ಮೊಳಕಾಲ್ಮೂರು: 17 ಮತಗಟ್ಟೆಗಳಲ್ಲಿ ಮತದಾನ


Team Udayavani, Dec 10, 2021, 4:31 PM IST

election news

ಮೊಳಕಾಲ್ಮೂರು: ವಿಧಾನಪರಿಷತ್‌ ಚುನಾವಣೆಗೆ ಪಟ್ಟಣಪಂಚಾಯಿತಿ ಸೇರಿದಂತೆ ತಾಲೂಕಿನ16 ಗ್ರಾಮ ಪಂಚಾಯಿತಿಗಳಮತಗಟ್ಟೆ ಸ್ಥಾಪಿಸಲಾಗಿದೆ. ಒಟ್ಟು17 ಮತಗಟ್ಟೆಗಳಲ್ಲಿ ಮತದಾನಕ್ಕೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದುತಹಶೀಲ್ದಾರ್‌ ಟಿ. ಸುರೇಶ್‌ಕುಮಾರ್‌ತಿಳಿಸಿದರು.

ತಾಲೂಕಿನ 16 ಗ್ರಾಪಂಗಳಲ್ಲಿ144 ಪುರುಷ ಹಾಗೂ 178ಮಹಿಳೆಯರು ಸೇರಿದಂತೆ ಒಟ್ಟು322 ಮತದಾರರಿದ್ದಾರೆ. ಪಟ್ಟಣಪಂಚಾಯಿತಿಯಲ್ಲಿ 10 ಪುರುಷರು10 ಮಹಿಳೆಯರು ಸೇರಿ 20ಮತದಾರರು ಮತ ಚಲಾವಣೆಯಹಕ್ಕು ಹೊಂದಿದ್ದಾರೆ. ಹಾಗೆಯೇಕ್ಷೇತ್ರದ ಶಾಸಕರ ಮತ ಸೇರಿದರೆಒಟ್ಟು 342 ಮತಗಳಾಗುತ್ತವೆ.

ಪ್ರತಿಮತಗಟ್ಟೆಗೆ ಪಿಆರ್‌ಒ, ಎಪಿಆರ್‌ಒ,ಪೊಲೀಸ್‌ ಸಿಬ್ಬಂದಿ, ಮೈಕ್ರೋಅಬ್ಸರ್‌ವರ್‌ ಸೇರಿದಂತೆ ಒಟ್ಟು 85ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.ಮತಗಟ್ಟೆಗಳಿಗೆ ಸ್ಯಾನಿಟೈಸ್‌ಮಾಡಿಸಲಾಗಿದ್ದು, ಮತಗಟ್ಟೆ ಸಿಬ್ಬಂದಿಹಾಗೂ ಮತದಾನ ಮಾಡುವವರಿಗೆಮಾಸ್ಕ್ ಸೌಲಭ್ಯ ಕಲ್ಪಿಸಲಾಗಿದೆ. ಕೊರೊನಾ ಲಕ್ಷಣವಿರುವಮತದಾರರು ಕಂಡು ಬಂದಲ್ಲಿ ಪ್ರತಿಮತಗಟ್ಟೆಗೆ 3 ಪಿಪಿಇ ಕಿಟ್‌ಗಳನ್ನು ನೀಡಲಾಗುವುದು.

ಪಿಪಿಇ ಕಿಟ್‌ಧರಿಸಿ ಮಧ್ಯಾಹ್ನ 3 ಗಂಟೆ ನಂತರಮತದಾನ ಮಾಡಬಹುದು. ಪಟ್ಟಣಪಂಚಾಯಿತಿ, ತುಮಕೂರ‌್ಲಹಳ್ಳಿ,ರಾಂಪುರ, ನಾಗಸಮುದ್ರ, ಹಾನಗಲ್‌, ತಮ್ಮೇನಹಳ್ಳಿ, ಕೊಂಡ್ಲಹಳ್ಳಿ, ಬಿ.ಜಿ.ಕೆರೆ ಸೇರಿದಂತೆ 8 ಮತಗಟ್ಟೆಗಳನ್ನುಸೂಕ್ಷ್ಮ ಮತ್ತು 9 ಸಾಮಾನ್ಯಮತಗಟ್ಟೆಗಳೆಂದು ಗುರುತಿಸಲಾಗಿದೆ.ಶಾಂತಿಯುತ ಮತದಾನಕ್ಕೆ ಸಕಲಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದುಮಾಹಿತಿ ನೀಡಿದರು.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ISRO Success: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

ISRO ಸಾಧನೆ: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.