ಶಿಕ್ಷಕರಿಂದ ದೇಶದ ಅಭಿವೃದ್ಧಿ: ಆಯುಕ್ತೆ ಸುನೀತಾ


Team Udayavani, Dec 23, 2017, 2:21 PM IST

23-32.jpg

ಕೊಂಡ್ಲಹಳ್ಳಿ: ಸ್ಕೌಟ್ಸ್‌ ಮತ್ತು ಗೈಡ್ಸ್‌ ಮಹತ್ವವನ್ನು ಮಕ್ಕಳಿಗೆ ಕಲಿಸುವ ಮೂಲಕ ದೇಶಕ್ಕೆ ಸತøಜೆಗಳನ್ನು ನೀಡುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾಗಿದೆ ಎಂದು ಜಿಲ್ಲಾ ಸ್ಕೌಟ್ಸ್‌ ಆ್ಯಂಡ್‌ ಗೈಡ್ಸ್‌ ಆಯುಕ್ತೆ ಸುನೀತಾ ಮಲ್ಲಿಕಾರ್ಜುನ್‌ ಹೇಳಿದರು. 

ಕೊಂಡ್ಲಹಳ್ಳಿಯ ಬಿಳಿನೀರು ಚಿಲುಮೆ ಕ್ಷೇತ್ರದ ಜಿಲ್ಲಾ ಸ್ಕೌಟ್ಸ್‌ ಆ್ಯಂಡ್‌ ಗೈಡ್ಸ್‌ ಸಂಸ್ಥೆಯ ವತಿಯಿಂದ ಮೂಲ ತರಬೇತಿ ಶಿಬಿರದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಶಿಕ್ಷಕರು ಇಂತಹ ಅಮೂಲ್ಯ ಶಿಸ್ತಿನ ಶಿಕ್ಷಣ ಕಲಿತು ವಿದ್ಯಾರ್ಥಿಗಳಿಗೆ ಕಲಿಸಬೇ ಕು. ಶಿಕ್ಷಕರಿಂದ ಮಾತ್ರ ಸಮಾಜದ ದೇಶದ ಸರ್ವತೋಮುಖ ಬೆಳವಣಿಗೆಯಾಗಲು ಸಾಧ್ಯ. ಗುರು ಇಲ್ಲದೇ ನಡೆಯುವ ಕಾರ್ಯವೂ ಅಪೂರ್ಣ ಎಂದರು. ಜಿಲ್ಲಾ ಸ್ಕೌಟ್ಸ್‌ ಆ್ಯಂಡ್‌ ಗೈಡ್ಸ್‌ ಸಂಸ್ಥೆ ಕಾರ್ಯದರ್ಶಿ ಬಿ.ಎ. ಲಿಂಗಾರೆಡ್ಡಿ ಮಾತನಾಡಿ, ಮಾಜಿ ಸಚಿವ ಪಿಜಿಆರ್‌ ಸಿಂಧ್ಯಾ ರಾಜ್ಯ ಸ್ಕೌಟ್ಸ್‌ ಆ್ಯಂಡ್‌ ಗೈಡ್ಸ್‌ ಸಂಸ್ಥೆ ಅಧ್ಯಕ್ಷರಾದ ನಂತರ ಎರಡನೇ ಬಾರಿಗೆ ಸ್ಕೌಟ್ಸ್‌ ಸಂಸ್ಥೆಯ ರಾಜ್ಯದ ಪ್ರತಿ ತಾಲೂಕಿಗೆ 50 ಸಾವಿರಗಳ ಅನುದಾನವನ್ನು ಸರ್ಕಾರದಿಂದ ವಿತರಿಸಲು ಕ್ರಮಕೈಗೊಂಡಿದ್ದಾರೆ. ಸಂಸ್ಥೆಯ ವತಿಯಿಂದ ಬರುವ ಜನವರಿಯಲ್ಲಿ ಸಂಸ್ಥೆಯ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಕರ್ನಾಟಕ ದರ್ಶನ ಪ್ರವಾಸ ಏರ್ಪಡಿಸಲಾಗುವುದು ಎಂದರು.

ಜಿಲ್ಲೆಯ ಆರು ತಾಲೂಕುಗಳಿಂದ ಪ್ರತಿ ಶಾಲೆಯಿಂದ ತಲಾ ಐದು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಪ್ರವಾಸಕ್ಕಾಗಿ 18 ಬಸ್‌ಗಳನ್ನು ವ್ಯವಸ್ಥೆ ಮಾಡಲಾಗುವುದು. ಸೇವಾ ಮನೋಭಾವ ಬೆಳೆಯಲು, ತೃಪ್ತಿ ಹೊಂದಲು ಇಂತಹ ತರಬೇತಿ ಹಾಗೂ ಶಿಕ್ಷಣ ಅತ್ಯವಶ್ಯ ಎಂದು ಹೇಳಿದರು. ಜಿಲ್ಲಾ ಸ್ಕೌಟ್ಸ್‌ ಆ್ಯಂಡ್‌ ಗೈಡ್ಸ್‌ ಸಂಸ್ಥೆ ಉಪ ಆಯುಕ್ತೆ ನಿರ್ಮಲಾ ಬಸವರಾಜ್‌, ಸುಶೀಲಮ್ಮ, ಬಾಬು ನಿಂಬೂರೆ, ಕರಿಬಸಪ್ಪ, ಗುರುಮೂರ್ತಿ, ಕೆ.ಪಿ. ಗಂಗಾಧರ್‌, ಕೆ. ಶಾಂತವೀರಣ್ಣ, ಬಡಯ್ಯ ಇತರರಿದ್ದರು. 

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.