![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಜಲಮೂಲ ರಕ್ಷಣೆಗೆ ಆದ್ಯತೆ
Team Udayavani, May 29, 2020, 3:28 PM IST
![29-May-13](https://www.udayavani.com/wp-content/uploads/2020/05/29-May-13-620x255.gif)
ಸಾಂದರ್ಭಿಕ ಚಿತ್ರ
ಹೊಳಲ್ಕೆರೆ: ನೂರು ಕೋಟಿ ರೂ. ಅನುದಾನದಲ್ಲಿ ಕ್ಷೇತ್ರದಲ್ಲಿನ ಜಲಮೂಲಗಳ ರಕ್ಷಣೆಗೆ ಆದ್ಯತೆ ನೀಡಿದೆ. ನೀರಿನ ಸಂರಕ್ಷಣೆ ಮಾಡದಿದ್ದಲ್ಲಿ ಜೀವಸಂಕುಲದ ಬದುಕು ದುಸ್ತರವಾಗಲಿದೆ ಎಂದು ಶಾಸಕ ಎಂ. ಚಂದ್ರಪ್ಪ ಹೇಳಿದರು.
ತಾಲೂಕಿನ ಮಲ್ಲಾಡಿಹಳ್ಳಿ-ಶಿವಪುರ ಮಾರ್ಗದಲ್ಲಿ ಹರಿಯುವ ಹಿರೇಹಳ್ಳದ ನೀರು ತಡೆಗಟ್ಟಲು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಬ್ಯಾರೇಜ್ ಕಾಮಗಾರಿ ಪರಿಶೀಲಿಸಿ ಅವರು ಮಾತನಾಡಿದರು. ಹಿರೇಹಳ್ಳ ರೈತರ ಜೀವನಾಡಿಯಾಗಿದ್ದು, ಮಳೆಗಾಲದಲ್ಲಿ ಸಾಕಷ್ಟು ನೀರು ಹಳ್ಳದಲ್ಲಿ ಹರಿದು ಹೋಗುತ್ತದೆ. ಆ ನೀರಿನ ಬಳಕೆಗೆ ಬ್ಯಾರೇಜ್ ನಿರ್ಮಿಸಲಾಗುತ್ತಿದೆ. ಗಂಗಸಮುದ್ರ, ರಾಮಗಿರಿ, ಹೊಸೂರು, ತಾಳಿಕಟ್ಟೆ, ಹನುಮಲಿ, ದೊಗ್ಗನಾಳ್, ಮಲ್ಲಾಡಿಹಳ್ಳಿ, ಶಿವಪುರ ಭಾಗದಲ್ಲಿ ಹರಿಯುವ ಹಿರೇಹಳ್ಳ ನೂರಾರು ಗ್ರಾಮಗಳ ಮೂಲಕ ಶಾಂತಿಸಾಗರವನ್ನು ಸೇರುತ್ತದೆ. ನೀರಿನ ಸದ್ಬಳಕೆಗೆ ಅಲ್ಲಲ್ಲಿ ಬ್ಯಾರೇಜ್ ನಿರ್ಮಾಣ ಮಾಡಿ ನೀರು ನಿಲ್ಲಿಸಲಾಗುತ್ತದೆ. ಇದರಿಂದ ತೋಟಗಾರಿಕೆ ಕೃಷಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಮಾಜಿ ಶಾಸಕ ಪಿ. ರಮೇಶ್, ತಾಪಂ ಸದಸ್ಯೆ ಗಿರಿಜಾ ಅಜ್ಜಯ್ಯ, ಜಿಪಂ ಮಾಜಿ ಅಧ್ಯಕ್ಷ ಪಿ.ಆರ್. ಶಿವಕುಮಾರ್, ಮುಖಂಡರಾದ ಪರಮೇಶ್ವರಪ್ಪ, ಮರುಳಸಿದ್ಧೇಶ್ವರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ರೇಣುಕಾಸ್ವಾಮಿ ಕುಟುಂಬಕ್ಕೆ ನಟ ವಿನೋದ್ ರಾಜ್ ಸಾಂತ್ವನ](https://www.udayavani.com/wp-content/uploads/2024/07/Vinod-Raj-150x90.jpg)
Renukaswamy ಕುಟುಂಬಕ್ಕೆ ನಟ ವಿನೋದ್ ರಾಜ್ ಸಾಂತ್ವನ
![1-weewq](https://www.udayavani.com/wp-content/uploads/2024/07/1-weewq-2-150x72.jpg)
Bharamasagara; ಸ್ಥಳೀಯ ಟಿಪ್ಪರ್ ಗಳನ್ನು ಬಳಸಿಕೊಳ್ಳಲು ಆಗ್ರಹಿಸಿ ಪ್ರತಿಭಟನೆ
![Nayakanahatti](https://www.udayavani.com/wp-content/uploads/2024/07/kudapuara-150x83.jpg)
Nayakanahatti; ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಕಳ್ಳರ ಗ್ಯಾಂಗ್
![Chitradurga](https://www.udayavani.com/wp-content/uploads/2024/07/Chitradurga-1-150x90.jpg)
Congress Government; ಮೊದಲು ನಿಮ್ಮ ಕಾಲದ ಹಗರಣಕ್ಕೆ ಉತ್ತರ ಕೊಡಿ: ಬಿವೈವಿ
![Renuka Swamy Case: ಎ 4 ತಾಯಿ ನಿಧನ; ವಿಡಿಯೋ ಕಾಲ್ನಲ್ಲಿ ಅಂತಿಮ ದರ್ಶನ](https://www.udayavani.com/wp-content/uploads/2024/07/13-12-150x90.jpg)
Renuka Swamy Case: ಎ 4 ತಾಯಿ ನಿಧನ; ವಿಡಿಯೋ ಕಾಲ್ನಲ್ಲಿ ಅಂತಿಮ ದರ್ಶನ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.