Govt “ಗ್ಯಾರಂಟಿ’ಯಿಂದ ಬೊಕ್ಕಸ ಖಾಲಿ: ವಿಶೇಶ್ವರ ಹೆಗಡೆ ಕಾಗೇರಿ

ಸರ್ಕಾರ ವಿಫಲವಾಗಿದ್ದಕ್ಕೆ ಬಿಜೆಪಿ ಬರ ಅಧ್ಯಯನ ಪ್ರವಾಸ

Team Udayavani, Nov 7, 2023, 6:45 PM IST

Govt “ಗ್ಯಾರಂಟಿ’ಯಿಂದ ಬೊಕ್ಕಸ ಖಾಲಿ: ವಿಶೇಶ್ವರ ಹೆಗಡೆ ಕಾಗೇರಿ

ನಾಯಕನಹಟ್ಟಿ:ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬೊಕ್ಕಸ ಖಾಲಿಯಾಗಿದೆ. ಹೀಗಾಗಿ ಅಭಿವೃದ್ಧಿ ಕೆಲಸಕ್ಕೆ ಹಣವಿಲ್ಲದೇ ಒದ್ದಾಡುತ್ತಿದೆ ಎಂದು ಮಾಜಿ ಸ್ಪೀಕರ್‌ ವಿಶೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.

ಮಂಗಳವಾರ ಬಿಜೆಪಿ ಬರ ಅಧ್ಯಯನ ತಂಡ ಪಟ್ಟಣದ ಚಿಕ್ಕಕೆರೆ ವೀಕ್ಷಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ಹಣವೇ ಇಲ್ಲ. ಹೀಗಾಗಿ ಬೆಳೆ ಮತ್ತು ಬರ ಪರಿಹಾರಕ್ಕೆ ಯಾವುದೇ ಯೋಜನೆ ರೂಪಿಸಿಲ್ಲ. ಚುನಾವಣೆಯಲ್ಲಿ ಕೊಟ್ಟ ಗ್ಯಾರಂಟಿಗಳನ್ನು ಸಹ ಕಾಂಗ್ರೆಸ್‌ ಪೂರ್ಣಗೊಳಿಸಿಲ್ಲ. ಅಧಿಕಾರ ಹಂಚಿಕೆಯಲ್ಲಿ ಕಾಲ ಕಳೆಯುತ್ತಿದೆ. ಬರ ನಿರ್ವಹಣೆ ಬಗ್ಗೆ ಸರ್ಕಾರದಲ್ಲಿ ಯಾವುದೇ ಗಂಭೀರ ಪ್ರಯತ್ನಗಳು ನಡೆದಿಲ್ಲ. ಹೀಗಾಗಿ ಬರದ ಕಡೆಗೆ ರಾಜ್ಯ ಸರ್ಕಾರ ಗಮನ ಹರಿಸುವಂತೆ ಮಾಡಲು ಬಿಜೆಪಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದೆ.

ಪ್ರವಾಸ ಆರಂಭವಾಗುತ್ತಿದ್ದಂತೆ ಸರ್ಕಾರ ಎಚ್ಚೆತ್ತುಕೊಂಡಿದ್ದು, ಜಿಲ್ಲಾ ಪ್ರವಾಸ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸಚಿವರಿಗೆ ಸೂಚಿಸಿದ್ದಾರೆ. ಸರ್ಕಾರದ ಬಳಿ ಗ್ಯಾರಂಟಿಗಳಿಗೆ ಹಣವಿದ್ದರೆ ಬೆಳೆ ಪರಿಹಾರಕ್ಕೆ ಹಣ ನೀಡಲಿ. ಗ್ಯಾರಂಟಿಗೆ ಕೊಟ್ಟ ಮಹತ್ವವನ್ನು ಬೆಳೆ ಪರಿಹಾರಕ್ಕೂ ನೀಡಬೇಕು. ಕಾಟಾಚಾರಕ್ಕೆ ಡಿಸಿಗಳಿಗೆ ಕೆಲವು ಕೋಟಿಗಳನ್ನು ನೀಡಿ ಕೈ ತೊಳೆದುಕೊಂಡಿದೆ ಎಂದರು.

ರಾಜಕೀಯದಲ್ಲೇ ಮುಳುಗಿರುವ ಸರ್ಕಾರ ರಾಜ್ಯದ ಸಮಸ್ಯೆಗಳ ಬಗ್ಗೆ ಗಂಭೀರವಾದ ಚಿಂತನೆ ನಡೆಸುತ್ತಿಲ್ಲ. ಕಾವೇರಿ ವಿಷಯ, ವಿದ್ಯುತ್‌ ಕೊರತೆ, ಬರ ಎದುರಿಸುವ ಪ್ರಯತ್ನ, ಕಾನೂನು ಸುವ್ಯವಸ್ಥೆ ಸೇರಿದಂತೆ ಯಾವುದೇ ಸಮಸ್ಯೆಗಳಿಗೆ ಧನಾತ್ಮಕ ಪರಿಹಾರ ಕಂಡು ಹಿಡಿಯುತ್ತಿಲ್ಲ. ಇದಕ್ಕೆ ಬದಲಾಗಿ ಎಲ್ಲ ಸಮಸ್ಯೆಗಳಿಗೂ ಕೇಂದ್ರದ ಮೇಲೆ ಆರೋಪಗಳನ್ನು ಹೊರಿಸುವ ಕಾರ್ಯದಲ್ಲಿ ತೊಡಗಿದೆ. ಎಲ್ಲ ಸಮಸ್ಯೆಗಳಿಗೆ ಕೇಂದ್ರದ ಅವಲಂಬನೆ ಸರಿಯಲ್ಲ. ರಾಜ್ಯ ಸರ್ಕಾರ ತನ್ನ ಶಕ್ತಿಯ ಆಧಾರದ ಮೇಲೆ ಮುನ್ನಡೆಸುವುದಕ್ಕೆ ಸಾಧ್ಯವಾಗಿಲ್ಲ ಎಂಬುದನ್ನು ಸಮಸ್ಯೆಗಳು ಸೂಚಿಸುತ್ತಿವೆ ಎಂದರು.

ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌, ಮಾಜಿ ಶಾಸಕರಾದ ಜಿ.ಎಚ್‌.ತಿಪ್ಪಾರೆಡ್ಡಿ, ಎಸ್‌.ತಿಪ್ಪೇಸ್ವಾಮಿ, ಬಿಜೆಪಿ ಮಂಡಲ ಅಧ್ಯಕ್ಷ ಈ. ರಾಮರೆಡ್ಡಿ, ಮುಖಂಡರಾದ ಎಂ.ವೈ.ಟಿ.ಸ್ವಾಮಿ, ಪಿ.ಶಿವಣ್ಣ, ಪಪಂ ಸದಸ್ಯ ಮಹಾಂತಣ್ಣ, ಪರಮೇಶ್ವರಪ್ಪ, ಶಾರದಮ್ಮ ಇದ್ದರು. ಬರ ಅಧ್ಯಯನ ತಂಡ ಸಮೀಪದ ನಲಗೇತನಹಟ್ಟಿ ಗ್ರಾಮದಲ್ಲಿ ಶೇಂಗಾ, ಸೂರ್ಯಕಾಂತಿ ಹೊಲಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.