ಖಾಲಿ ಸ್ಥಾನಕ್ಕೆ ಮತ ಚಲಾಯಿಸಿದರೆ ಅಸಿಂಧು
Team Udayavani, Dec 23, 2020, 7:45 PM IST
ಚಳ್ಳಕೆರೆ: ತಾಲೂಕಿನ ಬುಡ್ನಹಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯವೀರದಿಮ್ಮನಹಳ್ಳಿ ಗ್ರಾಮದಲ್ಲಿ ಒಟ್ಟುನಾಲ್ಕು ಸ್ಥಾನಗಳಿಗೆ ಚುನಾವಣೆನಡೆಯಬೇಕಿದೆ. ಈ ಪೈಕಿ ಮೂರು ಸ್ಥಾನಗಳಿಗೆ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಿದ್ದು, ಡಿ. 27 ರಂದು ಮತ ಚಲಾವಣೆ ಮಾಡುವ ಮತದಾರರು ಕೇವಲ ಮೂವರಿಗೆ ಮಾತ್ರ ಮತ ಚಲಾಯಿಸಬೇಕು. ನಾಲ್ವರಿಗೆ ಮತ ಚಲಾಯಿಸಿದರೆ ತಿರಸ್ಕರಿಸಲಾಗುತ್ತದೆ ಎಂದು ತಹಶೀಲ್ದಾರ್ ಎಂ. ಬಸವರಾಜ ಹೇಳಿದರು.
ಮಂಗಳವಾರ ಮತಗಟ್ಟೆ ಕೇಂದ್ರದಲ್ಲಿ ಮತದಾರರಿಗಾಗಿಆಯೋಜಿಸಿದ್ದ ಜಾಗೃತಿಕಾರ್ಯಕ್ರಮದಲ್ಲಿ ಅವರುಮಾತನಾಡಿದರು. ಚುನಾವಣಾನಿಯಮಗಳ ಪ್ರಕಾರನಾಮಪತ್ರ ಸಲ್ಲಿಸದೇ ಇದ್ದಸ್ಥಾನಕ್ಕೆ ಮತ ಚಲಾಯಿಸಿದರೆ ಅದನ್ನು ತಿರಸ್ಕರಿಸಲಾಗುತ್ತದೆ.ಮತದಾರರಿಗೆ ಮಾಹಿತಿ ಇಲ್ಲದೆ ಇದ್ದರೆ ಲೋಪವಾಗುವುದು ಸಹಜ. ವೀರದಿಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ನಡೆಯುವಮತದಾನದಲ್ಲಿ ಪಾಲ್ಗೊಳ್ಳುವಎಲ್ಲಾ ಮತದಾರರು ಕೇವಲಮೂರು ಸ್ಥಾನಗಳಿಗೆ ಮಾತ್ರ ಮತ ಚಲಾಯಿಸಬೇಕು ಎಂದರು.
ಚುನಾವಣಾ ತರಬೇತುದಾರ, ಪ್ರಾಧ್ಯಾಪಕ ಶಿವಪ್ರಸಾದ್ ಮಾತನಾಡಿ, ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರೂ ಮತದಾನ ಮಾಡುವ ವಿಧಾನದ ಬಗ್ಗೆತಿಳಿದುಕೊಳ್ಳುವ ಅವಶ್ಯಕತೆಇದೆ. ಹಾಗಾಗಿ ಮತದಾನದಿಂದ ವಿಮುಖವಾಗಬಾರದು ಎಂದರು.ಸೆಕ್ಟರಲ್ ಅಧಿಕಾರಿ ಕುಸುಮಾ ಹಾಗೂ ಚುನಾವಣಾಧಿಕಾರಿ ಜೆ.ಎನ್. ಧನಂಜಯ ಮಾತನಾಡಿ, ವೀರದಿಮ್ಮನಹಳ್ಳಿ ಗ್ರಾಮಕ್ಕೆ ಒಟ್ಟು ನಾಲ್ಕು ಸ್ಥಾನಗಳು ಮೀಸಲಿವೆ. ಆ ಪೈಕಿ ಸಾಮಾನ್ಯ, ಸಾಮಾನ್ಯ ಮಹಿಳೆ, ಅನುಸೂಚಿತ ಜಾತಿ ಮಹಿಳೆ,ಅನುಸೂಚಿತ ಜಾತಿಗೆ ಮೀಸಲಾತಿಇದೆ. ಸಾಮಾನ್ಯ ಮಹಿಳೆ ಸ್ಥಾನಕ್ಕೆಯಾರೂ ನಾಮಪತ್ರ ಸಲ್ಲಿಸದ ಕಾರಣ ಖಾಲಿ ಉಳಿದಿದೆ ಎಂದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani
Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??
ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ
ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು
ಹೊಸ ಸೇರ್ಪಡೆ
ಫೆ.19 ಪೊಗರು ರಿಲೀಸ್: ಮೂರೂವರೆ ವರ್ಷಗಳ ಬಳಿಕ ಧ್ರುವ ಸರ್ಜಾ ಸಿನಿಮಾ
ವಲಸಿಗರ ಬಣದಲ್ಲಿ ಒಡಕಿನ ಸುಳಿವು: ಭಿನ್ನ ದಿಕ್ಕಿನೆಡೆಗೆ ಮುಖಂಡರ ಚಿಂತನೆ
ಫುಟ್ ಪಾತ್ ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಟ್ರಕ್: 13 ಜನರ ದುರ್ಮರಣ
ಈ ರಾಶಿಯವರಿಗಿಂದು ಗಣ್ಯ ಹಾಗೂ ಪ್ರತಿಷ್ಠಿತ ವ್ಯಕ್ತಿಗಳ ಸಹವಾಸವು ಉನ್ನತಿ ತಂದುಕೊಡಲಿದೆ
ಹೆಚ್ಚುತ್ತಿದೆ ಫೈನಲ್ ಡೇ ರೋಚಕತೆ: ಗಿಲ್ ಅರ್ಧಶತಕ, ಯಾರಿಗೆ ಒಲಿಯಲಿದೆ ವಿಜಯಮಾಲೆ