ಕರಿಯಮ್ಮ ದೇವಿ ರಥೋತ್ಸವ

ಕೊರೊನಾ ಭಯದ ನಡುವೆಯೂ ಜಾತ್ರೆಭಕ್ತರಿಗೆ ತೆಂಗಿನಕಾಯಿ ನೀಡಿ ಹರಕೆ ತೀರಿಸಿದ ಜನ

Team Udayavani, Mar 15, 2020, 5:00 PM IST

15-March-29

ಹೊಳಲ್ಕೆರೆ: ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಸ್‌ ಭಯದ ನಡುವೆಯೂ ತಾಲೂಕಿನ ಶ್ರೀ ಕರಿಯಮ್ಮ ದೇವಿ ಅಮ್ಮನವರ ರಥೋತ್ಸವ ಶನಿವಾರ ವಿಜೃಂಭಣೆಯಿಂದ ಜರುಗಿತು.

ವಿವಿಧೆಡೆಯಿಂದ ಆಗಮಿಸಿದ್ದ ಭಕ್ತರು ರಥವನ್ನು ಎಳೆದು ಪುನೀತರಾದರು. “ತಾಳಕಟ್ಟದ ಸತ್ಯೆ, ತಾಳಕಟ್ಟದ ಸತ್ಯೇ ಕರಿಯಮ್ಮ ದೇವಿ’ ಎಂದು ಉದ^ರಿಸುತ್ತಾ ಭಕ್ತರು ರಥವನ್ನು ಎಳೆದರು. ರಥೋತ್ಸವಕ್ಕೆ ಸಾವಿರಾರು ಭಕ್ತರು ಆಗಮಿಸಬೇಕಿತ್ತು. ಕೊರೊನಾ ವೈರಸ್‌ ಹಿನ್ನೆಲೆ ಭಕ್ತರ ಸಂಖ್ಯೆ ಕಡಿಮೆ ಇತ್ತು.

ತೆಂಗಿನ ಕಾಯಿ ವಿತರಣೆ: ತಾಳಕಟ್ಟ ಹಾಗೂ ಕೆಲ ಗ್ರಾಮಗಳ ಭಕ್ತರು ರಥೋತ್ಸವಕ್ಕೆ ಆಗಮಿಸುವಂತ ಭಕ್ತರಿಗೆ ಉಚಿತವಾಗಿ ತೆಂಗಿನ ಕಾಯಿ ನೀಡುವ ಪದ್ಧತಿ ರೂಢಿಸಿಕೊಂಡು ಬಂದಿದ್ದಾರೆ. ಅವರವರ ಶಕ್ತಿಯನುಸಾರ ತೆಂಗಿನಕಾಯಿ ವಿತರಿಸುವ ಮೂಲಕ ಹರಕೆ ತೀರಿಸಿದರು. ತದನಂತರ ತೆಂಗಿನಕಾಯಿ ಪಡೆದಂತಹ ಭಕ್ತರು ರಥ ಎಳೆಯುವ ಮೊದಲು ರಥದ ಗಾಲಿಗೆ ತೆಂಗಿನಕಾಯಿ ಒಡೆಯಲಾಗುತ್ತದೆ. ರಥೋತ್ಸವದಲ್ಲಿ ಶ್ರೀ ಕರಿಯಮ್ಮ ದೇವಿ, ಚಿಕ್ಕಮ್ಮದೇವಿ, ಶ್ರೀ ಆಂಜನೇಯ ಸ್ವಾಮಿ ಪ್ರತಿಷ್ಠಾಪಿಸಲಾಗಿತ್ತು.

ಅನ್ನಸಂತರ್ಪಣೆ ಇಲ್ಲ: ರಥೋತ್ಸವ ಕಾರ್ಯಕ್ರಮದ ಸ್ಥಳಕ್ಕೆ ತಹಶೀಲ್ದಾರ್‌ ನಾಗರಾಜ್‌ ಭೇಟಿ ನೀಡಿದರು. ಅನ್ನಸಂತರ್ಪಣೆ ಸ್ಥಳಕ್ಕೆ ಭೇಟಿ ನೀಡಿ ಎರಡು ದಿನಗಳ ಕಾಲ ನಡೆಯಬೇಕಿದ್ದ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿದರು. ಜಾಗ್ರತೆ
ಕ್ರಮ ವಹಿಸಬೇಕಿರುವುದು ನಮ್ಮ-ನಿಮ್ಮೆಲ್ಲರ ಕರ್ತವ್ಯ ಎಂದು ಮಾಹಿತಿ ನೀಡಿದರು. ಆರೋಗ್ಯ ಇಲಾಖೆ ಅಧಿಕಾರಿಗಳು, ಪೊಲೀಸ್‌ ಸಿಬ್ಬಂದಿ, ಭಕ್ತರು ಹಾಗೂ ತಾಳಕಟ್ಟ ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೇಣುಕಾಸ್ವಾಮಿ ಕುಟುಂಬಕ್ಕೆ ನಟ ವಿನೋದ್‌ ರಾಜ್‌ ಸಾಂತ್ವನ

Renukaswamy ಕುಟುಂಬಕ್ಕೆ ನಟ ವಿನೋದ್‌ ರಾಜ್‌ ಸಾಂತ್ವನ

1-weewq

Bharamasagara; ಸ್ಥಳೀಯ ಟಿಪ್ಪರ್ ಗಳನ್ನು ಬಳಸಿಕೊಳ್ಳಲು ಆಗ್ರಹಿಸಿ ಪ್ರತಿಭಟನೆ

Nayakanahatti

Nayakanahatti; ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಕಳ್ಳರ ಗ್ಯಾಂಗ್

Chitradurga

Congress Government; ಮೊದಲು ನಿಮ್ಮ ಕಾಲದ ಹಗರಣಕ್ಕೆ ಉತ್ತರ ಕೊಡಿ: ಬಿವೈವಿ

Renuka Swamy Case: ಎ 4 ತಾಯಿ ನಿಧನ; ವಿಡಿಯೋ ಕಾಲ್‌ನಲ್ಲಿ ಅಂತಿಮ ದರ್ಶನ

Renuka Swamy Case: ಎ 4 ತಾಯಿ ನಿಧನ; ವಿಡಿಯೋ ಕಾಲ್‌ನಲ್ಲಿ ಅಂತಿಮ ದರ್ಶನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.