ಮಹಿಳಾ ಸಬಲೀಕರಣಕ್ಕೆ ಶಿಕ್ಷಣವೇ ಬುನಾದಿ


Team Udayavani, Jan 14, 2019, 10:34 AM IST

cta-2.jpg

ಮೊಳಕಾಲ್ಮೂರು: ಆಧುನಿಕ ತಂತ್ರಜ್ಞಾನ ಯುಗದಲ್ಲಿ ಮಹಿಳೆಯರು ಶೈಕ್ಷಣಿಕವಾಗಿ ಪ್ರಗತಿ ಹೊಂದಿ ಸಬಲರಾಗಬೇಕು ಎಂದು ನ್ಯಾಯವಾದಿ ಎಂ.ಎನ್‌. ವಿಜಯಲಕ್ಷ್ಮೀ ಕರೆ ನೀಡಿದರು.

ತಾಲೂಕಿನ ಜೆ.ಬಿ. ಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮತ್ತು ಗ್ರಾಮ ಪಂಚಾಯತ್‌ ಸಹಯೋಗದೊಂದಿಗೆ ಆಯೋಜಿಸಿದ್ದ ಮಹಿಳಾ ಸಬಲೀಕರಣ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ನಾಲ್ಕು ಗೋಡೆಗಳ ಮಧ್ಯೆ ಬಂಧಿಯಾಗಿರದೆ ಕಡ್ಡಾಯವಾಗಿ ಶಿಕ್ಷಣ ಪಡೆದು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಸಬಲೀಕರಣಗೊಂಡು ಪುರುಷರಂತೆ ಉನ್ನತ ಸ್ಥಾನಮಾನಗಳನ್ನು ಪಡೆಯಬೇಕು. ಪುರುಷರಿಂದ ದೌರ್ಜನ್ಯಕ್ಕೊಳಗಾಗಿ ಬಹುತೇಕ ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡು ತಮ್ಮ ಭವಿಷ್ಯವನ್ನೇ ಹಾಳು ಮಾಡಿಕೊಳ್ಳುತ್ತಾರೆ. ಹೆಣ್ಣುಮಕ್ಕಳು ಕಡ್ಡಾಯವಾಗಿ ಉನ್ನತ ಶಿಕ್ಷಣ ಪಡೆದಲ್ಲಿ ದೌರ್ಜನ್ಯ, ತಾರತಮ್ಯವನ್ನು ನಿವಾರಿಸಬಹುದಾಗಿದೆ.

ಪರಿಶಿಷ್ಟ ಜಾತಿ ಮತ್ತು ಪಂಗಡದ ಬಹುತೇಕ ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗಿ ಸಾಮಾಜಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಹಿಂದುಳಿಯುತ್ತಿದ್ದಾರೆ. ಸಮಾನವಾಗಿ ಪ್ರಗತಿ ಹೊಂದಲು ಮುಖ್ಯವಾಗಿ ಶಿಕ್ಷಣ ಪಡೆಯಬೇಕು. ಪುರುಷರು ಕೂಡ ಹೆಣ್ಣುಮಕ್ಕಳೆಂದು ತಾರತಮ್ಯ ಮಾಡದೆ ಮಹಿಳಾ ಸಬಲೀಕರಣಕ್ಕೆ ಸಹಕಾರ ನೀಡಬೇಕೆಂದು ತಿಳಿಸಿದರು.

ಸಾಮಾಜಿಕ ಕಾರ್ಯಕರ್ತ ಬೊಮ್ಮಣ್ಣ ಮಾತನಾಡಿ, ದೇಶದಲ್ಲಿ ಬಾಲ್ಯವಿವಾಹ ಮತ್ತು ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣ ನಿರ್ಮೂಲನೆ ಮಾಡಿದರೆ ಸದೃಢ ಸಮಾಜ ನಿರ್ಮಾಣ ಸಾಧ್ಯ. ಕುಟುಂಬ ನಿರ್ವಹಣೆಯ ನೆಪ ಹೇಳಿಕೊಂಡು ಮಕ್ಕಳನ್ನು ಕೈಗಾರಿಕೆ, ಹೋಟೆಲ್‌, ಪೌಲಿó ಫಾರಂ ಹಾಗೂ ಇನ್ನಿತರ ಉದ್ದಿಮೆಗಳಲ್ಲಿ ಕೆಲಸಕ್ಕೆ ಕಳುಹಿಸುವುದು ಕಾನೂನು ಪ್ರಕಾರ ಅಪರಾಧ. ವಿದ್ಯಾಭ್ಯಾಸ ಮಾಡುವ ವಯಸ್ಸಿನಲ್ಲಿ ಕೆಲಸಕ್ಕೆ ಕಳುಹಿಸಿದರೆ ಅವರ ಭವಿಷ್ಯವನ್ನೇ ಹಾಳು ಮಾಡಿದಂತಾಗುತ್ತದೆ. ಎಷ್ಟೇ ಸಮಸ್ಯೆಗಳಿದ್ದರೂ ಪೋಷಕರು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಕಲ್ಪಿಸಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್‌ ಅಧ್ಯಕ್ಷ ಕುರುಗೋಡಪ್ಪ, ಡಾನ್‌ಬಾಸ್ಕೋ ಶಾಲೆಯ ಆನಂದ, ಎಸ್‌ಡಿಎಂಸಿ ಅಧ್ಯಕ್ಷ ತಿಮ್ಮಪ್ಪ, ಉಪಾಧ್ಯಕ್ಷೆ ಕವಿತಮ್ಮ, ಪಿಡಿಒ ಭೀಮಲಿಂಗಪ್ಪ, ಪ್ರೌಢಶಾಲಾ ಮುಖ್ಯ ಶಿಕ್ಷಕ ಬಸವರಾಜ್‌, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಮುಕ್ಕಣ್ಣ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.