ವಿವಿ ಸಾಗರಕ್ಕೆ 5 ಟಿಎಂಸಿ ನೀರು ಹರಿಸಿ


Team Udayavani, Apr 24, 2020, 7:14 PM IST

24-April-19

ಹಿರಿಯೂರು: ವಿವಿ ಸಾಗರ ಹೋರಾಟ ಸಮಿತಿ ಮುಖಂಡರು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.

ಹಿರಿಯೂರು: ತಾಲೂಕಿನ ವಿವಿ ಸಾಗರ ಜಲಾಶಯಕ್ಕೆ ಕಳೆದ 2008ರಲ್ಲಿ ಸರ್ಕಾರ ಹೊರಡಿಸಿದ್ದ ಆದೇಶದಂತೆ 5 ಟಿಎಂಸಿ ನೀರು ಹರಿಸಬೇಕೆಂದು ನೀರಾವರಿ ಹೋರಾಟ ಸಮಿತಿ ಪ್ರಮುಖರು ಜಲಸಂಪನ್ಮೂಲ ಸಚಿವರಲ್ಲಿ ಮನವಿ ಮಾಡಿದರು.

ತಾಲೂಕಿನ ವಿವಿ ಸಾಗರಕ್ಕೆ ಗುರುವಾರ ಸಚಿವರು ಭೇಟಿ ನೀಡುವ ಮುನ್ನ ನಗರದ ಹೊರವಲಯದ ವಿವಿ ಪುರ ಕ್ರಾಸ್‌ ಬಳಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಭದ್ರಾ ಮೇಲ್ದಂಡೆ ಯೋಜನೆಯಿಂದ ಚಿತ್ರದುರ್ಗ, ತುಮಕೂರು, ದಾವಣಗೆರೆ ಜಿಲ್ಲೆಗಳ ತಾಲೂಕುಗಳಿಗೆ ನೀರು ಹಂಚಿಕೆ ಬಗ್ಗೆ ಮೂಲ ವಿಸ್ಕೃತ ವರದಿ (ಡಿಪಿಆರ್‌) ಸರ್ಕಾರದಿಂದ ತಯಾರಾಗಿದ್ದು, ಅದರಂತೆ ಕಾಮಗಾರಿ ನಡೆಯುತ್ತಿದೆ. ಈ ಶಾಖಾ ಕಾಲುವೆ ಮೂಲಕ ತರೀಕೆರೆ, ಹೊಸದುರ್ಗ, ಚಳ್ಳಕೆರೆ, ಮೊಳಕಾಲ್ಮೂರು, ಚಿತ್ರದುರ್ಗ, ಹೊಳಲ್ಕೆರೆ, ಜಗಳೂರು ತಾಲೂಕುಗಳಿಗೆ ನೀರು ಹರಿಸುವಂತೆ ವರದಿಯಲ್ಲಿ ಉಲ್ಲೇಖೀಸಲಾಗಿದೆ. ಈ ಭಾಗದ ರೈತರು ನೀರಿಗಾಗಿ 2008ರಲ್ಲಿ
541 ದಿನಗಳ ಕಾಲ ಸತ್ಯಾಗ್ರಹ ನಡೆಸಿದ್ದರ ಫಲವಾಗಿ ಅಂದಿನ ಸರ್ಕಾರ 5 ಟಿಎಂಸಿ ನೀರನ್ನು ವಿವಿ ಸಾಗರಕ್ಕೆ ತುಂಬಿಸಲು ನೀರು ಹಂಚಿಕೆ ಮಾಡಿತ್ತು. ನಂತರ ಬಂದ ಸರ್ಕಾರ ರಾಜಕೀಯ ಒತ್ತಡಗಳಿಗೆ ಮಣಿದು 2 ಟಿಎಂಸಿಗೆ ಕಡಿಮೆ ಮಾಡಿತು. 2 ಟಿಎಂಸಿ ನೀರಿನಲ್ಲಿ ಚಿತ್ರದುರ್ಗ, ಹಿರಿಯೂರು ಚಳ್ಳಕೆರೆ ಮತ್ತು ಡಿಆರ್‌ಡಿಒ ಕೇಂದ್ರಗಳಿಗೆ ನೀರನ್ನು ಒದಗಿಸಬೇಕಾಗಿದ್ದು, ಈ ನೀರು ಸಾಕಾಗುವುದಿಲ್ಲ ಎಂದು ಹೋರಾಟ ಸಮಿತಿ ಪ್ರಮುಖರು ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.

ಕಳೆದ ಹತ್ತು ವರ್ಷಗಳಿಂದ ಸತತ ಬರಗಾಲವನ್ನು ಎದುರಿಸಿದ ಈ ಭಾಗದ ರೈತರ ಜಮೀನುಗಳು ಒಣಗಿ ಹೋಗಿ ಬೆಳೆ ಇಲ್ಲದಂತಾಗಿದೆ. ಕೆಲವು ರಾಜಕಾರಣಿಗಳು ತಮ್ಮ ಅನುಕೂಲಕ್ಕೆ ವರದಿಯನ್ನು ತಿರುಚಲು ಹೊರಟಿದ್ದಾರೆ. ಹೀಗಿದ್ದರೂ ಚಳ್ಳಕೆರೆ ತಾಲೂಕಿಗೆ 0.25 ಟಿಎಂಸಿ ನೀರನ್ನು ಹರಿಸಲಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ಮಳೆ ಇಲ್ಲದೆ ಲಕ್ಷಾಂತರ ತೆಂಗಿನಮರಗಳು ಒಣಗಿ ಹೋಗಿ ರೈತರು ಬೀದಿಗೆ ಬಂದಿದ್ದಾರೆ. ಇದೀಗ ಕಳೆದ ವರ್ಷ ಅಲ್ಪ ಸ್ವಲ್ಪ ಮಳೆಯಿಂದ ವಿವಿ ಸಾಗರಕ್ಕೆ ನೀರು ಬಂದಿದೆ. ಸಂಬಂಧಪಟ್ಟ ಅಧಿಕಾರಿಗಳಿಂದ ಸತ್ಯಾಂಶ ಅರಿತು ತಾಲೂಕಿನ ರೈತರಿಗೆ ನ್ಯಾಯ ಒದಗಿಸಬೇಕು. 2008ರಲ್ಲಿ ನಿಗದಿಯಾಗಿದ್ದ 5 ಟಿಎಂಸಿ ನೀರನ್ನು ವಿವಿ ಸಾಗರಕ್ಕೆ
ಒದಗಿಸಿ ಈ ಭಾಗದ ಕೃಷಿಕರ ಬದುಕನ್ನು ಉಳಿಸಬೇಕೆಂದು ವಿವಿ ಸಾಗರ ಹೋರಾಟ ಸಮಿತಿಯ ಎಚ್‌. ಆರ್‌. ತಿಮ್ಮಯ್ಯ, ಕಸವನಹಳ್ಳಿ ರಮೇಶ್‌, ಸಿದ್ದರಾಮಣ್ಣ, ಎಂ.ಟಿ. ಸುರೇಶ್‌ ಮನವಿ ಮಾಡಿದರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ISRO Success: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

ISRO ಸಾಧನೆ: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

1-aasdasd

IPL ಬೆಟ್ಟಿಂಗ್ ಜಾಲ; ಗಂಡನಿಗೆ ಸಾಲಗಾರರ ಹಿಂಸೆ: ಪತ್ನಿ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.