ಉತ್ತಮ ರಸ್ತೆ ನಿರ್ಮಾಣಕ್ಕೆ ಒತ್ತು


Team Udayavani, May 16, 2020, 7:45 AM IST

ಉತ್ತಮ ರಸ್ತೆ ನಿರ್ಮಾಣಕ್ಕೆ ಒತ್ತು

ಹೊಳಲ್ಕೆರೆ: ಪಟ್ಟಣದ ಒಂದನೇ ವಾರ್ಡ್‌ ಅಭಿವೃದ್ಧಿಗೆ 3.25 ಕೋಟಿ ರೂ., ಬಯಲು ಗಣಪತಿ ದೇವಸ್ಥಾನದ ರಸ್ತೆ ಅಭಿವೃದ್ಧಿಗೆ 200 ಲಕ್ಷ ರೂ., ಚರಂಡಿ ಕಾಮಗಾರಿಗೆ 75 ಲಕ್ಷ ರೂ., ಸಿಸಿ ರಸ್ತೆ ನಿರ್ಮಾಣಕ್ಕೆ 50 ಲಕ್ಷ ಅನುದಾನ ನೀಡಲಾಗಿದೆ ಎಂದು ಶಾಸಕ ಎಂ. ಚಂದ್ರಪ್ಪ ಹೇಳಿದರು.

ಪಟ್ಟಣದ ಬಯಲು ಗಣಪತಿ ದೇವಸ್ಥಾನದ ಬಳಿ ರಸ್ತೆ ಆಗಲೀಕರಣ ಕಾಮಗಾರಿಯನ್ನು ಪರಿಶೀಲಿಸಿ ಮಾತನಾಡಿದ ಅವರು, ಐತಿಹಾಸಿಕ ದೇವಸ್ಥಾನಕ್ಕೆ ನಿತ್ಯ ಸಾವಿರಾರು ಭಕ್ತರು ಆಗಮಿಸುತ್ತಾರೆ. ಪ್ರವಾಸಿ ಕ್ಷೇತ್ರವಾಗಿರುವ ಇಲ್ಲಿಗೆ ಬಂದು ಹೋಗುವ ಭಕ್ತರಿಗೆ ರಸ್ತೆ ಸೌಲಭ್ಯ ಕಲ್ಪಿಸಲು ರಸ್ತೆ ಆಗಲಿಕರಣದ ಜತೆ ಏಕಮುಖ ರಸ್ತೆ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ. ಗಣಪತಿ ದೇವಸ್ಥಾನದಿಂದ ಪಿಎಲ್‌ಡಿ ಬ್ಯಾಂಕ್‌ ಹತ್ತಿರದಲ್ಲಿರುವ ಶಿವಮೊಗ್ಗ ರಸ್ತೆಗೆ ಲಿಂಕ್‌ ಮಾಡಲು ದೇವಸ್ಥಾನದ ಹಿಂಬದಿಯಲ್ಲಿ ರಸ್ತೆಯನ್ನು ನಿರ್ಮಾಣ ಮಾಡುತ್ತಿದ್ದೇವೆ ಎಂದರು.

ಕೋಟೆ ಜನವಸತಿ ಪ್ರದೇಶದಿಂದ ಕೊಳಚೆ ನೀರು ಹರಿಯಲು ಉತ್ತಮ ಚರಂಡಿ ಸೌಲಭ್ಯವಿಲ್ಲದೆ ಕೊಳಚೆ ನೀರು ಗುಂಡಿಗಳಲ್ಲಿ ತುಂಬಿಕೊಂಡು ಜನಜೀವನಕ್ಕೆ ತೊಂದರೆಯಾಗಿದೆ. ಕೊಳಚೆ ನಿಂತು ಸಾಂಕ್ರಾಮಿಕ ರೋಗ ಕಾಣಿಸಿಕೊಳ್ಳಬಹುದು. ಹಾಗಾಗಿ ಕೊಳಚೆ ಗುಂಡಿಗಳನ್ನು ಮುಚ್ಚಿ ವ್ಯವಸ್ಥಿತವಾದ ಚರಂಡಿ ನಿರ್ಮಿಸಿಕೊಡಬೇಕೆಂದು ವಾರ್ಡ್‌ ಸದಸ್ಯೆ ಎಚ್‌.ಆರ್‌. ನಾಗರತ್ನ ವೇದಮೂರ್ತಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಏಕಮುಖ ಸಿಸಿ ರಸ್ತೆ, ಒಳಚರಂಡಿ, ರಸ್ತೆಯ ಎರಡು ಬದಿ ವಿದ್ಯುತ್‌ ದೀಪದ ಕಂಬಗಳನ್ನು ಅಳವಡಿಸುತ್ತಿರುವುದಾಗಿ ತಿಳಿಸಿದರು.

ಒಂದನೇ ವಾರ್ಡ್‌ನಲ್ಲಿರುವ ಬಡವರಿಗೆ 65 ಮನೆಗಳನ್ನು ಸರ್ಕಾರದಿಂದ ಮಂಜೂರು ಮಾಡಿಸಿಕೊಡಲಾಗಿದೆ. ತಲಾ 5 ಲಕ್ಷ ರೂ.ಅನುದಾನ ನೀಡಿದ್ದು, ಆರ್‌ಸಿಸಿ ಮನೆಯನ್ನು ನಿರ್ಮಿಸಿಕೊಡಲಾಗುತ್ತಿದೆ. ವಾರ್ಡ್ ನಲ್ಲಿರುವ ರಸ್ತೆಗಳನ್ನು ಸಿಸಿ ರಸ್ತೆಗಳನ್ನಾಗಿ ಮಾಡಲಾಗುತ್ತದೆ. ಗಣಪತಿ ದೇವಸ್ಥಾನದ ಮುಂದಿನ ಕಲ್ಯಾಣಮಂಟಪ ರಸ್ತೆಯ ಮಟ್ಟದಿಂದ 5 ಅಡಿ ತಗ್ಗಿನಲ್ಲಿದೆ. ಮಳೆಗಾಲದಲ್ಲಿ ನೀರು ಕಲ್ಯಾಣಮಂಟಪಕ್ಕೆ ನುಗ್ಗುತ್ತವೆ. ತಗ್ಗನ್ನು ಭರ್ತಿ ಮಾಡಿ ಕಲ್ಯಾಣಮಂಟಪದ ಸುತ್ತಲಿನ ಆವರಣಕ್ಕೆ ಕಾಂಕ್ರಿಟ್‌ ಹಾಕಲಾಗುತ್ತದೆ ಎಂದರು.

ಗುತ್ತಿಗೆದಾರ ರಾಜಣ್ಣ, ಪಪಂ ಸದಸ್ಯರಾದ ಮಲ್ಲಿಕಾರ್ಜುನ್‌, ಸುಧಾ ಬಸವರಾಜ್‌, ಮುರುಗೇಶ್‌, ಎಪಿಎಂಸಿ ನಿರ್ದೇಶಕ ಮರುಳಸಿದ್ದೇಶ್ವರ, ಬಸವರಾಜ್‌, ದೇವಸ್ಥಾನದ ಸಮಿತಿ ಸದಸ್ಯರಾದ ರಾಘವೇಂದ್ರ, ನಟರಾಜ್‌ ಆಚಾರ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ISRO Success: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

ISRO ಸಾಧನೆ: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.