ವಾಣಿವಿಲಾಸ ಸಾಗರದಲ್ಲಿ 107 ಅಡಿ ನೀರು ಸಂಗ್ರಹ


Team Udayavani, Sep 15, 2021, 2:18 PM IST

hiriyuru news

ಹಿರಿಯೂರು: ಬಯಲುಸೀಮೆಯ ಜೀವನಾಡಿವೇದಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವವಾಣಿವಿಲಾಸ ಸಾಗರದಲ್ಲಿ ಪ್ರಸಕ್ತ ಸಾಲಿನಲ್ಲಿ ಸೆ. 13ರಂದು 107 ಅಡಿ ನೀರು ಹರಿದು ಬಂದಿದೆ.

ಹತ್ತುವರ್ಷಗಳ ಬಳಿಕ ನೀರಿನ ಮಟ್ಟ 107 ಅಡಿ ಇದೆ.ಚಿಕ್ಕಮಗಳೂರು ಜಿಲ್ಲೆಯ ಬಾಬಾಬುಡನ್‌ ಗಿರಿಸುತ್ತಮುತ್ತ, ಕಡೂರು, ಬೀರೂರು, ಅಜ್ಜಂಪುರ,ತರೀಕೆರೆ, ಹೊಸದುರ್ಗ ತಾಲೂಕಿನಾದ್ಯಂತ ಸುರಿದಮಳೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಯಲ್ಲಿಅಜ್ಜಂಪುರ ಸಮೀಪದ ಪಂಪ್‌ ಹೌಸ್‌ ನಿಂದ ನಿತ್ಯನೀರನ್ನು ಲಿಫ್ಟ್‌ ಮಾಡುತ್ತಿರುವುದರಿಂದಾಗಿ ಬಹುತೇಕಕೆರೆ ಕಟ್ಟೆ, ಬ್ಯಾರೇಜ್‌ ಗಳು ಭರ್ತಿಯಾಗಿವೆ.

ಈ ನೀರುವಾಣಿ ವಿಲಾಸ ಸಾಗರಕ್ಕೆ ಹರಿದು ಬರುತ್ತಿದೆ. ಮುಂದಿನಒಂದು ವಾರದಲ್ಲಿ 110 ಅಡಿಗೆ ಹೆಚ್ಚುವ ನಿರೀಕ್ಷೆಯಿದೆ ಎಂಬುದು ನೀರಾವರಿ ಇಲಾಖೆ ಅಧಿ ಕಾರಿಗಳಅಭಿಪ್ರಾಯ.ಗುಡ್ಡ, ಬೆಟ್ಟಗಳ ಮಧ್ಯ ಸ್ವಾಭಾವಿಕವಾಗಿನಿರ್ಮಿಸಿರುವ ವಾಣಿವಿಲಾಸ ಸಾಗರಕ್ಕೆ ಹೆಚ್ಚಿನನೀರು ಹರಿದು ಬಂದಿರುವುದರಿಂದ ನೋಡಲುನಯನ ಮನೋಹರವಾಗಿದೆ. ಡ್ಯಾಂ ಬಳಿಇರುವ ಔಷಧ ವನ ಕೂಡ ನೋಡುಗರಿಗೆ ಖುಷಿನೀಡುತ್ತದೆ.

ಹಿರಿಯೂರು ಪಟ್ಟಣದಿಂದಹೊಸದುರ್ಗ ರಸ್ತೆಯಲ್ಲಿ 17 ಕಿಮೀ ಸಾಗಿದರೆಸಿಗುವುದೇ ಭಾರತದ ಭೂಪಟವನ್ನು ಹೋಲುವವಾಣಿವಿಲಾಸ ಸಾಗರ ಸಿಗುತ್ತದೆ. ಕೊರೊನಾಸಂಕಷ್ಟದಲ್ಲಿ ಉದ್ಯೋಗ ಕಳೆದುಕೊಂಡು ಹಳ್ಳಿಗಳಕಡೆ ಮುಖ ಮಾಡಿರುವ ಯುವಕರಿಗೆ ತುಂಬಿಹರಿಯುತ್ತಿರುವ ವಾಣಿವಿಲಾಸ ಸಾಗರ ಕೃಷಿಚಟುವಟಿಕೆಗಳಲ್ಲಿ ತೊಡಗಲು ಪ್ರೇರಣೆ ನೀಡಿದೆ.ಇದರಿಂದ ತಾಲೂಕಿನಲ್ಲಿ ಮತ್ತೆ ಹಸಿರು ಪರಿಸರಸೃಷ್ಟಿಯಾಗುವ ಆಸೆ ಚಿಗುರೊಡೆದಿದೆ.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ISRO Success: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

ISRO ಸಾಧನೆ: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

1-aasdasd

IPL ಬೆಟ್ಟಿಂಗ್ ಜಾಲ; ಗಂಡನಿಗೆ ಸಾಲಗಾರರ ಹಿಂಸೆ: ಪತ್ನಿ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.