ಜೆಡಿಎಸ್ ಅಭ್ಯರ್ಥಿ ರಘು ಆಚಾರ್ ಮನೆ ಮೇಲೆ‌ ಚುನಾವಣಾಧಿಕಾರಿಗಳ ದಾಳಿ: 58 ಲಕ್ಷ ರೂ. ಜಪ್ತಿ


Team Udayavani, May 10, 2023, 9:32 AM IST

ಜೆಡಿಎಸ್ ಅಭ್ಯರ್ಥಿ ರಘು ಆಚಾರ್ ಮನೆ ಮೇಲೆ‌ ಚುನಾವಣಾಧಿಕಾರಿಗಳ ದಾಳಿ: 58 ಲಕ್ಷ ರೂ. ಜಪ್ತಿ

ಚಿತ್ರದುರ್ಗ: ನಗರದ ಹೊರವಲಯದ ಕ್ಯಾದಿಗೆರೆ ಬಳಿಯಿರುವ ಜೆಡಿಎಸ್ ಅಭ್ಯರ್ಥಿ ಜಿ.ರಘು ಆಚಾರ್ ಮನೆಯ ಮೇಲೆ ದಾಳಿ ನಡೆಸಿರುವ ಚುನಾವಣಾಧಿಕಾರಿಗಳು 58.83 ಲಕ್ಷ ರೂ. ವಶಕ್ಕೆ ಪಡೆದುಕೊಂಡಿದ್ದರೆ.

ಮತದಾರರಿಗೆ ಹಂಚುವ ಉದ್ದೇಶದಿಂದ ಕವರ್ ಗಳಿಗೆ ಹಾಕಿದ್ದ 50 ಲಕ್ಷ ರೂ. ಹಾಗೂ ಪ್ರತ್ಯೇಕವಾಗಿದ್ದ 8.83 ಲಕ್ಷ ರೂ.ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಗಳವಾರ ರಾತ್ರಿ ದಾಳಿ ನಡೆಸಿದ್ದ ಅಧಿಕಾರಿಗಳು ಇಂದೂ‌ ಕೂಡಾ ತಪಾಸಣೆ ಮುಂದುವರೆಸಿದ್ದಾರೆ.ವಿಚಕ್ಷಣಾ‌ ದಳದ ಅಧಿಕಾರಿ ರಾಘವೇಂದ್ರ, ಅಬಕಾರಿ‌ ಅಧಿಕಾರಿ ಇಮ್ರಾನ್, ನೋಡೆಲ್ ಅಧಿಕಾರಿ ಮಧುಸೂದನ್ ನೇತೃತ್ವ ದಲ್ಲಿ ದಾಳಿ ನಡೆದಿದೆ.

ಇದನ್ನೂ ಓದಿ:ದೇವರೇ ಚುನಾವಣೆಯಲ್ಲಿ ನಮ್ಮನ್ನೇ ಗೆಲ್ಲಿಸು: ಮತದಾನದ ಮುನ್ನಾದಿನ ಗಣ್ಯರ ದೇಗುಲ ಸುತ್ತಾಟ

ಮತದಾರರಿಗೆ ಹಂಚುವ ಉದ್ದೇಶದಿಂದ ಕವರ್ ಗಳಿಗೆ ಹಣ ಹಾಕಿಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಇದರೊಟ್ಟಿಗೆ ರಘು‌ಆಚಾರ್ ನಿವಾಸದಲ್ಲಿ 239 ಲೀಟರ್ ಬಿಯರ್ ಹಾಗೂ 9 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ತಿಳಿಸಿದ್ದಾರೆ.

ಇದರೊಟ್ಟಿಗೆ ಮತ್ತೆರಡು ಪ್ರತ್ಯೇಕ ಪ್ರಕರಣಗಳಲ್ಲಿ ಚಿತ್ರದುರ್ಗದ ಸಾಧಿಕ್ ನಗರದಲ್ಲಿ 1.08 ಲಕ್ಷ ಹಾಗೂ ಹೊಸದುರ್ಗ ತಾಲೂಕು ವ್ಯಾಪ್ತಿಯಲ್ಲಿ 4.25 ಲಕ್ಷ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ.‌ ಇದರೊಟ್ಟಿಗೆ ಅಂಚೆ ಮತದಾರರ ಪಟ್ಟಿಯೂ ಲಭ್ಯವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.