ರೈತರಿಗೆ ಡೀಸೆಲ್‌ ಸಬ್ಸಿಡಿಗೆ ಸಿಎಂ ಬಳಿ ಪ್ರಸ್ತಾಪ


Team Udayavani, Oct 15, 2021, 4:49 PM IST

Diesel subsidy

ಚಿತ್ರದುರ್ಗ: ನನ್ನ ಬಹು ದಿನಗಳಕನಸಾಗಿರುವ ರೈತರಿಗೆ ಡೀಸೆಲ್‌ ಸಬ್ಸಿಡಿನೀಡುವ ವಿಚಾರ ಮುಖ್ಯಮಂತ್ರಿಗಳಗಮನಕ್ಕೆ ತಂದಿದ್ದು, ಮುಂದಿನ ಬಜೆಟ್‌ವೇಳೆಗೆ ಅಂತಿಮ ಸ್ಪರ್ಶ ಪಡೆಯಲಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್‌ಹೇಳಿದರು.

ಮುರುಘಾ ಮಠದ ಅನುಭವಮಂಟಪದಲ್ಲಿ ಬುಧವಾರ ಶರಣ ಸಂಸ್ಕೃತಿಉತ್ಸವದ ಅಂಗವಾಗಿ ಆಯೋಜಿಸಿದ್ದ ಕೃಷಿಮೇಳ ಮತ್ತು ಕೈಗಾರಿಕಾ ವಸ್ತು ಪ್ರದರ್ಶನಉದ್ಘಾಟಿಸಿ ಅವರು ಮಾತನಾಡಿದರು.

ಕರಾವಳಿಯಲ್ಲಿ ಮೀನುಗಾರರ ಬೋಟ್‌ಗಳಿಗೆ ಡೀಸೆಲ್‌ ಸಬ್ಸಿಡಿ ಇದೆ. ಇಂದುರೈತರು ಯಂತ್ರಾಧರಿತ ಕೃಷಿ ಮಾಡುತ್ತಿದ್ದು,ರೈತರಿಗೂ ಡೀಸೆಲ್‌ ಸಬ್ಸಿಡಿ ನೀಡಬೇಕುಎನ್ನುವುದು ನನ್ನ ಆಶಯವಾಗಿದೆ ಎಂದರು.

ಮುಂದಿನ ಬಜೆಟ್‌ನಲ್ಲಿ 175 ಕೋಟಿರೂ. ಬಜೆಟ್‌ನಲ್ಲಿ ರಾಜ್ಯದ 13 ಜಿಲ್ಲೆಗಳಲ್ಲಿಕೋಲ್ಡ್‌ ಸ್ಟೋರೇಜ್‌ ಸ್ಥಾಪಿಸಲಾಗುವುದು.ಕೇಂದ್ರ ಸರ್ಕಾರ ಕೃಷಿ ಮೂಲ ಸೌಕರ್ಯಕಲ್ಪಿಸಲು 1 ಲಕ್ಷ ಕೋಟಿ ರೂ. ಮೀಸಲಿಟ್ಟಿದ್ದು, ಇದರಲ್ಲಿ 10 ಸಾವಿರ ಕೋಟಿ ರೂ.ಗಳನ್ನುಬೆಳೆ ಸಂಸ್ಕರಣೆಗೆ ಮೀಸಲಿಡಲಾಗಿದೆಎಂದು ಹೇಳಿದರು.

2014-15ರಲ್ಲಿ ರಾಜ್ಯದಲ್ಲಿ ಹೆಚ್ಚುರೈತರ ಆತ್ಮಹತ್ಯೆಯಾದಾಗ ಒಂದುಅಧ್ಯಯನ ನಡೆಸಲಾಗಿತ್ತು. ಅದರಲ್ಲಿಮಂಡ್ಯ ಜಿಲ್ಲೆಯಲ್ಲಿ ಹೆಚ್ಚು ರೈತರುಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ,ಬರವಿರುವ ಕೋಲಾರ ಜಿಲ್ಲೆಯಲ್ಲಿ ಈಸಂಖ್ಯೆ ಕಡಿಮೆ ಇದೆ. ಮಂಡ್ಯ ರೈತರುಭತ್ತ, ಕಬ್ಬು ಬೆಳೆಗಳಿಗೆ ಸೀಮಿತರಾಗಿದ್ದಾರೆ.

ಆದರೆ, ಕೋಲಾರ ರೈತರು ಬಹುಬೆಳೆಪದ್ಧತಿ ಅನುಸರಿಸುತ್ತಿದ್ದಾರೆ. ಇಲ್ಲಿ ಒಂದುಬೆಳೆ ವಿಫಲವಾದರೂ ಮತ್ತೂಂದುಬೆಳೆ ಕೈ ಹಿಡಿಯುತ್ತದೆ. ಭತ್ತ ಬೆಳೆದುಶ್ರೀಮಂತರಾದವರನ್ನು ನಾನು ನೋಡಿಲ್ಲ.ಆದ್ದರಿಂದ ರೈತರು ಇಸ್ರೇಲ್‌ ಮಾದರಿಎನ್ನುವುದಕ್ಕಿಂತ ನಮ್ಮ ಕೋಲಾರಮಾದರಿಯಲ್ಲೇ ಬಹುಬೆಳೆ ಪದ್ಧತಿಅನುಸರಿಸಿ ಎಂದು ತಿಳಿಸಿದರು.

ಕೇಂದ್ರ ರಸಗೊಬ್ಬರ ಖಾತೆ ರಾಜ್ಯಸಚಿವ ಭಗವಂತ ಖೂಬಾ ಮಾತನಾಡಿ,ರಸಗೊಬ್ಬರ ಮತ್ತು ಕೀಟನಾಶಕಗಳಹೆಚ್ಚು ಬಳಕೆಯಿಂದ ಭೂಮಿ ತನ್ನಫಲವತ್ತತೆಯನ್ನು ಕಳೆದುಕೊಳ್ಳುತ್ತದೆ. ನಮ್ಮದೇಹದಂತೆ ಭೂಮಿಯ ಆರೋಗ್ಯವನ್ನು ಕಾಪಾಡಬೇಕು.

ಇಲ್ಲವಾದರೆ ಅದರಆರೋಗ್ಯ ಕೆಟ್ಟು ನಾವು ಸೇವಿಸುವಆಹಾರ ವಿಷವಾಗುತ್ತದೆ. ಆದ್ದರಿಂದರಸಗೊಬ್ಬರ, ಕೀಟನಾಶಕಗಳನ್ನುಸರಿಯಾದ ಪ್ರಮಾಣದಲ್ಲಿ ಬಳಸುವುದನ್ನುಕಲಿಯಬೇಕು ಎಂದರು.ಈ ಹಿಂದಿನ ಎಲ್ಲ ಸರ್ಕಾರಗಳುರೈತರನ್ನು ಸಾಲಮನ್ನಾದ ಹೆಸರಲ್ಲಿ ಅವರನ್ನುಅವಮಾನಗೊಳಿಸಿವೆ. ಕಳೆದ ಹತ್ತುವರ್ಷಗಳಲ್ಲಿ 20ರಿಂದ 30 ಸಾವಿರ ಕೋಟಿರೂ. ರೈತರ ಸಾಲಮನ್ನಾ ಆಗಿದೆ. ಆದರೆ,ಪ್ರಧಾನಿ ನರೇಂದ್ರ ಮೋದಿ ಸರ್ಕಾರಕಿಸಾನ್‌ ಸಮ್ಮಾನ್‌ ಯೋಜನೆಯಡಿ ರೈತರಖಾತೆಗೆ ನೇರವಾಗಿ ಪ್ರತಿ ವರ್ಷ 6 ಸಾವಿರರೂ. ನೀಡುತ್ತಿದೆ.

ಇದರಿಂದ 12 ಕೋಟಿರೈತ ಕುಟುಂಬಗಳಿಗೆ ಅನುಕೂಲವಾಗಲಿದೆ.ಇಲ್ಲೀವರೆಗೆ 1.25 ಲಕ್ಷ ಕೋಟಿ ರೂ.ರೈತರಿಗೆ ಸಂದಾಯವಾಗಿದೆ ಎಂದರು.ಫಸಲ್‌ ವಿಮೆ ಕುರಿತು ಮಾತನಾಡಿದಅವರು, ಇಲಾಖೆ ಹಾಗೂ ರೈತರಸಹಕಾರವಿದ್ದರೆ ಬೆಳೆವಿಮೆಯನ್ನುಸರಿಯಾಗಿ ಪಡೆದುಕೊಳ್ಳಬಹುದುಎಂಬುದಕ್ಕೆ ಬೀದರ್‌ ಉತ್ತಮಉದಾಹರಣೆ. 2016-17ರಿಂದ ಈವರೆಗೆಇಡೀ ದೇಶದಲ್ಲೇ 500 ಕೋಟಿ ರೂ.ಗೂಹೆಚ್ಚು ವಿಮೆ ತೆಗೆದುಕೊಂಡಿದ್ದಾರೆ. ಈಮೂಲಕ ನಂ.1 ಸ್ಥಾನಗಳಿಸಿದೆ. ಈ ಸಾಧನೆಪ್ರತಿ ಜಿಲ್ಲೆಗೂ ಸಾಧ್ಯವಿದೆ ಎಂದರು

.ಹುಲಿಕೆರೆ ಆದರ್ಶ ಕೃಷಿಕ ವಿಶ್ವೇಶ್ವರ ಸಜ್ಜನಅವರನ್ನು ಸನ್ಮಾನಿಸಲಾಯಿತು. ಭಗೀರಥಪೀಠದ ಶ್ರೀ ಪುರಷೋತ್ತಮಾನಂದಪುರಿಸ್ವಾಮೀಜಿ, ಮಾಜಿ ಎಂಎಲ್‌ಸಿ ಇ.ಕೃಷ್ಣಪ್ಪ,ಕೃಷಿ ವಿವಿ ಕೃಷಿ ಆರ್ಥಿಕ ತಜ್ಞ ಪ್ರೊ| ಟಿ.ಎಂ.ವೆಂಕಟರೆಡ್ಡಿ, ಬಾಬು ಜಗಜೀವನರಾಮ್‌ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದಅಧ್ಯಕ್ಷ ಪ್ರೊ|ಎನ್‌.ಲಿಂಗಣ್ಣ, ಉತ್ಸವದಗೌರವಾಧ್ಯಕ್ಷರಾದ ಶ್ರೀ ಬಸವಮೂರ್ತಿಮಾದಾರ ಚನ್ನಯ್ಯ ಸ್ವಾಮೀಜಿ,ಕಾರ್ಯಧ್ಯಕ್ಷ ಕೆ.ಎಸ್‌. ನವೀನ್‌ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.