ಸೋಂಕು ನಿವಾರಕ ಮಾರ್ಗ
Team Udayavani, Apr 10, 2020, 4:50 PM IST
ದಾವಣಗೆರೆ: ಜಗತ್ತನ್ನೇ ಬೆಚ್ಚಿ ಬೀಳಿಸುತ್ತಿರುವ ಕೊರೊನಾ ವೈರಸ್ ತಡೆಗೆ ದಾವಣಗೆರೆ ಕೃಷಿ ಉತ್ಪನ್ನ ಮಾರುಕಟ್ಟೆ ಸಹಕಾರದೊಂದಿಗೆ ಮಹಾನಗರ ಪಾಲಿಕೆಯಿಂದ ತರಕಾರಿ ಮಾರುಕಟ್ಟೆಯಲ್ಲಿ ಸೋಂಕು ನಿವಾರಕ ಮಾರ್ಗ ಸಿದ್ಧ ಪಡಿಸಲಾಗಿದೆ.
ಕೋವಿಡ್ ವೈರಸ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಪದೆ ಪದೇ ಕೈ ತೊಳೆಯುವುದು… ಅತೀ ಮುಖ್ಯ. ಪ್ರತಿ ನಿತ್ಯ ಮಾರುಕಟ್ಟೆಗೆ ಬರುವರಿಂದ ಸಾಮಾಜಿಕ ಅಂತರ ನಿರೀಕ್ಷೆ ಮಾಡ ಬಹುದು. ಆದರೆ, ಕೈ ತೊಳೆಯುವುದನ್ನ ನಿರೀಕ್ಷೆ ಮಾಡುವಂತಿಲ್ಲ. ಹಾಗಾಗಿಯೇ ಪ್ರತಿ ದಿನ ತರಕಾರಿ ಮಾರುಕಟ್ಟೆಗೆ ಬರುವಂತಹ ನೂರಾರು ರೈತರು, ವರ್ತಕರ ಅನುಕೂಲಕ್ಕಾಗಿ ಮಹಾನಗರ ಪಾಲಿಕೆಯ ಸಾಮಾನ್ಯ ನಿಧಿಯಡಿ 40-45 ಸಾವಿರ ರೂಪಾಯಿ ವೆಚ್ಚದಲ್ಲಿ ಸೋಂಕು ನಿವಾರಕ ಮಾರ್ಗ ಸಿದ್ಧಪಡಿಸಲಾಗಿದೆ. ಒಂದರೆಡು ದಿನಗಳಲ್ಲಿ ಉದ್ಘಾಟನೆ ಆಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ