ಮಳೆಯಿಂದ ಕುಸಿದ ಐತಿಹಾಸಿಕ ದೇಗುಲ
Team Udayavani, Oct 22, 2019, 1:05 PM IST
ಚಿತ್ರದುರ್ಗ: ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಹೊಳಲ್ಕೆರೆ ತಾಲೂಕಿನ ಲೋಕದೊಳಲು ದೇವಸ್ಥಾನ ಕುಸಿದಿದೆ.
ಗ್ರಾಮದ ಬಳಿಯ ಐತಿಹಾಸಿಕ ಬೆಟ್ಟ ಕುಸಿದ ಹಿನ್ನೆಲೆಯಲ್ಲಿ ಲೋಕದೊಳಲು ಬೆಟ್ಟದಲ್ಲಿನ ದೊಡ್ಡಹೊಟ್ಟೆ ರಂಗನಾಥಸ್ವಾಮಿ ದೇಗುಲ ಕುಸಿದಿದೆ.
ಅಚ್ಚರಿ ಎನ್ನುವಂತೆ ದೇಗುಲದ ಗರ್ಭಗುಡಿಗೆ ಹಾನಿಯಾಗಿಲ್ಲ.
ರಂಗನಾಥಸ್ವಾಮಿ ವಿಗ್ರಹ ಬೆಟ್ಟದ ಕೆಳಭಾಗದಲ್ಲಿನ ಹನುಮಪ್ಪ ದೇಗುಲಕ್ಕೂ ಹಾನಿಯಾಗಿದ್ದು, ಕುಸಿದ ದೇಗುಲ ವೀಕ್ಷಣೆಗೆ ಭಕ್ತರು ಬೆಟ್ಟದತ್ತ ತೆರಳುತ್ತಿದ್ದಾರೆ.
ದೇಗುಲ ಕುಸಿತದ ಹಿನ್ನೆಲೆಯಲ್ಲಿ ಪೂಜೆ ಸ್ಥಗಿತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ