ಸಂಭ್ರಮದ ತೋಪಿನ ಗೊಲ್ಲಾಳಮ್ಮ ದೇವಿ ಜಾತ್ರೆ
Team Udayavani, Feb 22, 2019, 11:59 AM IST
ಧರ್ಮಪುರ: ಇಲ್ಲಿನ ತೋಪಿನ ಗೊಲ್ಲಾಳಮ್ಮ ದೇವಿ ಜಾತ್ರೆ ಸಡಗರ ಸಭ್ರಮದಿಂದ ಜರುಗಿತು. ಗೊಲ್ಲಾಳಮ್ಮ ದೇವಿಯನ್ನು ವಿಶೇಷವಾಗಿ ಅಲಂಕಾರ ಮಾಡಿ ವಿವಿಧ ಪೂಜಾ ಕೈಕಂರ್ಯಗಳು ನೆರವೇರಿದವು. ಭಕ್ತರು ಬೆಳಗ್ಗೆಯಿಂದಲೇ ದೇವಸ್ಥಾನಕ್ಕೆ ಆಗಮಿಸಿ ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಅರತಿ ಸೇವೆ, ಉಂಡೆ, ಮಂಡೆ, ಬೇವಿನ ಸೀರೆ ತೊಟ್ಟು ಹರಕೆ ತೀರಿಸಿದರು. ಭಕ್ತರಿಗೆ ಸಕಲ ಸೌಲಭ್ಯವನ್ನು ದೇವಸ್ಥಾನ ಕಮಿಟಿ ಒದಗಿಸಿತ್ತು. ಯಾವುದೇ ತೊಂದರೆ ಆಗದಂತೆ ಪೊಲೀಸರು ಬಿಗಿಬಂದೋಬಸ್ತ್ ಒದಗಿಸಿದ್ದರು.
ಯಾದವ ನಂದ ಸ್ವಾಮೀಜಿ, ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್, ಮಾಜಿ ಸಚಿವ ಡಿ. ಸುಧಾಕರ್, ಚಿತ್ರದುರ್ಗ ಜಿಲ್ಲಾ ಯಾದವ ಸಂಘದ ಅಧ್ಯಕ್ಷ ಮೀಸೆ ಮಹಾಲಿಂಗಪ್ಪ, ಮಾಜಿ ಸಂಸದ ಜನಾರ್ದನ ಸ್ವಾಮಿ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ