ಕೋವಿಡ್ ಪರಿಸ್ಥಿತಿ ಸಮರ್ಥವಾಗಿ ನಿಭಾಯಿಸಿ
Team Udayavani, Jul 18, 2020, 3:12 PM IST
ಚಿತ್ರದುರ್ಗ: ಕೋವಿಡ್ 19 ಸಂದರ್ಭವನ್ನು ಪೊಲೀಸರು ಸಮರ್ಥವಾಗಿ ನಿಭಾಯಿಸಬೇಕು ಎಂದು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದರು.
ಶುಕ್ರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಪೊಲೀಸರು ವೈಯಕ್ತಿಕ ಆರೋಗ್ಯ ರಕ್ಷಣೆಯ ಕಡೆಗೆ ಹೆಚ್ಚು ಗಮನ ಹರಿಸಬೇಕು. ನಾವು ಆರೋಗ್ಯವಾಗಿದ್ದಾಗ ಸಮಾಜವನ್ನು ರಕ್ಷಿಸಬಹುದು. ಈ ನಿಟ್ಟಿನಲ್ಲಿ ಸ್ಯಾನಿಟೈಸರ್, ಫೇಸ್ ಮಾಸ್ಕ್, ಫೇಸ್ ಶೀಲ್ಡ್ ಬಳಕೆ ಮಾಡಿ ಎಂದು ಸಲಹೆ ನೀಡಿದರು. ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ತೆಗೆದುಕೊಳ್ಳುವ ತೀರ್ಮಾನಗಳು ಯಶ್ವಸಿಯಾಗುವಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ಕೊರೊನಾ ವೈರಾಣು ಸಮಸ್ಯೆ ತಾರ್ಕಿಕ ಅಂತ್ಯ ಕಾಣುವವರೆಗೆ ನಮ್ಮ ಪ್ರಯತ್ನ ನಿರಂತರವಾಗಿರಲಿ ಎಂದು ತಿಳಿಸಿದರು.
ದಾವಣಗೆರೆ ಪೂರ್ವ ವಲಯ ಐಜಿಪಿ ಎಸ್. ರವಿ, ಎಸ್ಪಿ ಜಿ. ರಾಧಿಕಾ, ಎಎಸ್ಪಿ ಮಹಾನಿಂಗ ನಂದಗಾವಿ, ಡಿವೈಎಸ್ಪಿ ಪಾಂಡುರಂಗಪ್ಪ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ