ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವ್ಯವಸ್ಥೆ: ಪುರಸಭೆ ಸದಸ್ಯರಿಂದ ಧರಣಿ ಸತ್ಯಾಗ್ರಹ
Team Udayavani, Nov 1, 2022, 10:30 AM IST
ಹೊಳಲ್ಕೆರೆ: ಹೊಳಲ್ಕೆರೆ ತಾಲ್ಲೂಕಿನ ರಾಷ್ಟ್ರೀಯ ಹಬ್ಬಗಳ ಅಚರಣಾ ಸಮಿತಿಯಿಂದ ಆಯೋಜಿಸಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಅವ್ಯವಸ್ಥೆ ಖಂಡಿಸಿ ಹೊಳಲ್ಕೆರೆ ಪುರಸಭೆ ಸದಸ್ಯರಿಂದ ವೇದಿಕೆ ಮುಂಭಾಗ ಧರಣಿ ಸತ್ಯಾಗ್ರಹ. ತಹಶಿಲ್ದಾರರ ಟಿ.ರೇಖಾ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಸರಿಯಾಗಿ ಅಯೋಜಿಸದೆ ಕನ್ನಡ ನಾಡು ನುಡಿ ಸಾಹಿತ್ಯ ಹಾಗೂ ಕನ್ನಡ ಜನರಿಗೆ ಅಪಮಾನ ಮಾಡಿದ್ದಾರೆ. ತಕ್ಷಣವೇ ತಹಶಿಲ್ದಾರರ ವಿರುದ್ಧ ಕ್ರಮ ಕೈಗೊಳ್ಳಲು ಮೂಲಕ ಅವರನ್ನು ಅಮಾನತ್ತುಗೊಳಿಸಬೇಕುಂದು ಆಗ್ರಹಿಸಿದ್ದಾರೆ.
ವೇದಿಕೆ ಮುಂಭಾಗ ಧರಣಿ ನೆಡೆಸಿದ ಸದಸ್ಯರು ತಾಲ್ಲೂಕಿನ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಪುರಸಭೆ ಸದಸ್ಯರಾದ ವಸಂತ ರಾಜ್, ಬಿ.ಎಸ್.ರುದ್ರಪ್ಪ, ಸೈಯದ್ ಸಜೀಲ್, ಸೈಯದ್ ಮನ್ನೂರು, ವಿಜಯಸಿಂಹ ಖಟ್ರೋತ್, ಸವಿತನರಸಿಂಹ ಖಟ್ರೋತ್, ಮಮತ ನರಸಿಂಹ ಖಟ್ರೋತ್, ವಿಜಯ ಸಿಂಹ ಖಟ್ರೋತ್ ಹಲವಾರು ಕನ್ನಡಿಗರು ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಶಾಸನ ಎಂ.ಚಂದ್ರಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದು ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರೂ ತಲೆಗೆಡಿಸಿಕೊಳ್ಳದೆ ಪ್ರತಿಭಟನೆ ನಡೆಸಿ ಆಕ್ರೋಶ.
ಇದನ್ನೂ ಓದಿ : ಗ್ರಾಹಕರಿಗೆ ಸಿಹಿ ಸುದ್ದಿ: ವಾಣಿಜ್ಯ ಬಳಕೆ 19 ಕೆಜಿ LPG ಸಿಲಿಂಡರ್ ಬೆಲೆ 115 ರೂ. ಇಳಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
MUST WATCH
ಹೊಸ ಸೇರ್ಪಡೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ