ಹೊಳಲ್ಕೆರೆ: 19 ಅಡಿ ಎತ್ತರದ ಏಕಶಿಲಾ ಶಿವನ ವಿಗ್ರಹ ಪ್ರತಿಷ್ಠಾಪನೆ

ಪಟ್ಟಣದಲ್ಲಿ ಹೊಸ ಇತಿಹಾಸವನ್ನು ಸೃಷ್ಟಿಸುವಲ್ಲಿ ಶಾಸಕ ಎಂ.ಚಂದ್ರಪ್ಪ ಯಶಸ್ವಿ

Team Udayavani, Dec 9, 2022, 9:41 PM IST

1ssadasdd

ಹೊಳಲ್ಕೆರೆ :(ಚಿತ್ರದುರ್ಗ) ಪಟ್ಟಣದ ಹೃದಯ ಭಾಗದಲ್ಲಿರುವ ಶಿವನಕೆರೆಯಲ್ಲಿ 19 ಅಡಿ ಎತ್ತರದ ಏಕಶಿಲೆಯಲ್ಲಿ ಕೆತ್ತಲಾಗಿರುವ ಶಿವನ ವಿಗ್ರಹವನ್ನು ಶುಕ್ರವಾರ ಶಾಸ್ತ್ರೋಕ್ತವಾಗಿ ಪ್ರತಿಷ್ಠಾಪನೆ ಮಾಡುವ ಮೂಲಕ ಪಟ್ಟಣದಲ್ಲಿ ಹೊಸ ಇತಿಹಾಸವನ್ನು ಸೃಷ್ಟಿಸುವಲ್ಲಿ ಶಾಸಕ ಎಂ.ಚಂದ್ರಪ್ಪ ಯಶಸ್ವಿಯಾಗಿದ್ದಾರೆ.

ಐತಿಹಾಸಕ ಹಿನ್ನಲೆಯ ಹೊನ್ನಕೆರೆಯಲ್ಲಿ ಖ್ಯಾತಿಯ ಶಿವನಕೆರೆಯಲ್ಲಿ ಜಟೆಯಲ್ಲಿ ಗಂಗೆಯನ್ನಿರಿಸಿಕೊಂಡಿರುವ ಪರಶಿವನನ್ನು ಲೋಕ ಕಲ್ಯಾಣಕ್ಕಾಗಿ ಕೆರೆಯ ಮಧ್ಯಭಾಗದಲ್ಲಿಟ್ಟು ಅಷ್ಟೋತ್ತರ ಅಭಿಷೇಕ ಸಲ್ಲಿಸಿ ನಾಡಿ ಕಲ್ಯಾಣಕ್ಕಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಗಿತ್ತು.

ಶಾಸಕ ಎಂ.ಚಂದ್ರಪ್ಪ ಶಿವನ ವಿಗ್ರಹವನ್ನು ಪೂಜೆ ಸಲ್ಲಿಸಿ ಪ್ರತಿಷ್ಠಾಪನೆಗೆ ಚಾಲನೆ ನೀಡಿ ಮಾತನಾಡಿ, ಪ್ರತಿಯೊಬ್ಬರು ಶ್ರದ್ದಾಭಕ್ತಿಯಿಂದ ಪೂಜಿಸುವ ಶಿವನನ್ನು ಶಿವನಕೆರೆಯ ಮಧ್ಯದಲ್ಲಿ ಕೂರಿಸುವುದಕ್ಕಾಗಿ ಚೆನ್ನೈನಿಂದ ಕ್ರೈನ್ ತರಿಸಲಾಗಿದೆ. ಹೊಳಲ್ಕೆರೆ ಯಿಂದ ಹೊಸದುರ್ಗಕ್ಕೆ ಹೋಗುವ ರಸ್ತೆಯಲ್ಲಿರುವ ಕೆರೆಯಲ್ಲಿ ನಿಲ್ಲಿಸಲಾಗುವ ಶಿವನನ್ನು ಎಲ್ಲರೂ ನಿಂತು ನೋಡಲೇಬೇಕು ಅಂತಹ ನಯನ ಮೋನಹರವಾಗಿದೆ. ಈ ವಿಗ್ರಹವನ್ನು ಕೆತ್ತಿರುವ ಶಿಲ್ಪಿ ಕೂದಲಲ್ಲಿ ಗಂಗೆಯನ್ನು ಕೂರಿಸಿರುವುದು ಅತ್ಯಾಕರ್ಷಣೀಯವಾಗಿದೆ. ಮುಂದಿನ ದಿನಗಳಲ್ಲಿ ಯಾರಾದರೂ ದೊಡ್ಡ ಸ್ವಾಮಿಗಳನ್ನು ಕರೆಸಿ ಶಿವನ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುವುದು. ಜೊತೆಗೆ ಹನ್ನೆರಡನೆ ಶತಮಾನದ ಬಸವಣ್ಣ ಹಾಗೂ ಲಿಂಗವನ್ನು ಕೂಡ ಇಲ್ಲಿ ಪ್ರತಿಷ್ಟಾಪಿಸಿ ಧರ್ಮಾತೀತ, ಜಾತ್ಯಾತೀತವಾಗಿ ಎಲ್ಲರನ್ನು ಆಹ್ವಾನಿಸಲಾಗುವುದು. ಹೊಳಲ್ಕೆರೆಯಲ್ಲಿರುವ ಒಂಟಿ ಕಲ್ಲಿನ ಗಣಪನನ್ನು ಬಿಟ್ಟರೆ ಕೆರೆಯ ಮಧ್ಯಭಾಗದಲ್ಲಿರುವ ಶಿವನ ವಿಗ್ರಹ ಪ್ರವಾಸಿ ತಾಣವಾಗಲಿದೆ ಎಂದು ಹೇಳಿದರು.

ರಾಜಕಾರಣದಲ್ಲಿ ಅಧಿಕಾರ ಶಾಶ್ವತವಲ್ಲ. ಇಂತಹ ಪುಣ್ಯದ ಕೆಲಸಗಳನ್ನು ಮಾಡಿದಾಗ ಮಾತ್ರ ಭೂಮಿ ಸೂರ್ಯ ಚಂದ್ರ ಇರುವ ತನಕ ಶಾಶ್ವತವಾಗಿ ಉಳಿಯಲಿದೆ. ಜೀವನದಲ್ಲಿ ಯಾರು ಎಲ್ಲಿಯೂ ನೋಡಿರದಂತೆ ಶಿವನ ವಿಗ್ರಹ ಇದಾಗಿದೆ ಬಣ್ಣಿಸಿದರು.

ಮಾಜಿ ಶಾಸಕ ಎ.ವಿ.ಉಮಾಪತಿ, ಪುರಸಭೆ ಅಧ್ಯಕ್ಷ ಆರ್.ಎ.ಅಶೋಕ್, ಉಪಾಧ್ಯಕ್ಷ ಕೆ.ಸಿ.ರಮೇಶ್, ಸದಸ್ಯರುಗಳಾದ ಮುರುಗೇಶ್, ಮಲ್ಲಿಕಾರ್ಜುನ್, ಹೆಚ್.ಆರ್.ನಾಗರತ್ನಮ್ಮವೇದಮೂರ್ತಿ, ಬಸವರಾಜ್ ಯಾದವ್, ಪುರಸಭೆ ಮೂಖ್ಯಾಧಿಕಾರಿ ಎ.ವಾಸಿಂ, ವೃತ ನೀರಿಕ್ಷಕ ರವೀಶ್, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಪಟ್ಟಣ ಸೇರಿ ಸುತ್ತಮುತ್ತಲಿನ ಗ್ರಾಮಸ್ಥರು ಹಾಜರಿದ್ದರು.

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.