ್ ಮಾಡಲು ಸಿದ್ಧತೆ ನಡೆಯುತ್ತಿದೆ.
ಜೀರೋ ಟ್ರಾಫಿಕ್ ಮೂಲಕ ಬೆಂಗಳೂರಿನ ಹೆಬ್ಬಾಳ ರಸ್ತೆಯಲ್ಲಿರುವ ಹಾಸ್ಟರ್ ಆಸ್ಪತ್ರೆಗೆ ಕರೆದೊಯ್ಯಲು ಸಿದ್ಧತೆ ನಡೆದಿದೆ.
ಬಸವೇಶ್ವರ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡಿದ್ದು, ಆರೋಗ್ಯ ಸಹಜ ಸ್ಥಿತಿಗೆ ಬಂದಿದೆ. ಜ್ಯೂಸ್ ಕೂಡಾ ಕುಡಿದಿದ್ದಾರೆ. ಕುಟುಂಬದವರ ಜತೆಯೂ ಮಾತನಾಡಿದ್ದಾರೆ ಎಂದು ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ ಹಾಗೂ ಎಂ. ಚಂದ್ರಪ್ಪ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಚಿತ್ರದುರ್ಗದಲ್ಲಿ ಆಸ್ಪತ್ರೆಗೆ ದಾಖಲಾದ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ
ರಕ್ತದಲ್ಲಿ ಸಕ್ಕರೆಯಂಶ ಕುಸಿತವಾದ ಕಾರಣ ಸದಾನಂದ ಗೌಡ ಅವರು ಅಸ್ವಸ್ಥರಾಗಿದರು. ಕೂಡಲೇ ಚಿತ್ರದುರ್ಗ ನಗರದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ