![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಕ್ವಾರಂಟೈನ್ನಲ್ಲಿದ್ದ 21 ತಬ್ಲೀಘಿಗಳು ಡಿಸ್ಚಾರ್ಜ್
Team Udayavani, May 23, 2020, 4:35 PM IST
![23-May-11](https://www.udayavani.com/wp-content/uploads/2020/05/23-May-11-620x322.gif)
ಹೊಳಲ್ಕೆರೆ: ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ವಸತಿನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿದ್ದ ತಬ್ಲೀಘಿಗಳನ್ನು ಬೀಳ್ಕೊಡಲಾಯಿತು.
ಹೊಳಲ್ಕೆರೆ: ಪಟ್ಟಣದ ಕಿತ್ತೂರುರಾಣಿ ಚೆನ್ನಮ್ಮ ವಸತಿನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿದ್ದ 21 ತಬ್ಲೀಘಿಗಳನ್ನು ಶುಕ್ರವಾರ ಡಿಸ್ಚಾರ್ಜ್ ಮಾಡಲಾಯಿತು. ಸೂರತ್ ತಬ್ಲೀಘಿ ಜಮಾತ್ ಧರ್ಮಸಭೆಯಲ್ಲಿ ಭಾಗವಹಿಸಿ ಮರಳಿದ್ದ ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳ 21 ತಬ್ಲೀಘಿಗಳನ್ನು ಪಟ್ಟಣದ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಗಂಟಲು ದ್ರವದ ವರದಿಯಲ್ಲಿ ವೈರಸ್ ಸೋಂಕು ಪತ್ತೆಯಾಗದ ಹಿನ್ನೆಲೆಯಲ್ಲಿ 14 ದಿನಗಳ ಕ್ವಾರಂಟೈನ್ ಬಳಿಕ 21 ಜನರನ್ನು ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ಕೆ. ನಾಗರಾಜ್, ಸಾರ್ವಜನಿಕರ ವಿರೋಧವಿದ್ದರೂ ಜಿಲ್ಲಾಡಳಿತದ ಆದೇಶದಂತೆ ತಬ್ಲೀಘಿ ಗಳನ್ನು ಉತ್ತಮವಾದ ಸೌಲಭ್ಯ ಕಲ್ಪಿಸಿ ಕ್ವಾರಂಟೈನ್ ಮಾಡಲಾಗಿತ್ತು. ಅವರೆಲ್ಲರೂ ಆರೋಗ್ಯಪೂರ್ಣರಾಗಿದ್ದಾರೆ ಎಂದರು. ತಾಲೂಕು ಆರೋಗ್ಯಾಧಿಕಾರಿ ಡಾ| ಜಯಸಿಂಹ ಮಾತನಾಡಿ, ಕ್ವಾರಂಟೈನ್ ನಂತರವೂ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕು.ಇನ್ನಷ್ಟು ದಿನಗಳ ಕಾಲ ಹೋಂ ಕ್ವಾರಂಟೈನ್ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಪಪಂ ಮಾಜಿ ಸದಸ್ಯ ಹಬೀಬುರ್ ರೆಹಮಾನ್ ಮಾತನಾಡಿ, ಕ್ವಾರಂಟೈನ್ನಲ್ಲಿದ್ದವರಿಗೆ ಉತ್ತಮ ಸೌಲಭ್ಯ ಒದಗಿಸಿ ಚೆನ್ನಾಗಿ ನೋಡಿಕೊಂಡಿದ್ದಾರೆ. ಆದ್ದರಿಂದ ಈ ಸೇವೆಯನ್ನು ತಬ್ಲೀಘಿಗಳು ಸ್ಮರಿಸಿಕೊಳ್ಳಬೇಕೆಂದರು. ಪಪಂ ಮುಖ್ಯಾಧಿಕಾರಿ ಎ. ವಾಸಿಂ, ಡಾ| ಉಷಾ, ಡಾ| ಆನಂದ್, ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಶೇಖರ್, ಪಿಎಸ್ಐ ಡಿ.ಸಿ. ಸ್ವಾತಿ, ಮುತವಲ್ಲಿ ಅಲ್ತಾಫ್ ಬೇಗ್, ಇನಾಯತ್ ಉಲ್ಲಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ರೇಣುಕಾಸ್ವಾಮಿ ಕುಟುಂಬಕ್ಕೆ ನಟ ವಿನೋದ್ ರಾಜ್ ಸಾಂತ್ವನ](https://www.udayavani.com/wp-content/uploads/2024/07/Vinod-Raj-150x90.jpg)
Renukaswamy ಕುಟುಂಬಕ್ಕೆ ನಟ ವಿನೋದ್ ರಾಜ್ ಸಾಂತ್ವನ
![1-weewq](https://www.udayavani.com/wp-content/uploads/2024/07/1-weewq-2-150x72.jpg)
Bharamasagara; ಸ್ಥಳೀಯ ಟಿಪ್ಪರ್ ಗಳನ್ನು ಬಳಸಿಕೊಳ್ಳಲು ಆಗ್ರಹಿಸಿ ಪ್ರತಿಭಟನೆ
![Nayakanahatti](https://www.udayavani.com/wp-content/uploads/2024/07/kudapuara-150x83.jpg)
Nayakanahatti; ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಕಳ್ಳರ ಗ್ಯಾಂಗ್
![Chitradurga](https://www.udayavani.com/wp-content/uploads/2024/07/Chitradurga-1-150x90.jpg)
Congress Government; ಮೊದಲು ನಿಮ್ಮ ಕಾಲದ ಹಗರಣಕ್ಕೆ ಉತ್ತರ ಕೊಡಿ: ಬಿವೈವಿ
![Renuka Swamy Case: ಎ 4 ತಾಯಿ ನಿಧನ; ವಿಡಿಯೋ ಕಾಲ್ನಲ್ಲಿ ಅಂತಿಮ ದರ್ಶನ](https://www.udayavani.com/wp-content/uploads/2024/07/13-12-150x90.jpg)
Renuka Swamy Case: ಎ 4 ತಾಯಿ ನಿಧನ; ವಿಡಿಯೋ ಕಾಲ್ನಲ್ಲಿ ಅಂತಿಮ ದರ್ಶನ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.