ರೈಲ್ವೆ ಇಲಾಖೆ ಪರಿಸರ ಸ್ನೇಹಿಯಾಗಿಸಲು ಒತ್ತು


Team Udayavani, Oct 24, 2021, 1:47 PM IST

Department of Railways

ಚಿತ್ರದುರ್ಗ: ಪರಿಸರ ಸ್ನೇಹಿಯಾಗಿರುವರೈಲ್ವೆ ಮಾರ್ಗಗಳ ವಿದ್ಯುದೀಕರಣನಡೆಯುತ್ತಿದೆ. 2023ರ ವೇಳೆಗೆಭಾರತೀಯ ರೈಲ್ವೆಯನ್ನು ಹಸಿರುರೈಲ್ವೆಯನ್ನಾಗಿ ಪರಿವರ್ತಿಸಲಾಗುವುದು ಎಂದು ದಕ್ಷಿಣ ವರ್ತುಲದರೈಲ್ವೆ ಸುರಕ್ಷಾ ಆಯುಕ್ತ ಅಭಯಕುಮಾರ್‌ ರೈ ತಿಳಿಸಿದರು.

ಶನಿವಾರ ನೈಋತ್ಯ ರೈಲ್ವೆ ಮೈಸೂರುವಿಭಾಗದ ಚಿತ್ರದುರ್ಗ-ಚಿಕ್ಕಜಾಜೂರುಬ್ರಾಡ್‌ಗೆàಜ್‌ ಭಾಗದ ವಿದ್ಯುದೀಕರಣಕಾಮಗಾರಿ ತಪಾಸಣೆ ನಡೆಸಿ ಅವರು ಮಾತನಾಡಿದರು.
2014 ರಿಂದ ಪರಿಸರಮಾಲಿನ್ಯವನ್ನು ಕಡಿತಗೊಳಿಸಿ ಪರಿಸರಸ್ನೇಹಿ ರೈಲ್ವೆ ರೂಪಿಸಲಾಗುತ್ತಿದೆ. ಈನಿಟ್ಟಿನಲ್ಲಿ ಶೇ. 100 ರಷ್ಟು ವಿದ್ಯುದೀಕರಣಸಾ ಧಿಸಲು ಸಮತೋಲಿತ ಬ್ರಾಡ್‌ಗೆàಜ್‌ಮಾರ್ಗಗಳನ್ನು ವಿದ್ಯುದೀಕರಿಸುವಯೋಜನೆ ಹಾಕಿಕೊಳ್ಳಲಾಗಿದೆ ಎಂದರು.

ಚಿಕ್ಕಜಾಜೂರು ಹಾಗೂ ಬಳ್ಳಾರಿಯ184 ಕಿಮೀ ರೈಲ್ವೆ ಮಾರ್ಗದವಿದ್ಯುದ್ದೀಕರಣ ಕಾಮಗಾರಿಗೆ ರೈಲ್ವೆಇಲಾಖೆ 2017-18ರಲ್ಲಿ ಮಂಜೂರಾತಿನೀಡಿತ್ತು. ಬಳ್ಳಾರಿ, ರಾಯದುರ್ಗ,ಚಳ್ಳಕೆರೆ, ಚಿತ್ರದುರ್ಗವರೆಗಿನ ಮಾರ್ಗದವಿದ್ಯುದೀಕರಣ ಪೂರ್ಣಗೊಂಡಿದೆ.ಚಿತ್ರದುರ್ಗ-ಚಿಕ್ಕಜಾಜೂರು ನಡುವಿನಮಾರ್ಗ ಈಗ ಪೂರ್ಣಗೊಂಡಿದೆ.

ಬಳ್ಳಾರಿ ಹಾಗೂ ಚಿತ್ರದುರ್ಗಮಾರ್ಗದಲ್ಲಿ ಇನ್ನು ಮುಂದೆ ಡೀಸೆಲ್‌ಬದಲು ವಿದ್ಯುತ್‌ ಬಳಕೆಯಿಂದರೈಲು ಸಂಚರಿಸಲಿದೆ ಎಂದು ಮಾಹಿತಿನೀಡಿದರು. ಈ ವೇಳೆ ರೈಲ್ವೆ ಇಲಾಖೆಅ ಧಿಕಾರಿಗಳಾದ ಮನೋಜ್‌ಮಹಾಜನ್‌, ರಾಹುಲ್‌ ಅಗರವಾಲ್‌,ದಿನೇಶ್‌ ಜೈನ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

18

Road mishap: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.