ಉಡುವಳ್ಳಿ ಕೆರೆಗೆ ಮಾಜಿ ಸಚಿವ ಸುಧಾಕರ್‌ ಬಾಗಿನ ಅರ್ಪಣೆ


Team Udayavani, Nov 25, 2021, 7:19 PM IST

hiriyooru news

ಹಿರಿಯೂರು: ಮಳೆಯಿಂದಾಗಿ ಕೋಡಿಬಿದ್ದಿರುವ ತಾಲೂಕಿನ ಉಡುವಳ್ಳಿ ಕೆರೆಗೆಮಾಜಿ ಸಚಿವ ಡಿ. ಸುಧಾಕರ್‌ ಬಾಗಿನ ಅರ್ಪಿಸಿದರು.

ನಂತರ ಮಾತನಾಡಿದ ಅವರು,ಕಳೆದ 10 ವರ್ಷಗಳ ನನ್ನ ಅ ಧಿಕಾರದಅವ ಧಿಯಲ್ಲಿ ತಾಲೂಕಿನ ನೀರಾವರಿಯೋಜನೆಗಳಿಗೆ ಹೆಚ್ಚು ಅನುದಾನನೀಡಿದ್ದೆ. ಉಡುವಳ್ಳಿ μàಡರ್‌ನಾಲೆ ಯೋಜನೆ ಕಾಮಗಾರಿಗೆಮರುಚಾಲನೆ ನೀಡಿ ಕಾಲಮಿತಿಯಲ್ಲಿಪೂರ್ಣಗೊಳಿಸಲಾಗಿತ್ತು. ಇದರಫಲವಾಗಿ ವ್ಯರ್ಥವಾಗಿ ಹರಿಯುತ್ತಿದ್ದಕತ್ತೆಹೊಳೆ ನೀರು ಉಡುವಳ್ಳಿ ಕೆರೆಗೆ ಹರಿದಿದೆ. ವರುಣನ ಕೃಪೆಯಿಂದಕೋಡಿ ಬಿದ್ದಿದೆ ಎಂದರು.

ನೀರಾವರಿ ವಿಚಾರದಲ್ಲಿ ಸುಧಾಕರ್‌ಏನು ಮಾಡಿದ್ದಾರೆ ಎಂದು ಕೆಲವರುಟೀಕಿಸುತ್ತಾರೆ. ವೇದಾವತಿ ನದಿಪಾತ್ರದಲ್ಲಿ ಸರಣಿ ಚೆಕ್‌ಡ್ಯಾಂನಿರ್ಮಾಣಕ್ಕೆ ಸರ್ಕಾರದ ಮಟ್ಟದಲ್ಲಿಹೋರಾಟ ಮಾಡಿ ವಿಶೇಷ ಅನುದಾನತರಲಾಗಿತ್ತು. ಮಾಜಿ ಸಚಿವ ಟಿ.ಬಿ.ಜಯಚಂದ್ರ ಇದಕ್ಕೆ ಸಾಕ್ಷಿಯಾಗಿದ್ದು,ತಾಲೂಕಿನ ಸಮಗ್ರ ಅಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸಿದ ಆತ್ಮತƒಪ್ತಿ ನನಗಿದೆಎಂದು ತಿಳಿಸಿದರು.

ಜಿಪಂ ಮಾಜಿ ಸದಸ್ಯ ಆರ್‌.ನಾಗೇಂದ್ರ ನಾಯ್ಕ ಮಾತನಾಡಿ,ಡಿ.ಟಿ. ಶ್ರೀನಿವಾಸ್‌ರವರು ತಾಲೂಕುಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ.ಅವರು ಜನಪ್ರತಿನಿ ಧಿ ಅಲ್ಲದಿದ್ದರೂ ಕೆರೆ,ಜಲಾಶಯಕ್ಕೆ ಬಾಗಿನ ಅರ್ಪಿಸುತ್ತಿದ್ದಾರೆ.ಬಿಜೆಪಿ ಇದನ್ನು ಟೀಕಿಸಲಿ ಎಂದರು.ಈ ಸಂದರ್ಭದಲ್ಲಿ ಕೆಪಿಸಿಸಿಸದಸ್ಯರಾದ ಸುರೇಶ್‌ಬಾಬು,ಅಮೃತೇಶ್ವರಸ್ವಾಮಿ, ಬ್ಲಾಕ್‌ ಕಾಂಗ್ರೆಸ್‌ಅಧ್ಯಕ್ಷ ಖಾದಿ ಜೆ. ರಮೇಶ್‌,ರಂಗನಾಥ್‌, ಶಶಿಕಲಾ, ಪೂಜಣ್ಣ,ಲೋಕೇಶ್‌, ದಿಂಡಾವರ ಮಹೇಶ್‌,ಸೋಮಶೇಖರ್‌, ಪಿ.ಎಸ್‌. ಸಾದತ್‌ವುಲ್ಲಾ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.