ಜೋಗಿಮಟ್ಟಿ ಅರಣ್ಯ ಪ್ರದೇಶದಲ್ಲಿ ಕಾಡಾನೆ ಸೆರೆ
Team Udayavani, Dec 9, 2019, 5:08 PM IST
ಚಿತ್ರದುರ್ಗ: ಕಳೆದೊಂದು ವಾರದಿಂದ ಜೋಗಿಮಟ್ಟಿ ಅರಣ್ಯ ಪ್ರದೇಶದಲ್ಲಿ ಬೀಡುಬಿಟ್ಟಿದ್ದ ಒಂಟಿ ಸಲಗವನ್ನು ಕಡೆಗೂ ಸೆರೆ ಹಿಡಿಯಲಾಗಿದೆ.
ದಸರಾ ಆನೆ ಅಭಿಮನ್ಯು ನೇತೃತ್ವದ ಐದು ಆನೆಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದವು.
ಸಂಜೆ 4 ಗಂಟೆಗೆ ಪಶುವೈದ್ಯರು ಡಾಟಿಂಗ್ (ಅರವಳಿಕೆ) ನಡೆಸಿದರು. ನಂತರ ಪುನಶ್ಚೇತನ ಮದ್ದು ನೀಡಿ ಉಪಚರಿಸಿ ಆನೆ ಶಿಬಿರಕ್ಕೆ ಸ್ಥಳಾಂತರಿಸುವ ಕೆಲಸ ನಡೆಯುತ್ತಿದೆ.
ಬೆಳಗ್ಗೆ 8 ಗಂಟೆಗೆ ಆರಂಭವಾದ ಕಾರ್ಯಾಚರಣೆ ಸಂಜೆವರೆಗೆ ಸುಧೀರ್ಘವಾಗಿ ನಡೆಯಿತು.
ಬಳ್ಳಾರಿ ಸಿಸಿಎಫ್ ಲಿಂಗರಾಜ್, ಡಿಎಸಿಫ್ ಚಂದ್ರಶೇಖರ ನಾಯಕ ಸೇರಿದಂತೆ ವಾಚಾರ್ಸ್, ಟ್ರ್ಯಾಕರ್ಸ್ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
Road mishap: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು