ಬಿಜೆಪಿ ಸರ್ಕಾರದಿಂದ ಜನತೆಗೆ ಸಂಕಷ್ಟ


Team Udayavani, Apr 2, 2021, 12:54 PM IST

Hardship for the people by the BJP government

ಚಳ್ಳಕೆರೆ: ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತನಡೆಸುತ್ತಿರುವ ಬಿಜೆಪಿ ಸರ್ಕಾರಗಳು ಜನಸಾಮಾನ್ಯರಸಂಕಷ್ಟಗಳಿಗೆ ಸ್ಪಂದಿಸದೆ ಬೆಲೆ ಏರಿಕೆಯಲ್ಲಿನಿರತವಾಗಿದೆ ಎಂದು ಜಿಪಂ ಸದಸ್ಯ ಡಾ| ಬಿ.ಯೋಗೇಶ್‌ಬಾಬು ಆರೋಪಿಸಿದರು.

ತಾಲೂಕಿನ ತಳಕು ಗ್ರಾಮದಲ್ಲಿ ತಳಕು ಬ್ಲಾಕ್‌ಕಾಂಗ್ರೆಸ್‌ ಘಟಕದ ನೂತನ ಕಾರ್ಯಾಲಯಉದ್ಘಾಟಿಸಿ ಅವರು ಮಾತನಾಡಿದರು. ನಿತ್ಯಉಪಯೋಗಿಸುವ ಆಹಾರ ಪದಾರ್ಥ ಹಾಗೂಇತರ ಎಲ್ಲಾ ಪದಾರ್ಥಗಳ ಬೆಲೆ ಗಗನಕ್ಕೇರಿದೆ.ಪೆಟ್ರೋಲ್‌, ಡೀಸೆಲ್‌ ಬೆಲೆ ಹೆಚ್ಚಳದಿಂದ ಬಡವರಬದುಕು ಬೀದಿಗೆ ಬಂದಿದೆ. ಜನರು ಬಿಜೆಪಿಸಹವಾಸವೇ ಬೇಡ, ಕಾಂಗ್ರೆಸ್‌ ಮಾತ್ರ ಜನರ ಕಷ್ಟಕ್ಕೆಸ್ಪಂದಿಸುತ್ತದೆ ಎಂಬ ಅಭಿಪ್ರಾಯಕ್ಕೆ ಬಂದಿದ್ದಾರೆಎಂದರು.

ಗ್ರಾಮೀಣ ಭಾಗದ ಜನರು ಹಲವಾರು ವಿಚಾರಗಳ ಬಗ್ಗೆ ನಗರ ಪ್ರದೇಶಕ್ಕೆ ಹೋಗುವುದನ್ನುತಪ್ಪಿಸಬೇಕಿದೆ. ಅದಕ್ಕಾಗಿ ಇಲ್ಲಿಯೇ ಪಕ್ಷದಕಚೇರಿ ತೆರೆದು ಜನರ ಸಮಸ್ಯೆಗಳಿಗೆಸ್ಪಂದಿಸಲಾಗುವುದು.

ಸರ್ಕಾರದ ಹಲವಾರುಯೋಜನೆಗಳ ಜಾರಿ ಕುರಿತಂತೆ ಜನಸಾಮಾನ್ಯರಿಗೆಮಾರ್ಗದರ್ಶನ ಮಾಡಲಾಗುವುದು. ಪ್ರತಿನಿತ್ಯಜನರೊಂದಿಗೆ ಸಂಪರ್ಕ ಹೊಂದಲು ಈ ಕಚೇರಿಉಪಯುಕ್ತವಾಗಲಿದೆ ಎಂದು ತಿಳಿಸಿದರು.ಮಾಜಿ ಶಾಸಕ ಎಸ್‌. ತಿಪ್ಪೇಸ್ವಾಮಿ ಮಾತನಾಡಿ,ನಗರ ಪ್ರದೇಶದಲ್ಲಿ ಮಾತ್ರ ಬಿಜೆಪಿ ಬಗ್ಗೆ ಜನರಲ್ಲಿವಿಶ್ವಾಸವಿತ್ತು.

ಇತ್ತೀಚೆಗೆ ನಡೆದ ವಿಧಾನಸಭೆ ಮತ್ತುಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚುಸ್ಥಾನ ಗಳಿಸಿತ್ತು. ಆದರೆ ಆ ಪಕ್ಷ ಜನರ ವಿಶ್ವಾಸಕ್ಕಿಂತಕೇವಲ ಹಣ ಬಲದಿಂದ ಚುನಾವಣೆಯನ್ನುಗೆಲ್ಲುತ್ತಾ ಬಂದಿದೆ. ಜಿಲ್ಲಾ ಹಾಗೂ ತಾಲೂಕುಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠಕಲಿಸಬೇಕೆಂದು ಕರೆ ನೀಡಿದರು.ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡಕೃಷ್ಣಮೂರ್ತಿ ಕಾಂಗ್ರೆಸ್‌ಗೆ ಸೇರ್ಪಡೆಯಾದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಿರಿಜಮ್ಮ, ಉಪಾಧ್ಯಕ್ಷೆದ್ರಾûಾಯಣಮ್ಮ, ಮುಖಂಡರಾದ ಸಣ್ಣೋಬಯ್ಯ,ಯಜಮಾನ ಓಬಯ್ಯ, ಟಿ.ಎ.ಟಿ ಕುಮಾರಣ್ಣ,ಅಣ್ಣಪ್ಪ, ಮಂಜುನಾಥ, ರವಿಚಂದ್ರ,ಕೃಷ್ಣಮೂರ್ತಿ, ಚಂದ್ರಣ್ಣ, ಯಾದಲಗಟ್ಟೆ ಜಗನ್ನಾಥಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.