ಸಂಡೇ ಲಾಕ್‌ಡೌನ್‌ಗೆ ಉತ್ತಮ ಸ್ಪಂದನೆ; ನಿರ್ಬಂಧವಿದ್ದರೂ ರಸ್ತೆಗೆ ಬಂದವರಿಗೆ ಪೋಲಿಸರಿಂದ ದಂಡ


Team Udayavani, Jul 27, 2020, 11:07 AM IST

ಸಂಡೇ ಲಾಕ್‌ಡೌನ್‌ಗೆ ಉತ್ತಮ ಸ್ಪಂದನೆ

ಚಿತ್ರದುರ್ಗ: ಲಾಕ್‌ಡೌನ್‌ ಉಲ್ಲಂಘಿಸಿ ರಸ್ತೆಗೆ ಬಂದವರಿಗೆ ಚಳ್ಳಕೆರೆ ಗೇಟ್‌ನಲ್ಲಿ ಪೊಲೀಸರು ದಂಡ ಹಾಕಿದರು.

ಚಿತ್ರದುರ್ಗ: ಕೋವಿಡ್‌ ನಿಯಂತ್ರಿಸುವ ಉದ್ದೇಶಕ್ಕೆ ಜಾರಿ ಮಾಡುತ್ತಿರುವ ಭಾನುವಾರದ ಲಾಕ್‌ಡೌನ್‌ಗೆ ನಗರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಅಲ್ಲಿ ಇಲ್ಲಿ ಕೆಲವರು ಮೈಮರೆತು ಬೀದಿಗೆ ಬರುತ್ತಿದ್ದರು. ಅಂಥವರನ್ನು ಪೊಲೀಸರು ಹಿಡಿದು ದಂಡ ಹಾಕಿದರು. ನಾಲ್ಕನೇ ವಾರದ ಲಾಕ್‌ಡೌನ್‌ ವೇಳೆ ರಸ್ತೆಗಳಲ್ಲಿ ಪೊಲೀಸರು ಹೆಚ್ಚು ಕ್ರಿಯಾಶೀಲರಾಗಿ ಓಡಾಡುತ್ತಿದ್ದರು. ಖುದ್ದು ಡಿವೈಎಸ್‌ಪಿ ಪಾಂಡುರಂಗಪ್ಪ ಅವರೇ ಬೀದಿ ಬೀದಿಗಳಲ್ಲಿ ಓಡಾಡುತ್ತಾ ಮೈಕ್‌ ಹಿಡಿದು ಜನರಿಗೆ ಎಚ್ಚರಿಕೆ ಕೊಡುತ್ತಾ ಸಾಗಿದರು.

ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿರುವ ಬಡಾವಣೆ ಠಾಣೆ, ಗ್ರಾಮಾಂತರ ಠಾಣೆ, ಕೋಟೆ ಠಾಣೆ, ಸಂಚಾರಿ ಠಾಣೆ ಹಾಗೂ ನಗರ ಪೊಲೀಸ್‌ ಠಾಣೆ ಪೊಲೀಸರು ಚಳ್ಳಕೆರೆ ಗೇಟ್‌, ಹೊಳಲ್ಕೆರೆ ರಸ್ತೆ ಸೇರಿದಂತೆ ಹಲವೆಡೆ ಚೆಕ್‌ಪೋಸ್ಟ್‌ ನಿರ್ಮಿಸಿ ಸಂಚಾರ ನಿರ್ಬಂಧಿಸಿದ್ದರು. ಹದ್ದು ಮೀರಿ ಬಂದವರನ್ನು ತಡೆದು ದಂಡ ವಿ ಧಿಸಿದರು. ರಸ್ತೆಗೆ ಬರುತ್ತಿದ್ದ ಬಹುತೇಕರು ಆಸ್ಪತ್ರೆಗೆ ತೆರಳಬೇಕು, ಔಷಧ ತರಬೇಕು ಎಂಬ ಕಾರಣಗಳನ್ನಿಟ್ಟುಕೊಂಡು ರಸ್ತೆಗೆ ಬರುತ್ತಿದ್ದರು. ಪೊಲೀಸರಿಗೆ ಅವರು ಹೇಳುವ ಕಾರಣ ಸರಿಯಾಗಿದೆಯೋ ಇಲ್ಲವೋ ಎಂಬ ಗೊಂದಲವುಂಟಾಗಿ ಬಿಟ್ಟು ಕಳುಹಿಸುತ್ತಿದ್ದರು.

ನಗರದ ಹೊರಗೆ ಸಂಚರಿಸಲು ಯಾವುದೇ ವಾಹನಗಳಿರಲಿಲ್ಲ. ಮಾರುಕಟ್ಟೆ, ಬಸ್‌ ನಿಲ್ದಾಣ, ಅಂಗಡಿ, ಮಾರುಕಟ್ಟೆ ಮಳಿಗೆಗಳು ಬಂದ್‌ ಆಗಿದ್ದವು. ನಗರದ ಎಲ್ಲಾ ಪ್ರಮುಖ ರಸ್ತೆಗಳ ಚೆಕ್‌ಪೋಸ್ಟ್‌ಗಳಲ್ಲೂ ಪೊಲೀಸರಿದ್ದು ಜನ ಬೀದಿಗೆ ಬರದಂತೆ, ವಾಹನಗಳು ಸಂಚರಿಸದಂತೆ ನೋಡಿಕೊಂಡರು. ನಗರದ ಎಲ್ಲ ಪ್ರಮುಖ ರಸ್ತೆಗಳು ಹಾಗೂ ಬಡಾವಣೆಗಳ ರಸ್ತೆಗಳು ಕೂಡಾ ಖಾಲಿಯಾಗಿದ್ದವು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.