ದೂರು ಬಾರದಂತೆ ಕಾರ್ಯ ನಿರ್ವಹಿಸಿ


Team Udayavani, Dec 8, 2020, 6:14 PM IST

cd-td-1

ಹಿರಿಯೂರು: ನಗರಸಭೆಯ ಸಾಮಾನ್ಯ ಸಭೆ ಸೋಮವಾರ ಅಧ್ಯಕ್ಷೆ ಶಂಶುನ್ನೀಸಾ ಅಧ್ಯಕ್ಷತೆಯಲ್ಲಿ ನಡೆಯಿತು. ಅಂಗನವಾಡಿ ಕಟ್ಟಡಗಳ ನಿರ್ಮಾಣ, ನಗರೋತ್ಥಾನ ಯೋಜನೆಯಲ್ಲಿ ಮಂಜೂರಾದ ಹಣ, ವಿವಿಧ ಕಾಮಗಾರಿಗಳು, ಹುಳಿಯಾರ್‌ ರಸ್ತೆ ಅಗಲೀಕರಣ, ಸ್ಲಂ ಬೋರ್ಡ್‌ ಮನೆಗಳ ನಿರ್ಮಾಣ, ಇ-ಸ್ವತ್ತು ನೀಡುವ ಬಗ್ಗೆ ಚರ್ಚೆ ನಡೆಯಿತು.

ನಗರಸಭೆ ಬಗ್ಗೆ ಸಾರ್ವಜನಿಕರಿಂದ ದೂರುಗಳ ಸರಮಾಲೆಯೇ ಇದೆ. ಈ ಬಗ್ಗೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಹೆಚ್ಚಿನ ಗಮನ ಹರಿಸಿ ಸಾರ್ವಜನಿಕರಿಂದ ದೂರುಗಳು ಬಾರದಂತೆನೋಡಿಕೊಳ್ಳಬೇಕು ಎಂದು ಅಧ್ಯಕ್ಷ ಶಂಶುನ್ನೀಸಾ ಸೂಚಿಸಿದರು.

ಬಡವರಿಂದ 50-75 ಸಾವಿರ ರೂ. ಪಡೆದುಕೇವಲ 3 ಲಕ್ಷ ರೂ. ವೆಚ್ಚದಲ್ಲಿ ಮನೆಗಳನಿರ್ಮಾಣ ಮಾಡುತ್ತಿರುವುದು ಕಂಡು ಬಂದಿದೆ.ಒಂದು ವಾರದೊಳಗೆ ಸಾರ್ವಜನಿಕರಿಗೆ ಇ-ಸ್ವತ್ತುಮಾಡಿಕೊಡುವಂತೆ ಸದಸ್ಯ ಅಜಯ್‌ಕುಮಾರ್‌ತಿಳಿಸಿದರು. ಎಲ್ಲಾ ವಾರ್ಡಗಳಲ್ಲಿ ಅಂಗನವಾಡಿಕೇಂದ್ರಗಳ ಸ್ಥಾಪನೆಗೆ ನಗರಸಭೆಯಿಂದ ಜಾಗಒದಗಿಸುವಂತೆ ಸಣ್ಣಪ್ಪ ಒತ್ತಾಯಿಸಿದರು. ನಗರೋತ್ಥಾನ ಯೋಜನೆಯಲ್ಲಿ 35 ಕೋಟಿರೂ. ಬಂದಿದೆ. ಅದರಲ್ಲಿ ಶಾಸಕರು ಹುಳಿಯಾರ್‌ ರಸ್ತೆ ಅಗಲೀಕರಣ ಮಾಡಿಸಬಹುದಾಗಿತ್ತು.ಆದರೆ ವೇದಾವತಿ ನದಿ ಸೇತುವೆ ಕೆಳಗಡೆ ಲಕ್ಕವನಹಳ್ಳಿಗೆ ಹೋಗುವ ರಸ್ತೆ ಮತ್ತು ನಗರದ ಹೊರ ವಲಯದ ವೇದಾವತಿ ಕಾಲೇಜಿನ ಮುಂಭಾಗದ ರಸ್ತೆ ಅಗಲೀಕರಣ ಮಾಡಲಾಗುತ್ತಿದೆ ಎಂದು ಸದಸ್ಯ ಈರಲಿಂಗೇಗೌಡ ದೂರಿದರು. ಇದಕ್ಕೆ ಎಷ್ಟು ಖರ್ಚಾಗಿದೆ,

ಉಳಿದಿರುವ ಹಣದ ಬಗ್ಗೆ ಪೌರಾಯುಕ್ತರು ಮಾಹಿತಿ ನೀಡಬೇಕೆಂದರು. ಸಾಮಗ್ರಿಖರೀದಿಯಲ್ಲಿನ ಟೆಂಡರ್‌ ರದ್ದುಪಡಿಸಿ ಹೊಸದಾಗಿ ಟೆಂಡರ್‌ ಕರೆಯುವಂತೆ ಸದಸ್ಯರಾದಗುಂಡೇಶ್‌ ಗೌಡ ಹಾಗೂ ಜಿ.ಟಿ. ತಿಪ್ಪೇಸ್ವಾಮಿ ಒತ್ತಾಯಿಸಿದರು.

ಸಭೆಯಲ್ಲಿ ಉಪಾಧ್ಯಕ್ಷ ಬಿ.ಎನ್‌. ಪ್ರಕಾಶ್‌, ಪೌರಾಯುಕ್ತೆ ಟಿ. ಲೀಲಾವತಿ, ಇಂಜಿಯರ್‌ ವೀರೇಶ್‌, ಕೆಂಚರಾಯಪ್ಪ ಹಾಗೂ ಸದಸ್ಯರು ಭಾಗವಹಿಸಿದ್ದರು.

ಸ್ಲಂ ಬೋರ್ಡ್‌ನಿಂದ ಮನೆಗಳನ್ನು ನಿರ್ಮಾಣ ಮಾಡಿ ಕೊಡುವನೆಪದಲ್ಲಿ ಲಕ್ಷಾಂತರ ರೂಪಾಯಿ ಗೋಲ್‌ ಮಾಲ್‌ ಆಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಇಂಜಿನಿಯರ್‌ ಮುಂದಿನ ಸಭೆಯಲ್ಲಿ ಸೂಕ್ತ ಮಾಹಿತಿ ನೀಡಬೇಕು.  -ಅಜಯ್‌ಕುಮಾರ್‌ ನಗರಸಭೆ ಸದಸ್ಯ

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.