ಕೋವಿಡ್ ನಿರ್ಮೂಲನೆಗೆ ಪಣ ತೊಡಿ


Team Udayavani, May 14, 2020, 4:29 PM IST

13-May-21

ಸಾಂದರ್ಭಿಕ ಚಿತ್ರ

ಹಿರಿಯೂರು: ಹಸಿರು ವಲಯದಲ್ಲಿದ್ದ ಜಿಲ್ಲೆಯಲ್ಲಿ ಈಗ 6 ಕೋವಿಡ್ ಪ್ರಕರಣಗಳಿರುವುದು ನೆಮ್ಮದಿಯಾಗಿದ್ದ ಜನರಲ್ಲಿ ಆತಂಕ ಮೂಡಿಸಿದೆ. ಕೋವಿಡ್ ರೋಗ ನಿರ್ಮೂಲನೆಯಲ್ಲಿ ಕೋವಿಡ್ ವಾರಿಯರ್ಸ್‌ ಜೊತೆಗೆ ಜಿಲ್ಲೆಯ ಪ್ರತಿಯೊಬ್ಬರೂ ಕೈಜೋಡಿಸಬೇಕು. ಈ ಮೂಲಕ ಕೋವಿಡ್ ಹರಡುವಿಕೆ ತಡೆಗಟ್ಟಲು ಪಣ ತೊಡಬೇಕುಎಂದು ಸಿಪಿಐ ರಾಘವೇಂದ್ರ ಕರೆ ನೀಡಿದರು.

ಇಲ್ಲಿನ ಪೊಲೀಸ್‌ ಠಾಣೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೀಟ್‌ ಪ್ರಮುಖರ ಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು. ನಗರದ ನಾಗರಿಕರು ಬೇರೆ ರಾಜ್ಯದ ಜಿಲ್ಲೆಗಳಿಂದ ಮಾಹಿತಿ ಇಲ್ಲದೆ ಪ್ರವೇಶ ಮಾಡಿರುವ ವ್ಯಕ್ತಿಗಳ ಬಗ್ಗೆ ಇಲಾಖೆ ಗಮನಕ್ಕೆ ತರಬೇಕು. ರೋಗ ಲಕ್ಷಣಗಳು ಕಂಡು ಬಂದರೆ ಕೂಡಲೇ ತಪಾಸಣೆಗೆ ಒಳಪಡಬೇಕು. ಇದರಲ್ಲಿ ಯಾವುದೇ ಭಯ, ಸಂಕೋಚ, ನಿರ್ಲಕ್ಷ್ಯ ಬೇಡ ಎಂದರು.

ಪಿಎಸ್‌ಐ ನಾಗರಾಜ್‌ ಮಾತನಾಡಿ, ಸರ್ಕಾರ ಲಾಕ್‌ಡೌನ್‌ ಸಡಿಲಿಕೆ ಮಾಡಿರುವುದು ವ್ಯಾಪಾರ ವಹಿವಾಟು ಅಗತ್ಯತೆಗಳ ಪೂರೈಕೆಗಳಿಗೆ ಮಾತ್ರವೇ ಹೊರತು ಅನಗತ್ಯ ಓಡಾಟಕ್ಕಲ್ಲ. ಅನವಶ್ಯಕ ಪಾರ್ಟಿ, ಔತಣಕೂಟ, ಸಭೆ, ಸಮಾರಂಭ ಮಾಡಬಾರದು. ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವ ಮೂಲಕ ಕೊರೊನಾವನ್ನು ಹೊಡೆದೊಡಿಸಬೇಕು ಎಂದು ತಿಳಿಸಿದರು.

ಗ್ರಾಮಾಂತರ ಪೊಲೀಸ್‌ ಠಾಣೆ ಪಿಎಸ್‌ಐ ಪರಮೇಶ್‌, ಎಎಸ್‌ ಐಗಳಾದ ನಿರಂಜನಮೂರ್ತಿ, ಪ್ರಭಾಕರ ರೆಡ್ಡಿ, ಅಸ್ಲಾಂ ಬಾಷಾ, ಸಿಬ್ಬಂದಿ ಶಿವಮೂರ್ತಿ, ಕುಮಾರ್‌, ವಸಂತ್‌, ಮಹಂತೇಶ್‌, ಕಮಲಾಕರ್‌, ಕೇಶವಮೂರ್ತಿ, ಬೀಟ್‌ ಪ್ರಮುಖರಾದ ಪಾಂಡುರಂಗಪ್ಪ, ಜಿ.ಸಿ.ನಿತ್ಯಾನಂದ್‌, ನಾಗರಾಜ ನಾಯ್ಕ, ತಿಪ್ಪೇಸ್ವಾಮಿ, ಸರವಣ, ಚಿರಂಜೀವಿ, ಶಶಿಕುಮಾರ್‌, ನೀಲಕಂಠಮೂರ್ತಿ, ಎಚ್‌.ವಿ. ಲೋಕೇಶ್‌, ವೀಣಾ, ಮಂಜುನಾಥ್‌, ಸಿದ್ದಿಕ್‌, ಮಹಮ್ಮದ್‌, ಅಬ್ದುಲ್‌ ರಹಮಾನ್‌, ಎಂ.ಡಿ. ಚಂದ್ರಶೇಖರ್‌, ಬಸವರಾಜ್‌, ಟಿ. ಷಣ್ಮುಖ ಇದ್ದರು.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ISRO Success: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

ISRO ಸಾಧನೆ: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.